ಕಾಶ್ಮೀರದಲ್ಲಿ ೬ ಭಯೋತ್ಪಾದಕರ ಸಾವು
ಜಮ್ಮು-ಕಾಶ್ಮೀರದ ಕುಲಗಾಮ್ ಮತ್ತು ಅನಂತನಾಗ ಈ ಜಿಲ್ಲೆಗಳಲ್ಲಿ ನಡೆದಿರುವ ಬೇರೆಬೇರೆ ಚಕಮಕಿಗಳಲ್ಲಿ ಭದ್ರತಾಪಡೆಯು ೬ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾನೆ.
ಜಮ್ಮು-ಕಾಶ್ಮೀರದ ಕುಲಗಾಮ್ ಮತ್ತು ಅನಂತನಾಗ ಈ ಜಿಲ್ಲೆಗಳಲ್ಲಿ ನಡೆದಿರುವ ಬೇರೆಬೇರೆ ಚಕಮಕಿಗಳಲ್ಲಿ ಭದ್ರತಾಪಡೆಯು ೬ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾನೆ.
ಮನು, ಚಾಣಕ್ಯ ಮತ್ತು ಬೃಹಸ್ಪತಿಯವರು ವಿಕಸಿತಗೊಳಿಸಿದ ಪುರಾತನ ಭಾರತೀಯ ನ್ಯಾಯವ್ಯವಸ್ಥೆಯೇ ಭಾರತೀಯರಿಗೆ ಯೋಗ್ಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ ನಝೀರ ಇವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಇಲ್ಲಿಯ ಒಂದು ಶಾಲೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ನೆಹರು ಪಾರ್ಕಿನಲ್ಲಿ ಭಾರತಕ್ಕೆ ಹಿಂದೂ ರಾಷ್ಟ್ರವನ್ನಾಗಿಸುವ ಬಗ್ಗೆ ಪ್ರತಿಜ್ಞೆ ಮಾಡಿರುವ ವಿಡಿಯೋವನ್ನು ‘ಸುದರ್ಶನ ನ್ಯೂಸ್’ ಈ ರಾಷ್ಟ್ರೀಯ ಹಿಂದಿ ವಾರ್ತಾವಾಹಿನಿಯ ಸಂಪಾದಕ ಶ್ರೀ. ಸುರೇಶ ಚೌಹಾಣಕೆ ಇವರು ಟ್ವೀಟ್ ಮಾಡಿದ್ದಾರೆ.
ಭಾರತದ ವಿಮಾನನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಭಾರತೀಯ ಸಂಗೀತ ಕೇಳಲು ಸಿಗಲಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಾಧಿ ಇವರು ಈ ವಿಷಯವಾಗಿ ದೇಶದ ವಿಮಾನ ಕಂಪನಿಗಳು ಮತ್ತು ವಿಮಾನ ನಿಲ್ದಾಣ ಸಂಚಾಲಕರಿಗೆ ಪತ್ರ ಬರೆದಿದ್ದಾರೆ.
ಇಬ್ಬರು ಗೂಂಡಾಗಳು ಪೊಲೀಸ್ ಸಿಬ್ಬಂದಿಗೆ ಥಳಿಸಿ ಅವರಿಂದ ರೈಫಲ್ ದೋಚಿದ್ದಾರೆ. ಭೂತಪುರಿ ತಿರಾಹಾ ಪೊಲೀಸ್ ಠಾಣೆಯಲ್ಲಿನ ಲಲಿತ್ ಕುಮಾರ ಇವರು ಥಳಿತಕ್ಕೊಳಗಾದ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.
ಇಂದು ನೀವು ದೇಶದ ಸುವರ್ಣ ಕಾಲವನ್ನು ಪ್ರವೇಶಿಸುತ್ತಿದ್ದೀರಿ. ರಾಷ್ಟ್ರದ ಅಮೃತ ಕಾಲದ ಹಾಗೆ ಇದು ನಿಮ್ಮ ಜೀವನದ ಅಮೃತ ಕಾಲವಾಗಿದೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ಆದರೆ ಜೀವನದಲ್ಲಿ ಸವಾಲುಗಳು ಇದ್ದೇ ಇರುವುದು. ಅದರಿಂದ ಪಲಾಯನ ಮಾಡುವರು ಅದಕ್ಕೆ ಬಲಿಯಾಗುವರು.
ವಿಧಾನಸಭೆಯ ಮೊದಲ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾನೂನನ್ನು ರದ್ದುಗೊಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂಬ ಹಿಂದೂದ್ರೋಹಿ ಹೇಳಿಕೆಯನ್ನು ಕಾಂಗ್ರೆಸ್ನ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯದ ವಿಪಕ್ಷದ ನಾಯಕ ಸಿದ್ಧರಾಮಯ್ಯನವರು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವಾಗ ಹೇಳಿದರು.
ನಾನು ಜೀವಂತ ಇರುವ ವರೆಗೂ ಭಾರತವನ್ನು ಎಂದಿಗೂ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ, ಎಂದು ತೆಲಂಗಾಣಾದ ಕಾಂಗ್ರೆಸ್ ನಾಯಕ ರಶೀದ್ ಖಾನ್ ಇವರು ಬೆದರಿಕೆಯೊಡ್ಡಿದರು.
ಮದರ ತೆರೇಸಾ ಅವರು ಸ್ಥಾಪನೆ ಮಾಡಿರುವ ಸಂಸ್ಥೆಯ ‘ವಿದೇಶಿ ಕೊಡುಗೆ (ನಿಯಂತ್ರಣ) ಕಾನೂನಿ’ನಿಗನುಸಾರ ಆಗಿರುವ ನೋಂದಣಿಯ ನವೀಕರಣ ಮಾಡುವ ವಿಷಯದ ಅರ್ಜಿಯನ್ನು ಕೆಲವು ಪ್ರತಿಕೂಲ ಮಾಹಿತಿ ಸಿಕ್ಕಿರುವುದರಿಂದ ಡಿಸೆಂಬರ್ ೨೫ ರಂದು ಅದನ್ನು ನಿರಾಕರಿಸಲಾಗಿದೆ.