ವಿಧಾನಸಭೆ ಚುನಾವಣೆಯಲ್ಲಿ ಭಾಜಪದ ಗೆಲುವು ಸಾಧಿಸಿದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತಾಂಧರಿಂದ ದಲಿತರ ಮೇಲೆ ಟೀಕೆ
ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !
ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !
`ಸಿಕ್ ಫಾರ್ ಜಸ್ಟಿಸ್’ ಈ ನಿಷೇಧಿಸಿರುವ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯ ಹೇಳಿಕೆ
ಹರಿಯಾಣಾ ಸರಕಾರವು ‘ದ ಕಶ್ಮೀರ ಫೈಲ್ಸ್’ ಚಲನಚಿತ್ರವನ್ನು ತೆರಿಗೆ ಮುಕ್ತ ಮಾಡಿದೆ. ಈ ಚಲನಚಿತ್ರವು ೧೯೮೯ರಲ್ಲಿ ಕಾಶ್ಮೀರದಲ್ಲಾದ ಹಿಂದೂಗಳ ಅಮಾನವಿಯವಾಗಿ ನರಮೇಧದ ನೈಜ ಚಿತ್ರಣವನ್ನು ಚಿತ್ರೀಕರಿಸಲಾಗಿದೆ.
ಉನ್ನತ ಮಟ್ಟದ ಸಮಿತಿಯಲ್ಲಿ ಕಾನೂನು ತಜ್ಞರು, ನಿವೃತ್ತ ಅಧಿಕಾರಿಗಳು ಮತ್ತು ವಿಚಾರವಂತರ ಸಮಾವೇಶ ಇರುವುದು. ಸಮಾನ ನಾಗರಿಕ ಕಾನೂನು ಬಂದ ನಂತರ ಯಾರ ಮೇಲೆಯೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ಸಮಾನತೆಯ ಅಧಿಕಾರ ಸಿಗುವುದು ಎಂದು ಮುಖ್ಯಮಂತ್ರಿ ಧಾಮಿ ಹೇಳಿದರು.
ಬಿಹಾರ ವಿಧಾನಸಭೆಯಲ್ಲಿ ಶುಕ್ರವಾರ, ಮಾರ್ಚ ೧೧ರಂದು ಎಮ್.ಐ.ಎಮ್.ನ ಶಾಸಕ ಅಖ್ತರುಲ ಇಮಾನ ಹಾಗೂ ಮಾರ್ಕ್ಸವಾದಿ ಕಮ್ಯುನಿಸ್ಟ ಪಕ್ಷದ ಶಾಸಕ ಮಹಬೂಬ ಆಲಮರವರು ನಮಾಜ ಮಾಡಬೇಕಾಗಿರುವುದರಿಂದ ಸಭಾಗೃಹದ ಕಾರ್ಯಕಲಾಪವನ್ನು ಮಧ್ಯಾಹ್ನ ಹನ್ನೆರಡು ಮೂವತ್ತರವರೆಗೂ ಮಾತ್ರ ನಡೆಸಲು ಬೇಡಿಕೆ ಮಾಡಿದರು.
ಅಸ್ಸಾಂನಲ್ಲಿ ಇಗಲೂ ಸಹ ಹಲವಾರು ಭಯೋತ್ಪಾದಕರ ಗುಂಪುಗಳು ಸಕ್ರಿಯವಾಗಿದೆ. ಈ ಭಯೋತ್ಪಾದಕ ಗುಂಪುಗಳನ್ನು ನಿಷ್ಕ್ರಿಯಗೊಳಿಸಲು ರಾಜ್ಯ ಪೊಲೀಸರು ಕೆಲಸ ಮಾಡುತ್ತಿದ್ದಾರೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾರವರು ಇತ್ತೀಚೆಗಷ್ಟೇ ಹೇಳಿದರು.
ಮಹಂಮದ ಖಾನ ಎಂಬ ಮತಾಂಧನು ಅವನ ಪರಿಚಯವನ್ನು ಮುಚ್ಚಿಟ್ಟು ಅಪ್ರಾಪ್ತ ಹಿಂದು ಹುಡುಗಿಯೊಂದಿಗೆ ಪರಿಚಯ ಮಾಡಿಕೊಂಡನು. ನಂತರ ವಿವಾಹದ ಆಸೆ ಒಡ್ಡಿ ಅಕೆಗೆ ಲೈಂಗಿಕ ಕಿರುಕುಳ ನೀಡಿದನು. ಮಹಂಮದ ಖಾನ್ನಿಗೆ ಮದುವೆಯಾಗಿದ್ದು ಆತ ೪ ಹೆಣ್ಣುಮಕ್ಕಳ ತಂದೆಯಾಗಿದ್ದಾನೆ.
ಅಸ್ಸಾಂನಲ್ಲಿ ಭಾಜಪದ ಸರಕಾರವಿರುವಾಗ ಭಾಜಪವು ಇಂತಹ ಮದರಸಾಗಳ ತನಿಖೆಯನ್ನು ಮಾಡಿ ಅದರಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಅದರ ಮೇಲೆ ನಿಷೇಧ ಹೇರಬೇಕು !
ಹಿಂದೂಗಳ ದೃಷ್ಟಿಯಲ್ಲಿ ಇವೆರಡೂ ಪಕ್ಷ ಹಿಂದೂದ್ವೇಷಿ ಆಗಿದ್ದರಿಂದ ಅವರು ರಾಜಕೀಯ ದೃಷ್ಟಿಯಿಂದ ಮುಳುಗುವುದು ಯೋಗ್ಯವಾಗಿದೆ !
ಗಡಿಯಲ್ಲಿ ಪಾಕಿಸ್ತಾನದಿಂದ ಕಳುಹಿಸಲಾದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಗಡಿ ಭದ್ರತಾ ಪಡೆಯು ಮಾರ್ಚ್ ೧೦ ರಂದು ವಶಪಡಿಸಿಕೊಂಡಿವೆ. ಇವುಗಳಲ್ಲಿ ೫ ‘ಎಕೆ ೪೭’ ರೈಫಲ್ಗಳು, ೩ ಅಮೆರಿಕಾದ ‘ಕೋಲಟ್-೮’ ರೈಫಲ್ಗಳು, ೫ ಪಿಸ್ತೂಲುಗಳು, ೧೦ ಮ್ಯಾಗಜೀನ್ಗಳು ಮತ್ತು ದೊಡ್ಡ ಪ್ರಮಾಣದ ಜೀವಂತ ಮದ್ದುಗುಂಡುಗಳು ಸೇರಿವೆ.