ಲೋಹರದಗಾ (ಜಾರ್ಖಂಡ್) ಇಲ್ಲಿಯ ಶಿವನ ದೇವಸ್ಥಾನದಲ್ಲಿ ದುಶ್ಕರ್ಮಿಗಳು ಗೋಮಾಂಸ ಎಸೆದರು !
ಈ ರೀತಿಯ ಉದ್ಧಟತನ ಮಾಡಿ ಸಮಾಜದ ಶಾಂತತೆ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವವರಿಗೆ ಗಲ್ಲು ಶಿಕ್ಷೆ ನೀಡುವ ಅವಶ್ಯಕತೆ ಇದೆ !
ಈ ರೀತಿಯ ಉದ್ಧಟತನ ಮಾಡಿ ಸಮಾಜದ ಶಾಂತತೆ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವವರಿಗೆ ಗಲ್ಲು ಶಿಕ್ಷೆ ನೀಡುವ ಅವಶ್ಯಕತೆ ಇದೆ !
‘ಹಿಂದೂ ಸಂಘಟಿತರಾದರೆ ಅವರು ಏನು ಮಾಡಬಹುದು ?’, ಇದರ ಉದಾಹರಣೆ ! ಇದರಿಂದ ‘ಹಿಂದುಗಳ ಮೇಲೆ ಆಘಾತ ಮಾಡುವವರಿಗೆ ಈ ರೀತಿ ಪಾಠ ಕಲಿಸುವುದು ಅವಶ್ಯಕತೆಯಾಗಿದೆ’, ಎಂದು ಯಾರಾದರು ಹೇಳಿದರೆ ತಪ್ಪಾಗಲಾರದು ?
ಹಿಂದೂಗಳ ಬುಡದಲ್ಲಿ ಎದ್ದಿರುವ ಈ ಜಿಹಾದಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೆಸೆಯಲು, ಈಗ ‘ಹಿಂದೂ ರಾಷ್ಟ್ರ’ ಇದು ಏಕೈಕ ಪರ್ಯಾಯವಾಗಿದೆ, ಇದನ್ನು ಅರಿತುಕೊಳ್ಳಿರಿ !
ತೃಣಮೂಲ ಕಾಂಗ್ರೆಸ್ ನಾಯಕ ವಾಸಿಂ ರಜಾ ಅವರು ನೂಪುರ ಶರ್ಮಾ ಅವರ ಶಿರಚ್ಛೇದ ಮಾಡಿ ತಲೆ ತರುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಟ್ವಿಟರ್ ಬಳಕೆದಾರರಾದ ಅಂಶುಲ್ ಸಕ್ಸೇನಾ ಅವರು ವಾಸಿಂ ರಜಾ ಅವರ ಟ್ವೀಟ್ನ ಮಾಹಿತಿ ನೀಡಿದ್ದಾರೆ.
ಜುಲೈ ೧೦ ರಂದು ಈದ್-ಉಲ್-ಫಿತರ್ ಪ್ರಯುಕ್ತ ಮುಸ್ಲಿಂ ಬಾಹುಳ್ಯವಿರುವ ಮಂಗಲೌರಿನಲ್ಲಿ (ಹರಿದ್ವಾರ) ಕಸಾಯಿಖಾನೆಗಳ ಮೇಲಿನ ನಿಷೇಧವನ್ನು ಉತ್ತರಾಖಂಡ ಉಚ್ಚನ್ಯಾಯಾಲಯ ಹಿಂಪಡೆದಿದೆ. ಮಾರ್ಚ್ ೨೦೨೧ ರಲ್ಲಿ ಹರಿದ್ವಾರದಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ, ಉತ್ತರಾಖಂಡದ ಭಾಜಪ ಸರಕಾರವು ಹರಿದ್ವಾರ ಜಿಲ್ಲೆಯ ಎಲ್ಲಾ ಕಸಾಯಿಖಾನೆಗಳನ್ನು ನಿಷೇಧಿಸಿ ಅವುಗಳ ಪರವಾನಗಿಯನ್ನು ರದ್ದುಗೊಳಿಸಿತ್ತು.
ಮೊಹಮ್ಮದ್ ಪೈಗಂಬರರ ಬಗ್ಗೆ ನೂಪುರ ಶರ್ಮಾ ಹೇಳಿಕೆಯಲ್ಲಿ ತಪ್ಪಿಲ್ಲ. ನೂಪುರ ಶರ್ಮಾ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಯಾರಿಗಾದರೂ ಅನಿಸಿದರೆ, ಯಾರಾದರೂ ಹಿರಿಯ ಮೌಲ್ವಿಗಳು ಮುಂದೆ ಬಂದು, ‘ಶರ್ಮಾ ಏನು ತಪ್ಪು ಹೇಳಿಕೆ ನೀಡಿದ್ದಾರೆ?’ ಎಂಬುದು ಹೇಳಬೇಕು
ಜಿಲ್ಲೆಯ ಟಪ್ಪಲ ಇಲ್ಲಿ ನುರಪೂರ ಭಾಗದಲ್ಲಿ ಜುಲೈ ೭ ರಂದು ಹಿಂದೂ ಕುಟುಂಬದ ಇಬ್ಬರು ಯುವತಿಯರ ಮದುವೆ ದಿಬ್ಬಣವು ಶಾಹಿ ಮಸೀದಿಯ ಸಮೀಪದಿಂದ ಹೋಗುತ್ತಿರುವಾಗ ದಿಬ್ಬಣದಲ್ಲಿ ಸಹಭಾಗಿ ಆಗಿರುವವರ ಮೇಲೆ ಇಲ್ಲಿಯ ಮುಸಲ್ಮಾನರ ಮನೆಯ ಮೇಲಿಂದ ಮೊಟ್ಟೆ ಎಸೆಯಲಾಯಿತು
ರಾಜಸ್ಥಾನದ ಟೋಂಕ ಜಿಲ್ಲೆಯ ಮೇಹಂದವಾಸ ಭಾಗದ ಓರ್ವ ಯುವತಿಯ ಮೇಲೆ ಮನ್ಸೂರ ಅಲಿ ಎಂಬ ಮುಸಲ್ಮಾನ ೬ ವರ್ಷಗಳಿಂದ ಬಲಾತ್ಕಾರ ನಡೆಸಿದ್ದಾನೆ. ಅವನು ಸಂತ್ರಸ್ತೆಯ ಅಶ್ಲೀಲ ವಿಡಿಯೋ ತಯಾರಿಸಿ ಆಕೆಗೆ ‘ಬ್ಲಾಕ್ಮೇಲ್’ ಮಾಡುತ್ತಾ ಆಕೆಯ ಮೇಲೆ ಬಲಾತ್ಕಾರ ನಡೆಸಿದ್ದಾನೆ.
ಸಿಹೊರ ಜಿಲ್ಲೆಯ ‘ವೆಲ್ಲೋರ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಾಜಿ’ ಯ ವಸತಿಗೃಹದಲ್ಲಿ ಹನುಮಾನ ಚಾಲಿಸಾ ಸಾಮೂಹಿಕ ಪಠಣ ಮಾಡಿದ್ದರಿಂದ ಮಹಾವಿದ್ಯಾಲಯದ ಆಡಳಿತವು ೭ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೆ ೫ ಸಾವಿರ ರೂಪಾಯಿ ದಂಡ ವಿಧಿಸಿದೆ.
ಇಲ್ಲಿಯ ಪ್ರಸಿದ್ಧ ಔಷಧಿ ನಿರ್ಮಿಸುವ ಹಮ್ದರ್ದ ಕಂಪನಿಯಲ್ಲಿ ಸ್ಥಳೀಯ ಹಿಂದೂಗಳಿಗೆ ೫೦% ಮೀಸಲಾತಿ ನೀಡುವ ಮನವಿ ಇಲ್ಲಿ ನಡೆದಿರುವ ಮಹಾಪಂಚಾಯತಿಯಲ್ಲಿ ಮಾಡಲಾಯಿತು. ಏನಾದರೂ ಈ ಮನವಿಯನ್ನು ತಳ್ಳಿಹಾಕಿದರೆ ಆಗ ಕಂಪನಿ ಮುಚ್ಚಲಾಗುವುದು, ಎಂಬ ಎಚ್ಚರಿಕೆ ಮಹಾಪಂಚಾಯತಿಯಿಂದ ನೀಡಲಾಗಿದೆ.