ಬೆಂಗಳೂರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ: ಮೂವರು ಮತಾಂಧರ ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪಶ್ಚಿಮ ಬಂಗಾಳ ಮೂಲದ ಮೂವರು ಮತಾಂಧರನ್ನು ಬಂಧಿಸಿದ್ದಾರೆ. ಬಂಧಿತರನ್ನು ನೌಶದ್ ಅಲಿ, ರಿಯಾಜುಲ್ ಶೇಕ್, ಸಮೀರ್ ಇವರು ಎಂದು ಗುರುತಿಸಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪಶ್ಚಿಮ ಬಂಗಾಳ ಮೂಲದ ಮೂವರು ಮತಾಂಧರನ್ನು ಬಂಧಿಸಿದ್ದಾರೆ. ಬಂಧಿತರನ್ನು ನೌಶದ್ ಅಲಿ, ರಿಯಾಜುಲ್ ಶೇಕ್, ಸಮೀರ್ ಇವರು ಎಂದು ಗುರುತಿಸಲಾಗಿದೆ.
ಇಲ್ಲಿನ ನೋಖಾ ಜೈಲಿನಿಂದ ಐದು ಕೈದಿಗಳು ತಪ್ಪಿಸಿಕೊಂಡಿದ್ದಾರೆ. ರಾತ್ರಿ ೨.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ೨ ಗಂಟೆಗಳ ನಂತರ, ಭದ್ರತಾ ಸಿಬ್ಬಂದಿಗೆ ಮಾಹಿತಿ ಸಿಕ್ಕಿತು; ಆದರೆ ಇನ್ನೂ ಅವರನ್ನು ಪತ್ತೆ ಹಚ್ಚಲು ಆಗಿಲ್ಲ
ಕರ್ನಾಟಕದ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ಈಗ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಇವರ ಅಧ್ಯಕ್ಷತೆಯ ಸಮಿತಿಯು ನಿರ್ವಹಿಸಲಿದೆ. ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದೆ.
ರೆಮ್ಡೆಸಿವಿರ್ ಚುಚ್ಚು ಮದ್ದಿನ ಹೆಸರಿನಲ್ಲಿ ಅದರ ಬಾಟಲಿಯಿಂದ ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ಸ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದ ಗಿರೀಶ ಎಂಬ ನರ್ಸ್ ಅನ್ನು ಬಂಧಿಸಲಾಗಿದೆ.
ಕೇರಳದಲ್ಲಿ ಲವ್ ಜಿಹಾದ್ನ ಸಾವಿರಾರು ಘಟನೆಗಳು ನಡೆದಿವೆ. ಆ ಸಮಯದಲ್ಲಿ ಮತಾಂಧರಿಗೆ ಅಂತರ್-ಧಾರ್ಮಿಕ ವಿವಾಹದಿಂದ ಏಕೆ ತೊಂದರೆ ಆಗುವುದಿಲ್ಲ ? ತಮ್ಮ ಸ್ವಂತ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಾಗ ಮತಾಂಧರಿಗೆ ಏಕೆ ತೊಂದರೆಯಾಗುತ್ತದೆ ? ಈ ಬಗ್ಗೆ ಜಾತ್ಯತೀತವಾದಿಗಳು ಏಕೆ ಮಾತನಾಡುವುದಿಲ್ಲ ?
ಹಿಂದೂ ರಾಷ್ಟ್ರ ಬಂದರೆ ಮಾತ್ರ ಗೋಮಾತೆಯೊಂದಿಗೆ ಎಲ್ಲರೂ ಸುರಕ್ಷಿತರಾಗಿರುವರು. ಹಿಂದೂ ಜನಜಾಗೃತಿ ಸಮಿತಿಯ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯದಿಂದ ನಾನು ಪ್ರಸನ್ನನಾಗಿದ್ದೇನೆ. ಪ್ರಸ್ತುತ ಇದೇ ಕಾರ್ಯದ ಆವಶ್ಯಕತೆ ಇದೆ, ಎಂಬ ಮಾರ್ಗದರ್ಶನವನ್ನು ಹರಿನಗರದ ಭಾಗೀರಥ ಧಾಮದ ಸ್ವಾಮಿ ಶ್ರೀ ಮಹಾರಾಜರು ಮಾಡಿದರು.
ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅನೀ ಆಖಾಡಾಗಳ ಎಲ್ಲ ಪೇಶವಾಯಿಗಳನ್ನು ಸ್ವಾಗತಿಸಲಾಯಿತು. ಅದೇ ರೀತಿ ಈ ಆಖಾಡಾಗಳ ಸಾಧು ಸಂತರಿಗೆ ಪುಷ್ಪಹಾರವನ್ನು ಅರ್ಪಿಸಿ ಸನ್ಮಾನಿಸಲಾಯಿತು.
ಹಾಸನ ಜಿಲ್ಲೆಯ ರೇವ್ ಪಾರ್ಟಿ ಮೇಲೆ ನಡೆಸಿದ ದಾಳಿಯಲ್ಲಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ನಾರ್ಕೋಟಿಕ್ಸ್ ಮತ್ತು ಇಕಾನಮಿಕ್ ಕ್ರೈಮ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಶ್ರೀಲತಾ ಅವರನ್ನು ಬಂಧಿಸಲಾಗಿದ್ದು, ಅವರ ಪುತ್ರನು ಪರಾರಿಯಾಗಿದ್ದಾನೆ. ಶ್ರೀಲತಾ ಮೂಲತಃ ಕೇರಳದವರಾಗಿದ್ದು ಅವರು ಕಳೆದ ೪ ವರ್ಷಗಳಿಂದ ನಾರ್ಕೊಟೆಕ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಹೆಸರಿನಲ್ಲಿ ಪಾದ್ರಿ ಬಲ್ವಿಂದರ್ನು ಮುಂಬಯಿಯಲ್ಲಿ ವಾಸಿಸುತ್ತಿರುವ ಹಿಂದೂ ಕುಟುಂಬವರಿಂದ ೮೦,೦೦೦ ರೂಪಾಯಿ ಮೋಸ ಮಾಡಿರುವ ಘಟನೆಯು ಬೆಳಕಿಗೆ ಬಂದಿದೆ. ಅದೇರೀತಿ ಪಾದ್ರಿ ಕುಟುಂಬವನ್ನು ಮತಾಂತರಗೊಳಿಸಲೂ ಪ್ರಯತ್ನಿಸಿದ್ದರು.
ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರಂಗ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಗ್ರಾಮಗಳಿಂದ ಅಬ್ದುಲ್ ಬರೇಕ, ಅಬುಲ್ ಹೊಸೆನ್, ಅಬ್ದುಲ್ ಜಬ್ಬಾರ, ಅಬೆದಾ ಖಾತೂನ್ ಮತ್ತು ಬಾದ್ಶಾಹ ಅಲಿಯನ್ನು ಬಂಧಿಸಲಾಗಿದೆ.