ಬಂದೂಕಿನ ಉತ್ತರ ಬಂದೂಕಿನಿಂದಲೇ ! – ತಮಿಳುನಾಡಿನ ರಾಜ್ಯಪಾಲರಿಂದ ಪಾಕಿಸ್ತಾನಕ್ಕೆ ಎಚ್ಚರಿಕೆ
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ … Read more