ಹಿಜಾಬ್ ಬಗ್ಗೆ ತೀರ್ಪು ನೀಡಿದ ನ್ಯಾಯಾಧೀಶರ ಹತ್ಯೆಯಾದರೆ ಅದಕ್ಕೆ ಸ್ವತಃ ಅವರೇ ಹೊಣೆಯಾಗುತ್ತಾರೆ ! (ಅಂತೆ)
ತಮಿಳುನಾಡಿನಲ್ಲಿ ನಾಸ್ತಿಕವಾದಿ ದ್ರಾವಿಡ ಮುನ್ನೆತ್ರ ಕಳಘಮ(ದ್ರಾವಿಡ ಪ್ರಗತಿ ಸಂಘ) ಪಕ್ಷದ ಅಧಿಕಾರ ಇರುವದರಿಂದ ಇಂತಹ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಕಡಿಮೆ ಇದೆ !
ತಮಿಳುನಾಡಿನಲ್ಲಿ ನಾಸ್ತಿಕವಾದಿ ದ್ರಾವಿಡ ಮುನ್ನೆತ್ರ ಕಳಘಮ(ದ್ರಾವಿಡ ಪ್ರಗತಿ ಸಂಘ) ಪಕ್ಷದ ಅಧಿಕಾರ ಇರುವದರಿಂದ ಇಂತಹ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಕಡಿಮೆ ಇದೆ !
ಗುಜರಾತ ಸರಕಾರ ೬ ನೇ ತರಗತಿಯಿಂದ ೧೨ ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಶ್ರೀಮದ್ಭಗವದ್ಗೀತೆ ಕಲಿಸುವ ನಿರ್ಣಯ ತೆಗೆದುಕೊಂಡು ನಂತರ ಈಗ ಭಾಜಪ ಸರಕಾರ ಇರುವ ಕರ್ನಾಟಕ ಸರಕಾರವೂ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ವಿಚಾರ ಮಾಡುತ್ತಿದೆ.
ಈ ಪ್ರತ್ಯೇಕತಾವಾದಿಗಳಿಗೆ ಇಲ್ಲಿಯವರೆಗೆ ಕಠಿಣ ಶಿಕ್ಷೆ ಆಗುವುದು ಅಪೇಕ್ಷಿತವಿರುವಾಗ ಆರೋಪ ಈಗ ಎಲ್ಲಿ ಅವರ ಮೇಲೆ ದೂರು ದಾಖಲಿಸಲಾಗಬಹುದು ಹಾಗೂ ‘ಈ ಪ್ರಕರಣದ ತೀರ್ಪು ಬರಲು ಎಷ್ಟು ವರ್ಷ ಆಗುವುದು ಮತ್ತು ಶಿಕ್ಷೆ ಯಾವಾಗ ಆಗುವುದು ?’, ಇದೊಂದು ಪ್ರಶ್ನೆಯೇ ಇದೆ !
ಮತಾಂಧರು ಮತ್ತು ಜಿಹಾದಿಗಳ ಕ್ರೂರತೆ ಪ್ರಪಂಚದ ಎದುರು ತಂದನಂತರ ಅವರ ಧರ್ಮಬಾಂಧವರಿಗೆ ಅವರು ಎಷ್ಟು ಕಲಿತಿದ್ದರೂ ಹೊಟ್ಟೆಕಿಚ್ಚು ಆಗುತ್ತದೆ, ಇದಕ್ಕೆ ಇದು ಒಂದು ಉದಾಹರಣೆಯಾಗಿದೆ ! ಇಂತಹ ಸರಕಾರಿ ಅಧಿಕಾರಿ ಸಂತ್ರಸ್ಥ ಹಿಂದೂಗಳಿಗೆ ಹೇಗೆ ನ್ಯಾಯ ಕೊಡಿಸುವರು ?
ಮಾರ್ಚ್ ೧೮ ರಂದು ಹೋಳಿಯ ಸಮಯದಲ್ಲಿ ‘ಡಿಜೆ’ಯಲ್ಲಿ ಹಾಡನ್ನು ಹಾಕಿ ಬಣ್ಣದ ಆಟ ಆಡುವಾಗ ಮತಾಂಧರು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಮಾಜ್ ಸಮಯ ಆಗಿರುವುದರಿಂದ ‘ಡಿಜೆ’ಯಲ್ಲಿ ಹಾಕಿದ್ದರಿಂದ ಮತಾಂಧರು ಕಲ್ಲು ತೂರಾಟ ನಡೆಸಿದ್ದಾರೆ.
‘ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಪಾಲನೆ ಮಾಡಲು ನಿರಾಕರಿಸಿರುವ ಇಂತಹ ವಿದ್ಯಾರ್ಥಿನಿಯರು ಶಿಕ್ಷಣ ಪಡೆದು ಏನು ಸಾಧಿಸುವರು ?’, ಎಂಬ ಪ್ರಶ್ನೆ ಉದ್ಭವಿಸುತ್ತದೆ ! ಇಂತಹವರಿಗೆ ಮಹಾವಿದ್ಯಾಲಯವೇ ಮಹಾವಿದ್ಯಾಲಯದಿಂದ ಹೊರಗಟ್ಟುವುದೇ ಸೂಕ್ತ, ಎಂದು ಜನರಿಗೆ ಅನಿಸುತ್ತದೆ !
ದ ಕಶ್ಮೀರಿ ಫೈಲ್ಸ್ ಈ ಚಲನಚಿತ್ರಕ್ಕೆ ದೇಶಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಾಗಲೇ ಮತಾಂಧರು ಹಾಗೂ ಹಿಂದೂದ್ವೇಷಿಗಳಿಂದ ವಿರೋಧವು ವ್ಯಕ್ತಗುತ್ತಿದೆ. ಈ ಹಿನ್ನೆಲೆಯಲ್ಲಿ ಫೀಪಲ್ಸ ಡೆಮೋಕ್ರಟಿಕ್ ಫ್ರಂಟ್ (ಪಿಡಿಪಿ) ಪಕ್ಷದ ಪ್ರಧಾನ ಕಾರ್ಯದರ್ಶಿ ಜಾವೆದ್ ಬೇಗ ಇವರು ಕಾಶ್ಮೀರಿ ಹಿಂದೂಗಳ ನರಸಂಹಾರದ ಬಗ್ಗೆ ಮುಸಲ್ಮಾನರು ಕ್ಷಮೆ ಕೇಳಬೇಕು
ಅಸ್ಸಾಂನ ಒಟ್ಟು ಜನಸಂಖ್ಯೆಯ ಪೈಕಿ ಶೇ. ೩೫ ಜನಸಂಖ್ಯೆಯು ಮುಸಲ್ಮಾನರಿರುವುದರಿಂದ ಅವರನ್ನು ಇನ್ನು ಮುಂದೆ ರಾಜ್ಯದಲ್ಲಿ ಅಲ್ಪಸಂಖ್ಯಾತರೆಂದು ಗ್ರಹಿಸಲಾಗುವುದಿಲ್ಲ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾರವರು ವಿಧಾನಸಭೆಯಲ್ಲಿ ಹೇಳಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದವರೆಗೂ ಬೀದಿ ನಾಯಿಯ ಸಮಸ್ಯೆ ಬಗೆಹರಿಸದಿರುವ ಏಕೈಕ ದೇಶವೆಂದರೆ ಭಾರತ !
ಗುಜರಾತ ಸರಕಾರವು ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿನ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀಮದ್ಭಗವದ್ಗೀತೆಯನ್ನು ಕಲಿಸಲು ನಿರ್ಧರಿಸಿದೆ. ಗುಜರಾತ ರಾಜ್ಯ ಸಂಸತ್ತಿನ ಅಧಿವೇಶನದಲ್ಲಿ ಶಿಕ್ಷಣ ಮಂತ್ರಿಗಳಾದ ಜಿತೂ ವಾಘಾನಿಯವರು ಈ ಬಗ್ಗೆ ಘೋಷಿಸಿದರು.