ಜ್ಞಾನವಾಪಿ ಮಸೀದಿಯ ಪರಿಶೀಲನೆ ನಡೆಯುವುದು
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಹನುಮಾನ ದೇವಸ್ಥಾನದ ಮೇಲಿನ ಧ್ವನಿವರ್ಧಕ ತೆರವುಗೊಳಿಸುವುದಕ್ಕೆ ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತ ಮಹೇಂದ್ರ ಮಾಲಿ ಇವರಿಗೆ ಕೊಲೆ ಬೆದರಿಕೆ ನೀಡಿರುವ ಪ್ರಕರಣದಲ್ಲಿ ಪೊಲೀಸರು ಸಿರಾಜ್ ಅಲಿಯಾಸ್ ಸಿರೋ ಡಾನ್ ಎಂಬವನನ್ನು ಬಂಧಿಸಿದ್ದಾರೆ.
ಇಲ್ಲಿಯ ಮಹಾರಾಜ ಸಯಾಜಿರಾವ ವಿಶ್ವವಿದ್ಯಾನಿಲಯದಲ್ಲಿ ಫೈನ್ ಆರ್ಟ್ಸ್ ವಿಷಯದಲ್ಲಿ ಒಂದು ಪ್ರದರ್ಶನ ಏರ್ಪಡಿಸಲಾಗಿತ್ತು. ಅದಲ್ಲಿ ಕೆಲವು ವಿದ್ಯಾರ್ಥಿಗಳು ಇಟ್ಟಿರುವ ಚಿತ್ರಗಳಲ್ಲಿ ಹಿಂದೂ ದೇವತೆಗಳ ಅವಮಾನ ಮಾಡಲಾಗಿತ್ತು. ಇದರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದವರು ಅಧ್ಯಕ್ಷರು ತ್ಯಾಗಪತ್ರ ನೀಡಬೇಕೆಂದು ಒತ್ತಾಯಿಸಿದರು.
ತಮಿಳುನಾಡಿನ ಮದುರೈಯ ಧರ್ಮಪುರಂ ಅಧೀನಮ್ ಪಟ್ಟಿನಪ್ರವೇಶಂ ಎಂಬ ಪಲಕ್ಕಿ ಯಾತ್ರೆಗೆ ಅನುಮತಿ ನಿರಾಕರಿಸುವ ಆದೇಶವನ್ನು ತಮಿಳುನಾಡಿನ ದ್ರಮುಕ (ದ್ರಾವಿಡ ಮುನ್ನೇತ್ರ ಕಳಗಂ) ಸರಕಾರ ಹಿಂಪಡೆದಿದೆ. ಇದಕ್ಕೂ ಮೊದಲು ಮಹಿಲಾದೂಥರಾಯಿ ಕಂದಾಯ ಇಲಾಖೆ ಅಧಿಕಾರಿ ಜೆ ಬಾಲಾಜಿ ಇವರು ಅನುಮತಿಯನ್ನು ನಿರಾಕರಿಸಿದ್ದರು.
ಕೇಂದ್ರ ಸರಕಾರವು ಶಾಲಾ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲೇ ಆಹಾರವನ್ನು ವ್ಯರ್ಥ ಮಾಡದಂತೆ ಪಾಠ ಕಲಿಸಲು ನಿರ್ಧರಿಸಿದೆ. ತಟ್ಟೆಯಲ್ಲಿ ಉಳಿದಿರುವ ಆಹಾರದ ಮಹತ್ವವನ್ನು ಮಕ್ಕಳಿಗೆ ವಿವರಿಸಲಾಗುವುದು.
ಇಲ್ಲಿ ತ್ರಿಶೂರ ಪೂರಂ ಉತ್ಸವದಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಮಾಡಲಾಯಿತು. ಅದರಲ್ಲಿ ‘ಪರಮೆಕ್ಕಾವು ದೆವಸ್ವಮ್’ನ ವತಿಯಿಂದ ನಡೆಸಲಾದ ಚಿತ್ರ ಪ್ರದರ್ಶನದಲ್ಲಿ ಬಳಸಲಾದ ಕೊಡೆಯ ಮೇಲೆ ಸ್ವಾತಂತ್ರ್ಯ ವೀರ ಸಾವರಕರರವರ ಛಾಯಾಚಿತ್ರವನ್ನು ಬಳಸಲಾಗಿತ್ತು.
ಭಾರತದಲ್ಲಿ ಯೋಗ್ಯ ಶಿಕ್ಷಣದ ಪ್ರಸಾರ ಮಾಡಿ ಭಾರತದ ಪ್ರಾಚೀನ ಸಂಸ್ಕೃತಿ ಹಾಗೂ ಸನಾತನ ಧರ್ಮದ ಸಿದ್ಧಾಂತಗಳನ್ನು ಪುನರುಜ್ಜೀವಿತಗೊಳಿಸುವುದು ಆವಶ್ಯಕವಾಗಿದೆ. ಈ ದಿಶೆಯಲ್ಲಿ ಹೋಗುವುದೆಂದರೆ ನಮಗೆ ಹಿಂದೆ ಹೋಗಲಿಕ್ಕಿದೆ ಎಂದಾಗಿರದೇ ಸನಾತನ ಸಿದ್ಧಾಂತಗಳನ್ನು ಪುನರುಜ್ಜೀವಿತಗೊಳಿಸುವುದಾಗಿದೆ.
ಕರ್ನಾಟಕದಲ್ಲಿನ ಮಸೀದಿಗಳ ಮೇಲಿನ ಭೋಂಗಾಗಳ ವಿರುದ್ಧ ಶ್ರೀರಾಮ ಸೇನೆಯು ಮೇ ೯ ರಿಂದ ಆಂದೋಲನವನ್ನು ಆರಂಭಿಸಿದೆ. ರಾಜ್ಯದಲ್ಲಿನ ಸುಮಾರು ೧ ಸಾವಿರ ದೇವಸ್ಥಾನಗಳಲ್ಲಿ ಬೆಳಗ್ಗಿನ ಜಾವ ೫ ಗಂಟೆಯಿಂದ ಭೋಂಗಾಗಳಿಂದ ಹನುಮಾನ ಚಾಲಿಸಾ ಹಚ್ಚಲಾಗಿತ್ತು.
ಹಿಂದೂಗಳ ಶ್ರದ್ಧೆಯನ್ನು ಗೌರವಿಸಿ ಶೃಂಗಾರಗೌರಿ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿಯನ್ನು ಮುಸಲ್ಮಾನರು ಹಿಂದೂಗಳಿಗೆ ಒಪ್ಪಿಸಬೇಕು. ಮುಸಲ್ಮಾನರಿಗಾಗಿ ವಾರಣಾಸಿಯಲ್ಲಿ ಅಸಂಖ್ಯ ಮಸೀದಿಗಳಿವೆ. ಜ್ಞಾನವಾಪಿ ಮಸೀದಿಯ ಬದಲಿಗೆ ಮುಸಲ್ಮಾನರಿಗೆ ಉತ್ತರಪ್ರದೇಶ ಸರಕಾರವು ಬೇರೆ ಜಾಗ ನೀಡಬೇಕು.
ಉತ್ತರಪ್ರದೇಶ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಿಂದ ಇಲ್ಲಿಯ ವರೆಗೆ ೧ ಲಕ್ಷಕ್ಕಿಂತಲೂ ಹೆಚ್ಚಿನ ಭೋಂಗಾಗಳನ್ನು ಇಳಿಸಲಾಗಿದೆ. ತೆಗೆಸಲಾದ ಭೋಂಗಾಗಳನ್ನು ಪುನಃ ಹಚ್ಚದಿರುವಂತೆ ಕಾಳಜಿ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ.