ಚಿಕ್ಕಮಗಳೂರು ಜಿಲ್ಲೆಯ ಕಾಳಿ ಮಠದ ಋಷಿ ಕುಮಾರ ಸ್ವಾಮಿಜಿ ಬಂಧನ
ಜಾಮಿಯಾ ಮಸೀದಿಯನ್ನು ಕೆಡವಿ ಅಲ್ಲಿ ಪುನಃ ಶ್ರೀ ಹನುಮಂತನ ದೇವಸ್ಥಾನವನ್ನು ನಿರ್ಮಿಸುವಂತೆ ಕರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿಯವರನ್ನು ಜನವರಿ ೧೮ ರಂದು ಬಂಧಿಸಲಾಯಿತು.
ಜಾಮಿಯಾ ಮಸೀದಿಯನ್ನು ಕೆಡವಿ ಅಲ್ಲಿ ಪುನಃ ಶ್ರೀ ಹನುಮಂತನ ದೇವಸ್ಥಾನವನ್ನು ನಿರ್ಮಿಸುವಂತೆ ಕರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿಯವರನ್ನು ಜನವರಿ ೧೮ ರಂದು ಬಂಧಿಸಲಾಯಿತು.
ಉತ್ತರಪ್ರದೇಶವನ್ನು ಭಾಜಪದಿಂದ ಮುಕ್ತಗೊಳಿಸುವುದು, ಇದು ೧೯೪೭ ರ ವರ್ಷಕ್ಕಿಂತ (ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದಕ್ಕಿಂತ) ದೊಡ್ಡ ಸ್ವಾತಂತ್ರ್ಯವಾಗಿದೆ; ಏಕೆಂದರೆ ಭಾಜಪ ದೇಶವನ್ನು ವಿಭಜಿಸಲು ಬಯಸುತ್ತಿದೆ
ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಅಶೋಕ ಗಹಲೊತ ಇವರ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ೯೮ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಅವರು ವಿವಿಧ ಯೋಜನೆಗಳೊಂದಿಗೆ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ.
ಬಹುರಾಷ್ಟ್ರೀಯ ಸಂಸ್ಥೆ ‘ನೆಸ್ಲೆ’ ತನ್ನ ಚಾಕೊಲೇಟ್ ‘ಕಿಟ್ಕಾಟ್’ನ ರ್ಯಾಪರ್ ಮೇಲೆ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ತಾಯಿ ಸುಭದ್ರೆಯ ಚಿತ್ರಗಳನ್ನು ಮುದ್ರಿಸಿತ್ತು.
ಕೋಳಿಕೋಡನಲ್ಲಿ ‘ವಕ್ಫ ಬೋರ್ಡ’ ಆಯೋಜಿಸಿದ್ದ ಒಂದು ಸಭೆಯಲ್ಲಿ ಆಡಳಿತಾರೂಢ ಮಾರ್ಕ್ಸವಾದಿ ಕಮ್ಯುನಿಸ್ಟ ಪಕ್ಷದ(ಮಾಕಪ) ಹಿರಿಯ ಮುಖಂಡ ಟಿ.ಕೆ. ಹಾಮಜಾ ಇವರು ‘ಕೊರೊನಾವು ಸೈತಾನ ಆಗಿದ್ದು, ಅದನ್ನು ಅಲ್ಲಾ ಕಳುಹಿಸಿದ್ದಾನೆ.
‘ದಾರುಲ ಉಲೂಮ ದೇವಬಂದ’ ಸಂಘಟನೆಯಿಂದ ನೀಡಲಾಗುವ ಅನಧಿಕೃತ ಮತ್ತು ದಾರಿ ತಪ್ಪಿಸುವ ಫತ್ವಾದ ಪ್ರಕರಣದಲ್ಲಿ ಅವರ ಜಾಲತಾಣವನ್ನು ಆಳವಾಗಿ ವಿಚಾರಣೆ ನಡೆಸಬೇಕು, ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗವು ಉತ್ತರಪ್ರದೇಶ ಸರಕಾರಕ್ಕೆ ಆದೇಶ ನೀಡಿದೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸಲಾಗಿದೆ ಎಂಬ ಮಾಹಿತಿಯು ಗುಪ್ತಚರ ಸಂಸ್ಥೆಗಳಿಗೆ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ ೨೦೨೦ ರಲ್ಲಿ ಪೂರ್ವ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ‘ಸೋಶಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ’ದ (‘ಎಸ್.ಡಿ.ಪಿ.ಐ.’ಯ) ನಾಯಕ ಇಮ್ರಾನ್ ಅಹಮದ್ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
ಪಂಜಾಬಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಪ್ರಕರಣದ ತನಿಖೆ ನಡೆಸುತ್ತಿರುವ ಸಮಿತಿಯ ಅಧ್ಯಕ್ಷೆ ಮಾಜಿ ನ್ಯಾಯಾಧೀಶೆ ಇಂದೂ ಮಲ್ಹೋತ್ರಾ ಇವರಿಗೆ ‘ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಖ್ಕ ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಿರಿ’.
ಪಂಜಾಬಿನಲ್ಲಿ ಜರುಗುವ ವಿಧಾನಸಭೆಯ ಚುನಾವಣೆಯ ಕಾಲದಲ್ಲಿ ರಕ್ತಪಾತ ನಡೆಸುವಂತೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐ.ಎಸ್.ಐ. ಸಂಚು ರೂಪಿಸಿದೆ.