‘ಭಾರತದ ಪರಿಸ್ಥಿತಿ ಹದಗೆಟ್ಟಿರುವುದರಿಂದ ಜಗತ್ತು ಸಹಾಯ ಮಾಡಬೇಕು !’(ಅಂತೆ)
ಭಾರತವು ಪ್ರಸ್ತುತ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಆಮ್ಲಜನಕ, ಹಾಸಿಗೆಗಳು, ವೆಂಟಿಲೇಟರ್ ಇತ್ಯಾದಿಗಳ ಕೊರತೆಯನ್ನು ಎದುರಿಸುತ್ತಿದೆ.
ಭಾರತವು ಪ್ರಸ್ತುತ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಆಮ್ಲಜನಕ, ಹಾಸಿಗೆಗಳು, ವೆಂಟಿಲೇಟರ್ ಇತ್ಯಾದಿಗಳ ಕೊರತೆಯನ್ನು ಎದುರಿಸುತ್ತಿದೆ.
ಇಲ್ಲಿಯ ಭೀಮೇಶ ಎಂಬ ಹೆಸರಿನ ಕೊರೋನಾ ಪೀಡಿತ ರೋಗಿಗೆ ಹಾಸಿಗೆ ಇಲ್ಲ ಎಂದು ಹೇಳಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲು ನಿರಾಕರಿಸಲಾಯಿತು. ‘ಭೀಮೇಶನಿಗೆ ಏನೂ ಆಗಿಲ್ಲ’ ಎಂದು ವೈದ್ಯರು ವಾಪಾಸು ಕಳಿಸಲು ನೋಡಿದರು.
ಇಲ್ಲಿನ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಾಲಯದ ದೇವರ ಹುಂಡಿಯಿಂದ ದೇವಸ್ಥಾನದ ಸಿಬ್ಬಂದಿಗಳೇ ಹಣವನ್ನು ದೋಚುತ್ತಿದ್ದಾರೆ.
ಸತ್ಸಂಗದ ಮೂಲಕ ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡುವುದು ಅವಶ್ಯಕವಾಗಿದೆ. ಎಲ್ಲರಿಗೂ ಧರ್ಮ ಶಿಕ್ಷಣವನ್ನು ನೀಡುವ ಮೂಲಕ ಹಿಂದೂ ರಾಷ್ಟಕ್ಕಾಗಿ ಒಂದು ಪ್ರಸ್ತಾಪವನ್ನು ಸಿದ್ಧಪಡಿಸಿ ಪ್ರತಿ ಗ್ರಾಮ ಪಂಚಾಯಿತಿಗಳ ಮೂಲಕ ಠರಾವನ್ನು ಸಮ್ಮತಿಸಿ ಅದನ್ನು ಸರಕಾರಕ್ಕೆ ಕಳುಹಿಸಬೇಕು.
ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ 36 ಸಾವಿರ ದೇವಸ್ಥಾನಗಳ ಬಳಿ ಸರಿ ಸುಮಾರು 10 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಜಮೀನುಗಳು ಇದೆ. ಆದರೆ ಅಧಿಕಾರಿಗಳ ನಿರ್ಲಕ್ಷ, ಬೇಜವಾಬ್ದಾರಿ, ಹಣದಾಸೆಯಿಂದ ಮತ್ತು ಪ್ರಭಾವಿಗಳ ಕುತಂತ್ರದಿಂದ ಕೊಟ್ಯಂತರ ಮೌಲ್ಯದ ದೇವಸ್ಥಾನದ ಜಮೀನು ಖಾಸಗಿಯವರ ಪಾಲಾಗುತ್ತಿದೆ.
ನಗರದಲ್ಲಿ ಕೊರೋನಾದ ಹಿನ್ನೆಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದರಿಂದ ಏಪ್ರಿಲ್ ೨೩ ರಂದು ಶುಕ್ರವಾರ ಸಂಗನೇರ್ನ ಜಮಾ ಮಸೀದಿಯಲ್ಲಿ ಪ್ರಾರ್ಥನೆಗಾಗಿ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಸೇರಿದ್ದರು.
ಕುಂಭಮೇಳದಲ್ಲಿ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ‘ರಾಷ್ಟ್ರ ಮತ್ತು ಧರ್ಮ’ ಪ್ರದರ್ಶನವನ್ನು ನೋಡಿದ ನಂತರ, ಭಾರತವು ಹಿಂದೂ ರಾಷ್ಟ್ರವಾಗಲಿದೆ ಎಂದು ನನಗೆ ದೃಢವಾಗಿ ಮನವರಿಕೆಯಾಗಿದೆ.
ಕರ್ನಾಟಕ ರಾಜ್ಯದ ಪ್ರಮುಖ ದೇವಾಲಯಗಳಿಗೆ ಸೇರಿದ ಕೋಟಿ ರೂಪಾಯಿ ಮೌಲ್ಯದ ಭೂಮಿ ಮಾಫಿಯಾಗಳ ಕೈ ಸೇರಿದೆ ಎಂಬ ಮಾಹಿತಿಯು ಬಹಿರಂಗವಾಗಿದೆ. ಈ ನಿಟ್ಟಿನಲ್ಲಿ ವಿಚಾರಣೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ರಾಜ್ಯ ಸರಕಾರವು ಮುಂದಾಗಿದೆ.
ಇಲ್ಲಿಯ ಮಯೂರ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತರಿಗೆ ೪೦೦೦ ರೂಪಾಯಿಗಳ ಚುಚ್ಚುಮದ್ದನ್ನು ೬೦೦೦೦ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಡಾ. ಅಮೀರ್ ಖಾನ್ ಮತ್ತು ಮೆಡಿಕಲ್ ರಿಪ್ರೆಸೆಂಟೆಟಿವ್ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.
ಕೊರೋನದ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯದಾದ್ಯಂತ ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ನಿಯಮಗಳನ್ನು ಉಲ್ಲಘಿಸಿ ಬೇಜವಾಬ್ದಾರತನದಿಂದ ವರ್ತಿಸುವ ನಗರಸಭೆ ಮಾಜಿ ಉಪಾಧ್ಯಕ್ಷರ ಪುತ್ರ ವಿನಾಯಕ ಬಾಕಳೆ ಅವರನ್ನು ಬಂಧಿಸಲಾಯಿತು.