ನಟ ಅಜಯ್ ದೇವಗನ್ ಇವರಿಂದ ‘ಥ್ಯಾಂಕ್ ಗಾಡ’ ಚಲನಚಿತ್ರದಲ್ಲಿ ‘ಚಿತ್ರಗುಪ್ತ’ರನ್ನು ಅವಮಾನಿಸಿದ್ದಾರೆ
ಬಾಲಿವುಡ್ ಎಂದರೆ ಹಿಂದೂಗಳ ದೇವಿ ದೇವತೆಯರನ್ನು ಅವಮಾನಿಸುವ ಒಂದು ಮಾಧ್ಯಮವಾಗಿದೆ. ಇಂತಹ ಹಿಂದೂ ವಿರೋಧಿ ಚಲನಚಿತ್ರಗಳನ್ನು ಹಿಂದೂಗಳು ಬಹಿಷ್ಕರಿಸಿದರೆ ಆಶ್ಚರ್ಯವೇನು ಇಲ್ಲ !
ಬಾಲಿವುಡ್ ಎಂದರೆ ಹಿಂದೂಗಳ ದೇವಿ ದೇವತೆಯರನ್ನು ಅವಮಾನಿಸುವ ಒಂದು ಮಾಧ್ಯಮವಾಗಿದೆ. ಇಂತಹ ಹಿಂದೂ ವಿರೋಧಿ ಚಲನಚಿತ್ರಗಳನ್ನು ಹಿಂದೂಗಳು ಬಹಿಷ್ಕರಿಸಿದರೆ ಆಶ್ಚರ್ಯವೇನು ಇಲ್ಲ !
ಮಹಾರಾಷ್ಟ್ರದಲ್ಲಿ ಹಲವು ‘ಲವ್ ಜಿಹಾದ್’ ಪ್ರಕರಣಗಳು ನಡೆದು ಹಿಂದೂ ಹೆಣ್ಣುಮಕ್ಕಳ ಬದುಕು ನಾಶವಾಗಿದ್ದರೂ ಸಚಿನ್ ಸಾವಂತ್ ಮೌನವಾಗಿದ್ದಾರೆ. ಮತಾಂಧರನ್ನು ಓಲೈಕೆ ಮಾಡುವುದೇ ಕಾಂಗ್ರೆಸ್ ನ ‘ಅಜೆಂಡಾ’ ವಾಗಿದೆ !
ನಮಗೆ ಸಿಕ್ಕಿರುವ ಸ್ವಾತಂತ್ರ್ಯ ಅದು ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ವೀರ ಸಾವರ್ಕರ್ ಇವರಂತಹ ಅನೇಕ ಕ್ರಾಂತಿಕಾರಿಗಳಿಂದ ದೊರೆತಿದೆ. ಈ ಸ್ವಾತಂತ್ರ್ಯ ಕೇಳಿ ಪಡೆಯಲಿಲ್ಲ ಬದಲಾಗಿ ಅದಕ್ಕಾಗಿ ಸಂಘರ್ಷ ಮಾಡಬೇಕಾಗಿತ್ತು ಎಂದು ನಾನು ಯಾವಾಗಲೂ ಹಾಗೂ ಇಂದಿಗೂ ಹೇಳುತ್ತೇನೆ.
೧೯೯೩ ರಲ್ಲಿ ನಡೆದಿರುವ ಸರಣಿ ಬಾಂಬ್ ಸ್ಫೋಟದಲ್ಲಿ ೨೫೭ ಜನರು ಸಾವನ್ನಪ್ಪಿದ್ದರು. ಈ ಪ್ರಕರಣದ ಪ್ರಮುಖ ಭಯೋತ್ಪಾದಕ ಯಾಕುಬ್ ಮೆನನ್ ಇವನಿಗೆ ೨೦೧೫ ರಲ್ಲಿ ನಾಗಪುರದಲ್ಲಿ ಗಲ್ಲು ಶಿಕ್ಷೆ ನೀಡಿದ ನಂತರ ಅವನನ್ನು ಮುಂಬಯಿಯಲ್ಲಿ ಹೂಳಲಾಗಿತ್ತು. ಅವನ ಘೋರಿಯನ್ನು ಅಲಂಕರಿಸಿ ಮಜಾರ ಆಗಿ ರೂಪಾಂತರ ಗೊಳಿಸುವ ಕಾರಾಸ್ಥಾನ ‘ಎಬಿಪಿ ಮಾಝಾ’ ಈ ವಾರ್ತಾ ವಾಹಿನಿ ಬಹಿರಂಗಗೊಳಿಸಿದೆ.
ಪ್ರಸಾರ ಮಾಧ್ಯಮಗಳು ಇಂತಹ ಸುದ್ದಿಗಳನ್ನು ದೊಡ್ಡ ಪ್ರಮಾಣದಲ್ಲಿ ಏಕೆ ಪ್ರಸಾರ ಮಾಡುವುದಿಲ್ಲ ? ಒಂದು ವೇಳೆ ಹಿಂದೂ ಸಂತರ ಮೇಲೆ ಈ ರೀತಿಯ ಸುಳ್ಳು ಆರೋಪಗಳು ಆದಾಗ, ಈ ಸುದ್ದಿ ‘ಬ್ರೇಕಿಂಗ ನ್ಯೂಸ’ ಎಂದು ತೋರಿಸಲಾಗುತ್ತಿತ್ತು !
ಕಳೆದ ಅನೇಕ ವರ್ಷಗಳಿಂದ ದೇಶದಲ್ಲಿನ ವಿವಿಧ ಕಂಪನಿಗಳಿಂದ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಲಾಗುತ್ತದೆ, ಆದರೂ ಕೂಡ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದಿಲ್ಲ. ಈ ವಿಷಯವಾಗಿ ಮಹಾರಾಷ್ಟ್ರ ಸರಕಾರ ಗಮನ ನೀಡಿ ಸಂಬಂಧಿತ ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಹಿಂದೂಗಳ ಅಪೇಕ್ಷೆಯಾಗಿದೆ !
‘ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ’ದಲ್ಲಿ ‘ಹಿಂದೂ ರಾಷ್ಟ್ರದ ಅವಶ್ಯಕತೆ’, ‘ಹಿಂದೂ ಧರ್ಮದ ಮಹಾನತೆ’, ‘ಶೌರ್ಯ ಜಾಗೃತಿಯ ಅಗತ್ಯ’, ‘ಲವ್ ಜಿಹಾದ್’, ‘ಹಲಾಲ್ ಜಿಹಾದ್’ ಇತ್ಯಾದಿ ವಿಷಯಗಳಲ್ಲಿ ೩೦೦೦ ಸ್ಥಳಗಳಲ್ಲಿ ಪ್ರವಚನಗಳು, ೨೦೦೦ ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳ ಪ್ರದರ್ಶನ.
ದಕ್ಷಿಣ ಭಾರತದ ಚಲನಚಿತ್ರ ‘ಪುಷ್ಪ : ದಿ ರೈಸ್’ ನಲ್ಲಿ ನಟ ಅಲ್ಲು ಅರ್ಜುನ್ ಇವರು ಒಂದು ವಿಶಿಷ್ಟ ರೀತಿಯಲ್ಲಿ ಗಡ್ಡಕ್ಕೆ ಕೈಯಾಡಿಸುವ ಕೃತಿ ಮಾಡಿರುವುದು ಜನರಿಗೆ ಇಷ್ಟವಾಗಿತ್ತು. ಅದೇ ರೀತಿಯಲ್ಲಿ ಈ ಸಲದ ಶ್ರೀ ಗಣೇಶೋತ್ಸವದಲ್ಲಿನ ಶ್ರೀ ಗಣೇಶನ ಒಂದು ಮೂರ್ತಿ ತಯಾರಿಸಲಾಗಿದ್ದು ಅದರ ಛಾಯಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳ್ಳುತ್ತಿದೆ.
ಪ್ರತಿಯೊಂದು ಕೃತಿಯನ್ನು ಮತಾಂಧ ದೃಷ್ಟಿಕೋನದಿಂದ ನೋಡುವ ರಝಾ ಅಕಾಡೆಮಿಯ ಮತಾಂಧತೆಯನ್ನು ತಿಳಿಯಿರಿ !
ಭಾರತಮಾತೆಯ ರಕ್ಷಣೆಗಾಗಿ ಬಲಿದಾನ ನೀಡಿರುವ ಕ್ರಾಂತಿಕಾರಿಗಳು ಮತ್ತು ರಾಷ್ಟ್ರಭಕ್ತರ ಇಂದು ಸ್ಮೃತಿ ದಿನವಾಗಿದೆ. ಅವರ ಸ್ಮೃತಿ ನಾವು ಎಂದೂ ಮರೆಯಬಾರದು. ವಿಭಜನೆಯ ಸಮಯದಲ್ಲಿ ಹಿಂದೂಗಳು ಮತ್ತು ಭಾರತೀಯರು ಅನೇಕ ಕಷ್ಟಗಳನ್ನು ಸಹಿಸಿದ್ದಾರೆ. ಆದ್ದರಿಂದಲೇ ಇಂದು ಭಾರತ ಸಂಪೂರ್ಣ ವಿಶ್ವದಲ್ಲಿ ಪ್ರಸಿದ್ಧವಾಗುತ್ತಿದೆ.