ರಝಾ ಅಕಾಡೆಮಿ ಮೇಲೆ ಏಕೆ ನಿರ್ಬಂಧ ಹೇರುತ್ತಿಲ್ಲ ?
ಮಹಾರಾಷ್ಟ್ರ ವಿಧಾನಸಭೆಯ ಸಭಾಗೃಹದಲ್ಲಿ ಡಿಸೆಂಬರ್ ೨೩ ರಂದು ಕೆಲವು ಸದಸ್ಯರು ಸನಾತನ ಸಂಸ್ಥೆಯ ಮೇಲೆ ನಿರ್ಬಂಧ ಹೇರುವ ಬೇಡಿಕೆ ಮಾಡಿದರು. ಭಯೋತ್ಪಾದಕ ಚಟುವಟಿಕೆಗಳು ಮಾಡುವ ಉಗ್ರರಿಗೆ ವಿಧಿಸಿದ್ದ ಶಿಕ್ಷೆ ಕ್ಷಮಿಸಬೇಕು
ಮಹಾರಾಷ್ಟ್ರ ವಿಧಾನಸಭೆಯ ಸಭಾಗೃಹದಲ್ಲಿ ಡಿಸೆಂಬರ್ ೨೩ ರಂದು ಕೆಲವು ಸದಸ್ಯರು ಸನಾತನ ಸಂಸ್ಥೆಯ ಮೇಲೆ ನಿರ್ಬಂಧ ಹೇರುವ ಬೇಡಿಕೆ ಮಾಡಿದರು. ಭಯೋತ್ಪಾದಕ ಚಟುವಟಿಕೆಗಳು ಮಾಡುವ ಉಗ್ರರಿಗೆ ವಿಧಿಸಿದ್ದ ಶಿಕ್ಷೆ ಕ್ಷಮಿಸಬೇಕು
‘ಹಿಂದೂ ಜನಜಾಗೃತಿ ಸಮಿತಿ ಪುರಸ್ಕೃತ ‘ಲವ್ ಜಿಹಾದ್’ ಹೆಸರಿನ ಗ್ರಂಥದಲ್ಲಿ ‘ಲವ್ ಜಿಹಾದ್’ ತೊಡೆದುಹಾಕಲು ಪರಿಣಾಮಕಾರಿ ಕ್ರಮ ಮತ್ತು ವಿವಿಧ ಉಪಾಯಗಳನ್ನು ಕೈಗೊಂಡ ನಂತರ ಸಂತ್ರಸ್ತೆಯ ಮನಸ್ಸು ಬದಲಾಯಿತು’
ಹಿಂದೂಗಳೇ, ಹಿಂದೂ ದೇವತೆಗಳನ್ನು ಪದೇ ಪದೇ ಅಪಹಾಸ್ಯ ಮಾಡುವವರಿಗೆ ಭಯ ಹುಟ್ಟಿಸಲು ಧರ್ಮನಿಂದೆಯ ಕಾನೂನನ್ನು ಜಾರಿಗೊಳಿಸುವುದು ಅಗತ್ಯವೆಂದು ತಿಳಿಯಿರಿ ಮತ್ತು ಇದಕ್ಕಾಗಿ ಸಂಘಟಿತ ಮತ್ತು ಕಾನೂನಿನ ಮಾರ್ಗವಾಗಿ ರಾಷ್ಟ್ರವ್ಯಾಪಿ ಆಂದೋಲನವನ್ನು ಆಯೋಜಿಸಿ !
ಇತಿಹಾಸದ ಮೇಲಾಧಾರಿತವಾದ ಚಲನಚಿತ್ರಗಳ ವಿಷಯದಲ್ಲಿ ಸತತವಾಗಿ ನಿರ್ಮಾಣವಾಗುವ ವಾದಗಳ ಹಿನ್ನೆಲೆಯಲ್ಲಿ ಇಂತಹ ಚಲನಚಿತ್ರಗಳ ಸತ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರಕಾರವು ಧೋರಣೆಯನ್ನು ನಿಶ್ಚಯಿಸಬೇಕು !
ಬಾಬರನು 500 ವರ್ಷಗಳ ಹಿಂದೆ ಶ್ರೀರಾಮಮಂದಿರವನ್ನು ಕೆಡವಿ ಅಲ್ಲಿ ಬಾಬ್ರಿಯನ್ನು ಕಟ್ಟಿದನು, 400 ವರ್ಷಗಳ ಹಿಂದೆ ಔರಂಗಜೇಬನು ಶ್ರೀ ಕಾಶಿ ವಿಶ್ವನಾಥನ ದೇವಾಲಯವನ್ನು ಕೆಡವಿ ಅಲ್ಲಿ ಜ್ಞಾನವಾಪಿ ಮಸೀದಿಯನ್ನು ಕಟ್ಟಿದನು, ಅದಕ್ಕಾಗಿ ಅವರ ವಂಶಜರನ್ನು ಯಾರು ಶಿಕ್ಷಿಸುತ್ತಾರೆ ? ಇದನ್ನು ಓವೈಸಿ ಹೇಳುತ್ತಾರೆಯೇ ?
ಹಿಂದೂ ಆದಿವಾಸಿಗಳು, ಹಿಂದುಳಿದ ಜಾತಿ ಮತ್ತು ಪಂಗಡದವರು ಮತಾಂತರವಾಗುವುದನ್ನು ನಾವು ತಡೆದಿದ್ದೇವೆ. ಅವರು ಹಿಂದೂ ಧರ್ಮದಲ್ಲಿ ಉಳಿಯುವಂತೆ ಪ್ರಯತ್ನಿಸಿದ್ದೇವೆ.
ಬೀಡ ಜಿಲ್ಲೆಯ ಪರಳಿ ಇಲ್ಲಿಯ ವೈದ್ಯನಾಥ ದೇವಸ್ಥಾನವನ್ನು `ಆರ್ಡಿಎಕ್ಸ್’ ಸ್ಫೋಟದಿಂದ ಧ್ವಂಸಮಾಡುವ ಬೆದರಿಕೆಯೊಡ್ಡಲಾಗಿದೆ. `ವೈದ್ಯನಾಥ ದೇವಸ್ಥಾನದ ಸಂಸ್ಥಾನದ ಬಳಿ ಸಾಕಷ್ಟು ಹಣ ಇದೆ. 50 ಲಕ್ಷ ರೂಪಾಯಿ ನೀಡಿ ಇಲ್ಲದಿದ್ದರೆ `ಆರ್ಡಿಎಕ್ಸ್’ ನಿಂದ ದೇವಸ್ಥಾನವನ್ನು ಧ್ವಂಸ ಮಾಡುವೆವು’, ಎಂದು ಬೆದರಿಕೆ ಪತ್ರವು ಮುಖ್ಯ ವಿಶ್ವಸ್ತರ ಹೆಸರಿನಲ್ಲಿ ಬಂದಿದೆ.
ಇತ್ತೀಚೆಗಷ್ಟೇ ತೆರೆಕಂಡ ‘ಸೂರ್ಯವಂಶಿ’ ಹಿಂದಿ ಚಲನಚಿತ್ರದಲ್ಲಿ ಖಳನಾಯಕನಿಗೆ ಮುಸಲ್ಮಾನ ಹೆಸರು ಇಟ್ಟ ಬಗ್ಗೆ ಕೆಲವರಿಂದ ವಿಚಾರಿಸಲಾಗುತ್ತಿದೆ. ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಮತ್ತು ಪಾಕಿಸ್ತಾನಿ ನಟಿ ಮೆಹವಿಶ ಹಯಾತ್ ಕೂಡ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಆಂಗ್ಲ ದೈನಿಕ ‘ಲೋಕಮತ ಟೈಮ್ಸ್’ ಸಂಭಾಜಿನಗರ ಆವೃತ್ತಿಯಲ್ಲಿ ‘ತೆರಿಗೆ ನೀತಿ’ ಈ ವಾರದ ಅಂಕಣದಲ್ಲಿ ತೆರಿಗೆ ಕುರಿತು ಮಾಹಿತಿ ನೀಡಲಾಗುತ್ತದೆ. ಅದರಲ್ಲಿರುವ ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಾಗ ಶ್ರೀಕೃಷ್ಣ ಮತ್ತು ಅರ್ಜುನ ಮುಂತಾದ ಹೆಸರುಗಳನ್ನು ಬಳಸಿ ಹಿಂದೂ ದೇವತೆಗಳ ವಿಡಂಬನೆ ಮಾಡಲಾಗಿದೆ.
ಹಿಂದೂಗಳ ಶ್ರದ್ಧಾಸ್ಥಾನಗಳನ್ನು ಅವಮಾನಿಸುವವರಿಗೆ ಕಠಿಣ ಶಿಕ್ಷೆ ವಿಧಿಸದಿರುವುದರಿಂದ ಇಂತಹ ಘಟನೆಗಳು ಪುನಃ ಪುನಃ ಘಟಿಸುತ್ತಿವೆ. ಇಂತಹ ಘಟನೆಗಳನ್ನು ತಡೆಯಲು ಹಿಂದೂ ರಾಷ್ಟ್ರದ ಹೊರತು ಪರ್ಯಾಯವಿಲ್ಲ !