ಮೂರು ಐ.ಎ.ಎಸ್. ಅಧಿಕಾರಿಗಳಿಗೆ ೧ ತಿಂಗಳ ಜೈಲು ಶಿಕ್ಷೆ !
ನ್ಯಾಯಾಂಗ ನಿಂದನೆ ಮತ್ತು ನಿಗದಿತ ಅವಧಿಯೊಳಗೆ ಆದೇಶವನ್ನು ಪಾಲಿಸದ ಆರೋಪದಲ್ಲಿ ಮೂವರು ಐಎಎಸ್ ಅಧಿಕಾರಿಗಳಿಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆ ಮತ್ತು ೨,೦೦೦ ರೂಪಾಯಿ ದಂಡ ವಿಧಿಸಿದೆ.
ನ್ಯಾಯಾಂಗ ನಿಂದನೆ ಮತ್ತು ನಿಗದಿತ ಅವಧಿಯೊಳಗೆ ಆದೇಶವನ್ನು ಪಾಲಿಸದ ಆರೋಪದಲ್ಲಿ ಮೂವರು ಐಎಎಸ್ ಅಧಿಕಾರಿಗಳಿಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆ ಮತ್ತು ೨,೦೦೦ ರೂಪಾಯಿ ದಂಡ ವಿಧಿಸಿದೆ.
ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದ ಮೊಕದ್ದಮೆಯ ಮೇಲೆ ಬರುವ ಮೆ ೧೯ ರಂದು ನ್ಯಾಯಾಲಯ ತೀರ್ಪು ನೀಡಲಿದೆ. ಕಟರಾ ಕೇಶವ ದೇವ ಮಂದಿರದ ದೇವತೆ ಶ್ರೀಕೃಷ್ಣ ವಿರಾಜಮಾನ ಮತ್ತು ಅನ್ಯ ೬ ಜನರು ರಂಜನಾ ಅಗ್ನಿಹೋತ್ರಿ ಇವರ ಮೂಲಕ ದಾಖಲಿಸಿರುವ ಮನವಿಯ ಮೇಲೆ ತೀರ್ಪು ನೀಡುವರು.
೫ ವರ್ಷಗಳ ಮೊದಲು ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ಪ್ರಕರಣದಲ್ಲಿ ಇಲ್ಲಿಯ ದಂಡಾಧಿಕಾರಿ ನ್ಯಾಯಾಲಯವು ಗುಜರಾತಿನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇನ್ನಿತರ ೯ ಜನರನ್ನು ತಪ್ಪಿತಸ್ಥರೆಂದು ಘೋಷಿಸಿ ೩ ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿದೆ.
ಮಸೀದಿಗಳ ಮೇಲೆ ಧ್ವನಿವರ್ಧಕಗಳಿಂದ ಅಜಾನ ನೀಡುವುದು ಇದು ಮೂಲಭೂತ ಅಧಿಕಾರವಲ್ಲ . ಈ ಸಂದರ್ಭದಲ್ಲಿ ನಾವು ಈ ಮೊದಲೇ ಆದೇಶ ನೀಡಿದ್ದೇವೆ, ಎಂದು ಹೇಳುತ್ತಾ ಉಚ್ಚ ನ್ಯಾಯಾಲಯ ಈ ಸಂದರ್ಭದಲ್ಲಿ ದಾಖಲಿಸಲಾದ ಮನವಿಯನ್ನು ತಿರಸ್ಕರಿಸಿದೆ.
ನ್ಯಾಯಾಲಯದ ಆದೇಶದ ಪ್ರಕಾರ ಮೇ ೬ ರಂದು ನ್ಯಾಯಾಲಯ ಆಯುಕ್ತರಿಂದ ಶೃಂಗಾರ ಗೌರಿ ಮಂದಿರ ಮತ್ತು ಜ್ಞಾನವಾಪಿ ಮಸೀದಿ ಇವುಗಳ ಚಿತ್ರೀಕರಣ ಮತ್ತು ಪರಿಶೀಲನೆ ನಡೆಸಲಾಯಿತು. ಶುಕ್ರವಾರ ಇರುವುದರಿಂದ ಜ್ಞಾನವಾಪಿ ಮಸೀದಿಯಲ್ಲಿ ಮಧ್ಯಾಹ್ನ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರು ನಮಾಜ್ ಪಠಣಕ್ಕಾಗಿ ಬಂದಿದ್ದರು.
ಜಮ್ಮೂ-ಕಾಶ್ಮೀರದಲ್ಲಿನ ವಿಧಾನಸಭಾ ಮತದಾರ ಕ್ಷೇತ್ರದ ಪುನರ್ರಚನೆಗಾಗಿ ನೇಮಿಸಲಾದ ವ್ಯಾಪ್ತಿ ನಿರ್ಧರಿಸುವ ಆಯೋಗವು ತನ್ನ ವರದಿಯನ್ನು ಸಾದರಪಡಿಸಿದೆ. ಇದರ ಅನುಸಾರ ರಾಜ್ಯದಲ್ಲಿನ ವಿಧಾನಸಭೆಯ ಒಟ್ಟೂ ೭ ಜಾಗಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ನೀಡಲಾಗಿದೆ.
ಕರ್ನಾಟಕದಲ್ಲಿ ಮುಸಲ್ಮಾನರ ಅಧಿಕಾರಗಳ ರಕ್ಷಣೆ ಮಾಡುವುದಾಗಿ ಹೇಳಿಕೊಳ್ಳುವ ‘ಡಿಫೆನ್ಸ್ ಫೋರ್ಸ’ ಎಂಬ ವಾಟ್ಸಾಪ್ ಗುಂಪು ಸಾರ್ವಜನಿಕ ಸ್ಥಳಗಳಲ್ಲಿ ಬುರಖಾ ಧರಿಸದಿರುವ ಮುಸಲ್ಮಾನ ಹುಡುಗಿಯರಿಗೆ ಬೆದರಿಕೆ ಹಾಕಿದೆ.
ಘಟಂಪುರ ಭಾಗದಲ್ಲಿರುವ ಇಸ್ಲಾಮಿಯ ಮದರಸಾವನ್ನು ಅತಿಕ್ರಮಣ ವಿರೋಧಿ ದಳದಿಂದ ಬಿಳಿಸಲಾಯಿತು.ಈ ಮದರಸಾ ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿರುವುದರಿಂದ ಅದರ ಮೇಲೆ ಕ್ರಮ ಕೈಗೊಳ್ಳಲಾಯಿತು. ಈ ಸಮಯದಲ್ಲಿ ದೊಡ್ಡಪ್ರಮಾಣದಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು.
ಮುಸಲ್ಮಾನರು ದೇಶವನ್ನು ಎಂದೂ ಆಳಲಿಲ್ಲ . ಮೊಘಲ್ ಮತ್ತು ಅಪಘಾನಿ ಇವರು ದೇಶ ಆಳಿದವರು. ಈಗಿರುವ ಮುಸಲ್ಮಾನರಿಗೆ ಆ ಕಾಲದಲ್ಲಿ ಹೊಡೆದು ಬಡೆದು ಮುಸಲ್ಮಾನರನ್ನಾಗಿ ಪರಿವರ್ತಿಸಲಾಗಿದೆ.
ಇಲ್ಲಿಯ ವೆಲ್ಕಮ್ ಭಾಗದಲ್ಲಿ ಚಿಕ್ಕಮಕ್ಕಳ ಜಗಳದ ಕಾರಣ ಮತಾಂಧರಿಂದ ಹಿಂದೂಗಳ ಮೇಲೆ ದಾಳಿ ನಡೆದಿದೆ. ಪೊಲೀಸರು ಈ ಪ್ರಕರಣದಲ್ಲಿ ೩ ಜನರನ್ನು ಬಂಧಿಸಿದ್ದಾರೆ ಹಾಗೂ ೩೭ ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಮೇ ೪ ರಂದು ರಾತ್ರಿ ನಡೆದಿದೆ.