ಬಿಜನೌರ (ಉತ್ತರಪ್ರದೇಶ) ಇಲ್ಲಿ ಇಬ್ಬರೂ ಗೂಂಡಾಗಳಿಂದ ಪೋಲಿಸ ಸಿಬ್ಬಂದಿಗೆ ಥಳಿತ !
ಇಬ್ಬರು ಗೂಂಡಾಗಳು ಪೊಲೀಸ್ ಸಿಬ್ಬಂದಿಗೆ ಥಳಿಸಿ ಅವರಿಂದ ರೈಫಲ್ ದೋಚಿದ್ದಾರೆ. ಭೂತಪುರಿ ತಿರಾಹಾ ಪೊಲೀಸ್ ಠಾಣೆಯಲ್ಲಿನ ಲಲಿತ್ ಕುಮಾರ ಇವರು ಥಳಿತಕ್ಕೊಳಗಾದ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.
ಇಬ್ಬರು ಗೂಂಡಾಗಳು ಪೊಲೀಸ್ ಸಿಬ್ಬಂದಿಗೆ ಥಳಿಸಿ ಅವರಿಂದ ರೈಫಲ್ ದೋಚಿದ್ದಾರೆ. ಭೂತಪುರಿ ತಿರಾಹಾ ಪೊಲೀಸ್ ಠಾಣೆಯಲ್ಲಿನ ಲಲಿತ್ ಕುಮಾರ ಇವರು ಥಳಿತಕ್ಕೊಳಗಾದ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.
ಇಂದು ನೀವು ದೇಶದ ಸುವರ್ಣ ಕಾಲವನ್ನು ಪ್ರವೇಶಿಸುತ್ತಿದ್ದೀರಿ. ರಾಷ್ಟ್ರದ ಅಮೃತ ಕಾಲದ ಹಾಗೆ ಇದು ನಿಮ್ಮ ಜೀವನದ ಅಮೃತ ಕಾಲವಾಗಿದೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ಆದರೆ ಜೀವನದಲ್ಲಿ ಸವಾಲುಗಳು ಇದ್ದೇ ಇರುವುದು. ಅದರಿಂದ ಪಲಾಯನ ಮಾಡುವರು ಅದಕ್ಕೆ ಬಲಿಯಾಗುವರು.
ವಿಧಾನಸಭೆಯ ಮೊದಲ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾನೂನನ್ನು ರದ್ದುಗೊಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂಬ ಹಿಂದೂದ್ರೋಹಿ ಹೇಳಿಕೆಯನ್ನು ಕಾಂಗ್ರೆಸ್ನ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯದ ವಿಪಕ್ಷದ ನಾಯಕ ಸಿದ್ಧರಾಮಯ್ಯನವರು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವಾಗ ಹೇಳಿದರು.
ನಾನು ಜೀವಂತ ಇರುವ ವರೆಗೂ ಭಾರತವನ್ನು ಎಂದಿಗೂ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ, ಎಂದು ತೆಲಂಗಾಣಾದ ಕಾಂಗ್ರೆಸ್ ನಾಯಕ ರಶೀದ್ ಖಾನ್ ಇವರು ಬೆದರಿಕೆಯೊಡ್ಡಿದರು.
ಮದರ ತೆರೇಸಾ ಅವರು ಸ್ಥಾಪನೆ ಮಾಡಿರುವ ಸಂಸ್ಥೆಯ ‘ವಿದೇಶಿ ಕೊಡುಗೆ (ನಿಯಂತ್ರಣ) ಕಾನೂನಿ’ನಿಗನುಸಾರ ಆಗಿರುವ ನೋಂದಣಿಯ ನವೀಕರಣ ಮಾಡುವ ವಿಷಯದ ಅರ್ಜಿಯನ್ನು ಕೆಲವು ಪ್ರತಿಕೂಲ ಮಾಹಿತಿ ಸಿಕ್ಕಿರುವುದರಿಂದ ಡಿಸೆಂಬರ್ ೨೫ ರಂದು ಅದನ್ನು ನಿರಾಕರಿಸಲಾಗಿದೆ.
ನನ್ನ ಬಳಿ ಸರಪಂಚರ ಭ್ರಷ್ಟಾಚಾರದ ಬಗ್ಗೆ ದೂರು ನೀಡಬೇಡಿ. ಒಬ್ಬ ಸರಪಂಚನು ೧೫ ಲಕ್ಷ ರೂಪಾಯಿಯ ವರೆಗೂ ಭ್ರಷ್ಟಾಚಾರ ಮಾಡುತ್ತಿದ್ದರೆ, ಆ ವಿಷಯವಾಗಿ ನನಗೆ ಹೇಳಬೇಡಿ
ಪಂಜಾಬಿನ ಲುಧಿಯಾನಾದ ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟ ನಡೆಸಿರುವ ಪ್ರಕರಣದಲ್ಲಿ ಜರ್ಮನಿಯಲ್ಲಿ ಜಸವಿಂದರ ಸಿಂಹ ಮುಲತಾನಿ ಈ ಪ್ರಮುಖ ರೂವಾರಿಯನ್ನು ಬಂಧಿಸಲಾಗಿದೆ.
ರಾಜಸ್ಥಾನದ ಬಗಡಿ ಊರಿನಲ್ಲಿ ರಘುನಾಥ ಮಂದಿರದ ಶ್ರೀರಘುನಾಥ ಮತ್ತು ಶ್ರೀ ಗಣೇಶ ಇವರ ವಿಗ್ರಹಗಳು ಹಾಗೂ ಬೆಳ್ಳಿಯ ಕಿರೀಟ ಮತ್ತು ಛತ್ರ ಇದನ್ನು ಕಳವು ಮಾಡಲಾಗಿದೆ.
೫೦ ರಿಂದ ೭೦ ಮತಾಂಧರು ಸಂಘದ ಕಾರ್ಯಾಲಯದ ಮೇಲೆ ಕಲ್ಲು ಎಸೆದರು ಹಾಗೂ ಕಾರ್ಯಾಲಯದಲ್ಲಿ ನುಗ್ಗಿ ಧ್ವಂಸಗೊಳಿಸಿದರು ಮತ್ತು ಅಲ್ಲಿದ್ದ ಭಾರತಮಾತೆಯ ಚಿತ್ರವನ್ನು ಹರಿದರು.