ತನ್ನದೇ ಅಪ್ರಾಪ್ತ ಮಗಳ ಮೇಲೆ ಬಲಾತ್ಕಾರ ಮಾಡಿದ ಮತಾಂಧನಿಗೆ ಗಲ್ಲು ಶಿಕ್ಷೆ
ತನ್ನದೇ ೧೪ ವರ್ಷದ ಹೆಣ್ಣು ಮಗಳ ಮೇಲೆ ಬಲಾತ್ಕಾರ ಮಾಡಿರುವ ೪೦ ವಯಸ್ಸಿನ ನಾನ್ಹು ಖಾನ ಈತನಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಜೊತೆಗೆ ಆತನಿಗೆ ೫೧ ಸಾವಿರ ರೂಪಾಯಿಯ ದಂಡವನ್ನೂ ವಿಧಿಸಿದೆ.
ತನ್ನದೇ ೧೪ ವರ್ಷದ ಹೆಣ್ಣು ಮಗಳ ಮೇಲೆ ಬಲಾತ್ಕಾರ ಮಾಡಿರುವ ೪೦ ವಯಸ್ಸಿನ ನಾನ್ಹು ಖಾನ ಈತನಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಜೊತೆಗೆ ಆತನಿಗೆ ೫೧ ಸಾವಿರ ರೂಪಾಯಿಯ ದಂಡವನ್ನೂ ವಿಧಿಸಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಇದು ಪಂಜಾಬ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ಮತ್ತು ಹಿಂದೂ ನಾಯಕರ ಮೇಲೆ ಜಿಹಾದಿ ಭಯೋತ್ಪಾದಕ ದಾಳಿ ನಡೆಸುವ ಪಿತೂರಿ ನಡೆಸುತ್ತಿದೆ, ಎಂದು ಗುಪ್ತಚರ ಇಲಾಖೆಯು ಪಂಜಾಬ ಸರಕಾರಕ್ಕೆ ಮಾಹಿತಿ ನೀಡಿದೆ.
ಆಂಗ್ಲ ದೈನಿಕ ‘ಲೋಕಮತ ಟೈಮ್ಸ್’ ಸಂಭಾಜಿನಗರ ಆವೃತ್ತಿಯಲ್ಲಿ ‘ತೆರಿಗೆ ನೀತಿ’ ಈ ವಾರದ ಅಂಕಣದಲ್ಲಿ ತೆರಿಗೆ ಕುರಿತು ಮಾಹಿತಿ ನೀಡಲಾಗುತ್ತದೆ. ಅದರಲ್ಲಿರುವ ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಾಗ ಶ್ರೀಕೃಷ್ಣ ಮತ್ತು ಅರ್ಜುನ ಮುಂತಾದ ಹೆಸರುಗಳನ್ನು ಬಳಸಿ ಹಿಂದೂ ದೇವತೆಗಳ ವಿಡಂಬನೆ ಮಾಡಲಾಗಿದೆ.
೨೬ ನವೆಂಬರ್ ೨೦೦೮ ರಂದು ಮುಂಬಯಿ ಮೇಲಿನ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಅದು ನೇರ ಕ್ರಮ ಕೈಗೊಳ್ಳುವ ಸಮಯವಾಗಿತ್ತು.
ನಕಲಿ ವಾಹನ ವಿಮೆ ದಾವೆಯನ್ನು ಸಲ್ಲಿಸಿದ ಪ್ರಕರಣದಲ್ಲಿ ‘ಬಾರ್ ಕೌನ್ಸಿಲ್ ಆಫ್ ಇಂಡಿಯಾ’ವು ಉತ್ತರಪ್ರದೇಶದ ೨೮ ನ್ಯಾಯವಾದಿಗಳನ್ನು ಅಮಾನತುಗೊಳಿಸಿದೆ. ಈ ಹಗರಣ ಬೆಳಕಿಗೆ ಬಂದ ನಂತರ ಅಲಾಹಾಬಾದ ಉಚ್ಚ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು.
ಕ್ರಿಸ್ಮಸ್ ಸಮಯದಲ್ಲಿ ಪಾಶ್ಚಾತ್ಯ ದೇಶಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಇಸ್ಲಾಮಿಕ್ ಸ್ಟೇಟ್ ತನ್ನ ಸಂಘಟನೆಯಲ್ಲಿ ಆತ್ಮಾಹುತಿ ಮುಸಲ್ಮಾನ ಯುವಕರನ್ನು ಭರ್ತಿ ಮಾಡಲು ‘ಟಿಕ್ ಟಾಕ್’ ಈ ‘ಆಪ್’ಅನ್ನು ಬಳಸಲು ಆರಂಭಿಸಿದೆ.
ಭಾರತೀಯ ರೈಲ್ವೆಯು ‘ರಾಮಾಯಣ ಎಕ್ಸ್.ಪ್ರೆಸ್’ ರೈಲಿನಲ್ಲಿ ವೇಟರ್ಗಳನ್ನು ಸಾಧುಗಳಂತಹ ಸಮವಸ್ತ್ರವನ್ನು ಧರಿಸಲು ನೀಡಿತ್ತು. ಇದನ್ನು ಸಂತ ಸಮಾಜ, ಹಿಂದುತ್ವನಿಷ್ಠ ಮತ್ತು ಧರ್ಮಾಭಿಮಾನಿ ಹಿಂದೂಗಳು ಪ್ರಖರವಾಗಿ ವಿರೋಧಿಸಿದ ನಂತರ ಕೊನೆಗೆ ರೈಲ್ವೆಯು ಈ ಸಮವಸ್ತ್ರವನ್ನು ಬದಲಾಯಿಸಿದೆ.
ಶಬರಿಮಲೈ ದೇವಸ್ಥಾನದ ‘ಅರಾವಣಾ’ ಮತ್ತು ‘ಅಪ್ಪಪಂ’ ನೈವೇದ್ಯಗಳನ್ನು ತಯಾರಿಸಲು ‘ಹಲಾಲ್’ ಬೆಲ್ಲವನ್ನು ಬಳಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ಆದೇಶಿಸಿದೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ಈ ದೇಶದ ಕ್ರಿಕೆಟ್ ತಂಡದಲ್ಲಿ ಸರಣಿ ಪಂದ್ಯದ ಆಯೋಜನೆ ಮಾಡಲಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಕಾಲಾವಧಿಯಲ್ಲಿ ಭಾರತೀಯ ಆಟಗಾರರಿಗೆ ಆಹಾರದ ಬಗ್ಗೆ ಪಟ್ಟಿ ತಯಾರಿಸಿದೆ. ಅದರಲ್ಲಿ ಗೋಮಾಂಸ ಮತ್ತು ಹಂದಿಯ ಮಾಂಸ ಕೈಬಿಡಲಾಗಿದೆ, ಆದರೆ ಬೇರೆ ಯಾವುದೇ ಮಾಂಸವು ‘ಹಲಾಲ್’ ಮಾಂಸ ಇರಲಿದೆ, ಎಂದಿದೆ.
ಈ ರೀತಿಯಲ್ಲಿ ಜನರನ್ನು ವಿದೇಶಕ್ಕೆ ಕಳಿಸಬಹುದಾದರೆ ಇದರಿಂದ ಭಾರತದ ಆಡಳಿತ ವ್ಯವಸ್ಥೆಯು ಎಷ್ಟು ಟೊಳ್ಳು ಮತ್ತು ಭ್ರಷ್ಟವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ! ಈ ಪ್ರಕರಣದಲ್ಲಿನ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕು !