ಮದರ ತೆರೆಸಾರವರು ಸ್ಥಾಪಿಸಿರುವ ‘ಮಿಶನರೀಸ್ ಆಫ್ ಚಾರಿಟಿ ಸಂಸ್ಥೆಯ ವಿರುದ್ಧ ಮತಾಂತರದ ಅಪರಾಧ ದಾಖಲು !
ಮದರ ತೆರೆಸಾ ಇವರು ಸ್ಥಾಪಿಸಿರುವ ‘ಮಿಶನರೀಸ್ ಆಫ್ ಚಾರಿಟಿ ಈ ಕ್ರೈಸ್ತ ಸಂಸ್ಥೆಯ ವಿರುದ್ಧ ಮತಾಂತರದ ಆರೋಪ ಹೊರಿಸಿ ಅಪರಾಧವನ್ನು ದಾಖಲಿಸಲಾಗಿದೆ.
ಮದರ ತೆರೆಸಾ ಇವರು ಸ್ಥಾಪಿಸಿರುವ ‘ಮಿಶನರೀಸ್ ಆಫ್ ಚಾರಿಟಿ ಈ ಕ್ರೈಸ್ತ ಸಂಸ್ಥೆಯ ವಿರುದ್ಧ ಮತಾಂತರದ ಆರೋಪ ಹೊರಿಸಿ ಅಪರಾಧವನ್ನು ದಾಖಲಿಸಲಾಗಿದೆ.
ಒಂದು ಉದ್ಯಾನವನದಲ್ಲಿ ಬುರಖಾ ತೊಟ್ಟಿರುವ ಮುಸಲ್ಮಾನ ಮಹಿಳೆಯರು ನಮಾಜ ಪಠಣ ಮಾಡುತ್ತಿರುವಾಗ, ಹಾಗೂ ಇನ್ನೊಂದು ವಿಡಿಯೋದಲ್ಲಿ ಮುಸಲ್ಮಾನ ಪುರುಷರು ಮಕ್ಕಳ ಜಾರುಬಂಡಿಯ ಮೇಲ್ಭಾಗದಲ್ಲಿ ನಿಂತು ‘ಅಜಾನ್’ (ನಮಾಜ್ ಪಠಣ ಮಾಡಲು ಕರೆಯುವುದು) ನೀಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ.
ಸಂಚಾರವಾಣಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಬದಲು ಜನರು ಗೋವುಗಳ ರಕ್ಷಣೆಗಾಗಿ ಖಡ್ಗ ಮತ್ತಿತರ ಆಯುಧಗಳನ್ನು ಖರೀದಿಸಬೇಕು. ಲಕ್ಷಾಂತರ ರೂಪಾಯಿ ಮೌಲ್ಯದ ಸಂಚಾರವಾಣಿ ಖರೀದಿಸಲು ಜನರು ಶಕ್ತರಾಗಿದ್ದರೆ, ಅವರು ನಮ್ಮ ಹಸುಗಳನ್ನು ರಕ್ಷಿಸಲು ಖಂಡಿತವಾಗಿಯೂ ಆಯುಧಗಳನ್ನು ಖರೀದಿಸಿ ಮನೆಯಲ್ಲಿ ಇರಿಸಬಹುದು.
ಗೋಹತ್ಯೆ ತಡೆಗೆ ಕಾನೂನನ್ನು ಜಾರಿಗೊಳಿಸುವುದರ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಭಾಜಪ ಸಂಸದ ಕಿರೋಡಿ ಲಾಲ್ ಮೀಣಾ ಇವರು ರಾಜ್ಯಸಭೆಯಲ್ಲಿ ಆಗ್ರಹಿಸಿದ್ದಾರೆ.
ಡಿಸೆಂಬರ ೧೫ ರಂದು ‘ಹಿಂದೂ ಏಕತಾ ಮಹಾಕುಂಭ’ದ ಆಯೋಜನೆ ಮಾಡಲಾಗಿದೆ. ಇದರಲ್ಲಿ ೫ ಲಕ್ಷ ಭಕ್ತರು ಸಹಭಾಗಿಯಾಗುವ ಸಾಧ್ಯತೆಯಿದೆ.
‘ಅಕ್ಬರ್ ರಸ್ತೆ’ಗೆ ದಿವಂಗತ ಸಿಡಿಎಸ್ (ಚೀಫ್ ಆಫ್ ಡಿಫೆನ್ಸ್ ಸ್ಟಾಫ್ – ಮೂರು ಸೇನೆಗಳ ಮುಖ್ಯಸ್ಥ) ಜನರಲ್ ಬಿಪಿನ್ ರಾವತ್ ಇವರ ಹೆಸರನ್ನು ಇಡುವಂತೆ ಒತ್ತಾಯಿಸಿ ದೆಹಲಿಯ ಭಾಜಪದಿಂದ ನವ ದೆಹಲಿ ಪುರಸಭೆಗೆ ಪತ್ರ ಬರೆದಿದೆ.
ಜೇವನ ಭಾಗದಲ್ಲಿ ಡಿಸೆಂಬರ ೧೩ ರಂದು ಸಂಜೆ ಪೊಲೀಸರ ಬಸ್ನ ಮೇಲೆ ನಡೆದಿರುವ ಉಗ್ರರ ಆಕ್ರಮಣದಲ್ಲಿ ೩ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಬಸ್ನಲ್ಲಿ ಒಟ್ಟು ೧೪ ಪೊಲೀಸರು ಹಾಗೂ ಒಬ್ಬ ವಾಹನ ಚಾಲಕ ಇದ್ದರು. ಬಸ್ನಲ್ಲಿದ್ದ ಪೊಲೀಸರ ಬಳಿ ಶಸ್ತ್ರಾಸ್ತ್ರಗಳು ಇರಲಿಲ್ಲ.
ಹಾಸ್ಯ ಕಲಾವಿದ ಮುನಾವರ್ ಫಾರೂಕಿ ಇವರ ಕಾರ್ಯಕ್ರಮದಲ್ಲಿ ಹಿಂದೂ ಧರ್ಮ ಮತ್ತು ಹಿಂದೂ ಈ ವಿಷಯವಾಗಿ ಅವಮಾನ ಮಾಡುವಂತ ಸಂಭಾಷಣೆ ಮತ್ತು ಹಾಸ್ಯಗಳು ಇರುವುದರಿಂದ ಹಿಂದುತ್ವನಿಷ್ಠ ಸಂಘಟನೆಗಳು ಆಂದೋಲನ ನಡೆಸಿ ದೇಶಾದ್ಯಂತ ಆತನ ಕಾರ್ಯಕ್ರಮಗಳನ್ನು ರದ್ದುಪಡಿಸಿದರು.
ರಿಂಗರೋಡ ಭಾಗದಲ್ಲಿರುವ ಒಂದು ಉಪಹಾರಗೃಹದಲ್ಲಿ ‘ಪಾಕಿಸ್ತಾನೀ ಫೂಡ ಫೆಸ್ಟಿವ್ಹಲ’ನ ಆಯೋಜಿಸಲಾದ ಬಗ್ಗೆ ಬಜರಂಗ ದಳದ ಕೆಲವು ಕಾರ್ಯಕರ್ತರು ಆ ಉಪಹಾರಗೃಹದ ಮೇಲೆ ಆಕ್ರಮಣ ನಡೆಸಿ ಧ್ವಂಸಗೊಳಿಸಿದರು.
ಸಾಲಾರ ಮಸೂದ್ ಬಂದರೆ, ರಾಜ ಸುಹೆಲದೇವರಂತಹ ವೀರ ಯೋಧರು ತಮ್ಮ ಏಕತೆಯ ಶಕ್ತಿಯನ್ನು ತೋರಿಸುತ್ತಾರೆ. ಬ್ರಿಟಿಷರ ಕಾಲದಲ್ಲಿಯೂ ಕಾಶಿಯ ಜನರು ವಾರೆನ್ ಹೇಸ್ಟಿಂಗ್ಸ್ ಇವರ ಸ್ಥಿತಿ ಹೇಗೆ ಮಾಡಿದರು, ಎಂದು ಕಾಶಿಯ ಜನರಿಗೆ ತಿಳಿದಿದೆ, ಎಂದು ಕಾಶಿ ವಿಶ್ವನಾಥ ಧಾಮ ಉದ್ಘಾಟನೆ ನಂತರ ಪ್ರಧಾನಿ ನರೇಂದ್ರ ಮೋದಿ ಹೇಳಿದರು.