ಮೇರಠ ಮಾಲ್ ಒಂದರಲ್ಲಿ ನಮಾಜ ಸಲ್ಲಿಕೆ : ಪೊಲೀಸರಿಂದ ಉತ್ತರ ಕೇಳಿದ ಪೊಲೀಸ ಮಹಾನಿರ್ದೇಶಕರು
ಲಕ್ಷ್ಮಣಪುರಿಯಲ್ಲಿ ಲುಲು ಮಾಲ್ ನಲ್ಲಿ ನಮಾಜ ಸಲ್ಲಿಸಿದ ಘಟನೆ ಬಿಸಿ ಇರುವಾಗಲೇ ಈಗ ಮೇರಠನ ಮಾಲ್ ಒಂದರಲ್ಲಿ ನಮಾಜ್ ಸಲ್ಲಿಸಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಜುಲೈ ೨೪ ರಂದು ಪ್ರಸಾರವಾಗಿದೆ.
ಲಕ್ಷ್ಮಣಪುರಿಯಲ್ಲಿ ಲುಲು ಮಾಲ್ ನಲ್ಲಿ ನಮಾಜ ಸಲ್ಲಿಸಿದ ಘಟನೆ ಬಿಸಿ ಇರುವಾಗಲೇ ಈಗ ಮೇರಠನ ಮಾಲ್ ಒಂದರಲ್ಲಿ ನಮಾಜ್ ಸಲ್ಲಿಸಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಜುಲೈ ೨೪ ರಂದು ಪ್ರಸಾರವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಇವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಎಲ್ಲಾ ನಾಗರಿಕರಿಗೆ ಆಗಸ್ಟ್ ೧೨ ರಿಂದ ೧೫ ವರೆಗೆ ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದಾರೆ.
ಇಲ್ಲಿರುವ ಸೋಮನಾಥ ಮಹಾದೇವ ದೇವಸ್ಥಾನ ಯಾತ್ರೆಯಲ್ಲಿ ಮುಂಬಯಿಯ ಅನ್ವರ ಶೇಖ ಎಂಬ ಮುಸಲ್ಮಾನನಿಗೆ ಅಂಗಡಿ ಮತ್ತು ಮಕ್ಕಳಿಗಾಗಿ ಆಟದ ಪ್ರದೇಶವನ್ನು ನಿರ್ಮಿಸಲು ೪೬ ಲಕ್ಷ ರೂಪಾಯಿಗಳ ಗುತ್ತಿಗೆಯನ್ನು ನೀಡಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್ ಗುತ್ತಿಗೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.
ಇಲ್ಲಿನ ಕುತುಪರಂಬಾ ಪ್ರದೇಶದ ಪಾನುಂಡ ಎಂಬಲ್ಲಿ ಸಿಪಿಐಎಂನ ಗೂಂಡಾಗಳು ನಡೆಸಿದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ಜಿಮ್ನೇಶ್ ಚಿಕಿತ್ಸೆ ಪಡೆಯುತ್ತಿದ್ದಾಗ ಮರುದಿನ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ವಶದಲ್ಲಿರುವ ಜಮ್ಮು ಕಾಶ್ಮೀರ ಭಾಗದ ಜನರು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗೆ ಬಲಿಯಾಗುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ಅವರು ಭಾರತದತ್ತ ಆಸೆಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯ ಎಂದು ? ಎಂಬ ಪ್ರಶ್ನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಚಿವ ದತ್ತಾತ್ರೇಯ ಹೊಸಬಾಳೆ ಇವರು ಕೇಳಿದರು.
ಇಲ್ಲಿಯ ಹಾಜಿಪುರದಲ್ಲಿ ಸಾಧುಗಳ ವೇಷ ಧರಿಸಿ ಮತ್ತು ಅಲಂಕರಿಸಿರುವ ಎತ್ತನ್ನು ಹಿಡಿದುಕೊಂಡು ಭಿಕ್ಷೆ ಬೇಡುವ ೫ ಮುಸಲ್ಮಾನ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಅವರ ವಿಚಾರಣೆ ನಡೆಸುತ್ತಿದ್ದಾರೆ.
ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್ಸಿ) ವಿದ್ಯಾರ್ಥಿಗಳಿಗೆ ಪಾಠ ಕಲಿಸುವ ಪ್ರಸಿದ್ಧ ನ್ಯಾಯವಾದಿ ಅವಧ ಪ್ರತಾಪ ಓಝಾ ಇವರ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಇದರಲ್ಲಿ ಅವರು ಭಗವಾನ್ ಶ್ರೀ ಕೃಷ್ಣ ಮತ್ತು ಬಲರಾಮರ ಮೇಲೆ ಟೀಕೆ ಮಾಡಿದ್ದಾರೆ.
ಹಿಂದೂ ಇರುವುದಾಗಿ ನಂಬಿಸಿ ನಯೀಮ್ ಮಿಯಾ ಎಂಬ ಕಾಮುಕನು ಓರ್ವ ಹಿಂದೂ ಹುಡುಗಿಯನ್ನು ಪ್ರೇಮದ ಬಲೆದಲ್ಲಿ ಸಿಲುಕಿಸಿದನು. ಅವನು ಆಕೆಗೆ ಮದುವೆಯ ಆಮಿಷ ತೋರಿಸಿ ಆಕೆಯ ಮೇಲೆ ಬಲಾತ್ಕಾರ ಮಾಡಿದನು.
ಜಿಲ್ಲೆಯ ಶೇರ್ಕೋಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದೂಗಳ ವೇಷ ಧರಿಸಿ ೩ ಮಜಾರಗಳ (ಮುಸ್ಲಿಂ ಗೋರಿ) ಮೇಲೆ ದಾಳಿ ಮಾಡಿ ಕೋಮು ಗಲಭೆ ಸೃಷ್ಟಿಸಲು ಮತಾಂಧರು ನಡೆಸಿದ ಪ್ರಯತ್ನವನ್ನು ಸ್ಥಳೀಯರು ವಿಫಲಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಆದಿಲ್ ಮತ್ತು ಮೊಹಮ್ಮದ್ ಕಮಾಲ್ ಎಂಬ ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೂಗಳ ಹತ್ಯೆ ಮಾಡುವ ಷಡ್ಯಂತ್ರದ ಬೆಳಕಿಗೆ ಬರುತ್ತಿದೆ. ಅನೇಕ ಮುಸಲ್ಮಾನ ವಿದ್ವಾಂಸರು ಹಿಂದೂವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದರಲ್ಲಿ ಡಾ. ಸೈಯದ್ ರಿಜ್ವಾನ್ ಅಹಮದ್ ಎಂಬ ಇಸ್ಲಾಮಿ ಅಧ್ಯಯನಕಾರರ ಕೆಲವು ವರ್ಷಗಳ ಮೊದಲಿನ ವಿಡಿಯೋದ ಕೆಲವು ಭಾಗ (ಕ್ಲಿಪ್) ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗುತ್ತದೆ (ವೈರಲ್ ಆಗುತ್ತಿದೆ).