ತ್ರಿಶೂರ (ಕೇರಳ)ದಲ್ಲಿ ಚಾಕುವಿನಿಂದ ಇರಿದು ಓರ್ವ ಭಾಜಪದ ಕಾರ್ಯಕರ್ತನ ಕೊಲೆ
ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು.
ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು.
ಅಫ್ಘಾನಿಸ್ತಾನದ ಇಸ್ಲಾಮಿ ಉಗ್ರರು ಪರಸ್ಪರರನ್ನು ಸಾಯಿಸುತ್ತಾರೆ. ಇಸ್ಲಾಮಿಕ್ ಸ್ಟೇಟ್, ಇಸ್ಲಾಮಿಕ್ ಸ್ಟೇಟ್ ಖೋರಾಸನ, ತಾಲಿಬಾನ್ ಇವರೆಲ್ಲಾ ಅದಕ್ಕೆ ಅರ್ಹರಾಗಿದ್ದಾರೆ. ಕೇವಲ ಸಮಸ್ಯೆ ಎಂದರೆ, ಇವರು ಅಮಾನವೀಯ ಮತ್ತು ಮೂರ್ಖ ಮತಾಂಧರು ಸಾಮಾನ್ಯ ಅಮಾಯಕರನ್ನು ಸಾಯಿಸುತ್ತಾರೆ
ದೀಪಾವಳಿ ಹಿಂದೂಗಳ ಮಹತ್ವದ ಹಬ್ಬವಾಗಿದೆ ! ಈ ನಿಮಿತ್ತ ಅನೇಕ ದಿನಪತ್ರಿಕೆಗಳು ದೀಪಾವಳಿ ಸಂಚಿಕೆಗಳನ್ನು ಪ್ರಕಟಿಸುತ್ತವೆ. ಈ ಸಂಚಿಕೆಯ ಮುಖಪುಟದಲ್ಲಿ ಸಾತ್ತ್ವಿಕ, ಸಭ್ಯ ಮತ್ತು ಹಿಂದೂ ಸಂಸ್ಕೃತಿಗೆ ಉದ್ದೇಶಿಸಿರುವ ಸುವಾಸಿನಿಯ ಚಿತ್ರವನ್ನು ಮುದ್ರಿಸಲಾಗಿದೆ.
ನಾನು ಇಂದು ಪುನಃ ನಿಮ್ಮಲ್ಲಿ ಬಂದಿದ್ದೇನೆ. ಇಂದು ಪುನಃ ನಿಮ್ಮಿಂದ ಹೊಸ ಶಕ್ತಿ, ಆಕಾಂಕ್ಷೆ ಮತ್ತು ವಿಶ್ವಾಸವನ್ನು ತೆಗೆದುಕೊಂಡು ಹೋಗುವೆನು. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ, ನಾನು ೧೩೦ ಕೋಟಿ ದೇಶವಾಸಿಗಳ ಆಶೀರ್ವಾದವನ್ನು ನಿಮಗಾಗಿ ತಂದಿದ್ದೇನೆ.
ಕೊಲಕಾತಾ ಉಚ್ಚ ನ್ಯಾಯಾಲಯವು ಬಂಗಾಲದಲ್ಲಿ ದೀಪಾವಳಿ ಹಾಗೂ ಇತರ ಹಬ್ಬಗಳಂದು ಪಟಾಕಿಯನ್ನು ಸಿಡಿಸಲು ಹೇರಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯವು ರದ್ದು ಪಡಿಸಿದೆ.
ಸರ್ವಧರ್ಮಸಮಭಾವ ಮತ್ತು ಜಾತ್ಯತೀತವು ಕೇವಲ ಹಿಂದೂಗಳಷ್ಟೇ ಜೋಪಾನ ಮಾಡಬೇಕು, ಬೇರೆಯವರು ತಮ್ಮ ಧರ್ಮವನ್ನು ಮತಾಂಧರಾಗಿ ಪಾಲಿಸಬೇಕೆಂದರೆ, ಕಳೆದ ೭೪ ವರ್ಷಗಳಿಂದ ಭಾರತದಲ್ಲಿ ಏನೆಲ್ಲಾ ನಡೆಯುತ್ತಿದೆಯೋ, ಅದು ಇನ್ನೂ ಹಿಂದೂಗಳ ಗಮನಕ್ಕೆ ಬರುತ್ತಿಲ್ಲ, ಎಂಬುದು ಹಿಂದೂಗಳಿಗೆ ಲಜ್ಜಾಸ್ಪದವಾಗಿದೆ !
ಲಸಿಕೀಕರಣಕ್ಕೆ ಮಾತ್ರವಲ್ಲ, ದೇಶದ ಪ್ರತಿಯೊಂದು ಸಮಸ್ಯೆ ಮತ್ತು ಯೋಜನೆಗಳಿಗೆ ಹಿಂದೂ ಧರ್ಮಗುರುಗಳ ಸಹಾಯವನ್ನು ತೆಗೆದುಕೊಂಡರೆ, ಹೆಚ್ಚೆಚ್ಚು ಲಾಭವಾಗಲಿದೆ, ಈ ಬಗ್ಗೆ ಸರಕಾರ ಯೋಚಿಸಬೇಕು !
ಕಾಶ್ಮೀರಿ ಮುಸಲ್ಮಾನರ ವಿಷಯವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಭಾಜಪದ ನಾಯಕ ಮತ್ತು ಮಾಜಿ ಸಂಸದ ವಿಕ್ರಂ ರಂಧಾವಾ ಇವರ ವಿರುದ್ಧ ಅಪರಾಧ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯವಾದಿ ಮುಜಾಫರ್ ಅಲಿ ಶಾಹ ಇವರು ಲಿಖಿತ ದೂರನ್ನು ದಾಖಲಿಸಿದ್ದರು.
ಇಲ್ಲಿಯ ವಿಶೇಷ ‘ಪೋಕ್ಸೋ’ ನ್ಯಾಯಾಲಯವು ೫ ವರ್ಷದ ಮೂಕ ಕಿವುಡ ಹುಡುಗಿಯನ್ನು ಬಲಾತ್ಕರಿಸಿದ್ದ ಸಾಬಿರ ಎಂಬ ಆರೋಪಿಗೆ ಜೀವಾವಧಿ ವಿಧಿಸಿದೆ. ನಾಲ್ಕು ತಿಂಗಳ ಹಿಂದೆ ಈ ಘಟನೆ ನಡೆದಿತ್ತು.
ರೈತರಿಗಾಗುವ ತೊಂದರೆಗಳನ್ನು ಅರ್ಥ ಮಾಡಿಕೊಳ್ಳಲು ಮಾತನಾಡುವ ಬದಲು ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಕೇಳುವ ಅವಶ್ಯಕತೆ ಇದೆ. ಅದಕ್ಕಾಗಿ ನಾನು ಸರಕಾರ ಎದುರು ಅಳದೆ, ಕಾನೂನು ಕ್ರಮ ಕೈಗೊಳ್ಳುವೆನು