ತಮಿಳುನಾಡಿನಲ್ಲಿ ಅಪರಿಚಿತ ವ್ಯಕ್ತಿಗಳಿಂದ ಪಂಚ ಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾದೇವಿಯ ಮೂರ್ತಿಯ ಧ್ವಂಸ !
ನಾಸ್ತಿಕವಾದಿ ದ್ರವಿಡ ಮುನ್ನೆತ್ರ ಕಳಘಮ್ ಸರಕಾರದ ರಾಜ್ಯದಲ್ಲಿ ಹಿಂದೂಗಳ ದೇವಸ್ಥಾನಗಳು ಅಸುರಕ್ಷಿತವಾಗಿಯೇ ಇರುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !
ನಾಸ್ತಿಕವಾದಿ ದ್ರವಿಡ ಮುನ್ನೆತ್ರ ಕಳಘಮ್ ಸರಕಾರದ ರಾಜ್ಯದಲ್ಲಿ ಹಿಂದೂಗಳ ದೇವಸ್ಥಾನಗಳು ಅಸುರಕ್ಷಿತವಾಗಿಯೇ ಇರುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !
ಇಲ್ಲಿಯವರೆಗೆ ಜಗತ್ತಿನಾದ್ಯಂತ ಕಾಮಾಂಧ ಪಾದ್ರಿಗಳ ಚಟುವಟಿಕೆಗಳು ಬೆಳಕಿಗೆ ಬರುತಿದ್ದವು. ಈಗ ದ್ವೇಷಭಾವನೆ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವ ಪಾದ್ರಿಗಳೂ ಇದ್ದಾರೆ, ಎಂಬುದು ಬೆಳಕಿಗೆ ಬರುತ್ತಿದೆ.
ಈ ಸಮಯದಲ್ಲಿ ಪೂ. (ಸೌ.) ಉಮಾ ರವಿಚಂದ್ರನ್ ಅವರು ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ ೨೪ ರಂದು ಆಯೋಜಿಸಲಾಗಿರುವ ಆನ್ಲೈನ್ ಗುರುಪೂರ್ಣಿಮಾ ಉತ್ಸವದ ಬಗ್ಗೆ ವಿವರವಾದ ಮಾಹಿತಿಯನ್ನು ಸಹ ನೀಡಿದರು.
ಭಾರತೀಯ ನಾಗರಿಕರಿಗೆ ಅನೇಕ ಬಾರಿ ಗೋಳಾಟ ಮಾಡಿದ ನಂತರ ಆಧಾರ ಕಾರ್ಡ್, ಚುನಾವಣಾ ಗುರುತುಪತ್ರ ಇತ್ಯಾದಿಗಳು ಸಿಗುತ್ತದೆ; ಆದರೆ ನುಸುಳುಕೋರರಿಗೆ ಅದು ಅತ್ಯಂತ ಸಹಜವಾಗಿ ಹೇಗೆ ಸಿಗುತ್ತದೆ, ಈ ಬಗ್ಗೆ ಏಕೆ ತನಿಖೆ ನಡೆಸಲಾಗುವುದಿಲ್ಲ ?
ಹಿಂದೂಗಳ ದೇವಸ್ಥಾನಗಳನ್ನು ಪೂಜಾರ್ಚನೆಗಾಗಿ ಉಪಯೋಗಿಸುವ ಬದಲು ಅಲ್ಲಿ ಶಾಪಿಂಗ್ ಸೆಂಟರಗಳು ನಿರ್ಮಾಣವಾಗಿವೆ, ಎಂದು ಮದ್ರಾಸ ಉಚ್ಚ ನ್ಯಾಯಾಲಯವು ಅಸಮಾಧಾನವನ್ನು ವ್ಯಕ್ತಪಡಿಸಿದೆ.
ತಮಿಳುನಾಡಿನಲ್ಲಿ ನಾಸ್ತಿಕವಾದಿ ದ್ರಾವಿಡ ಮುನ್ನೆತ್ರ ಕಳಘಮ್ (ದ್ರಾವಿಡ್ ಪ್ರಗತಿ ಸಂಘ)ಪಕ್ಷದ ಸರಕಾರ ಇರುವುದರಿಂದ, ಇಂತಹ ಘಟನೆ ನಡೆದರೆ ಆಶ್ಚರ್ಯ ಪಡಬೇಕಾಗಿಲ್ಲ ? ಇತರ ಧರ್ಮಗಳ ಅಕ್ರಮ ಧಾರ್ಮಿಕ ಸ್ಥಳಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಎಂಕೆ ಎಂದಾದರೂ ಧೈರ್ಯಮಾಡುತ್ತದೆಯೇ ?
ತಮಿಳುನಾಡಿನ ಪೊಲೀಸರು ಕನ್ಯಾಕುಮಾರಿ ಜಿಲ್ಲೆಯ ಜ್ಯೋತಿನಗರದಲ್ಲಿನ ‘ಡ್ಯೂಸಿಸ್ ಆಫ್ ಕ್ರೈಸ್ಟ ಆಂಗ್ಲಿಕನ ಚರ್ಚ್ ಆಫ್ ಇಂಡಿಯಾ’ಗೆ ಸಂಬಂಧಿಸಿದ ‘ಫೆಡರಲ ಚರ್ಚ್ ಆಫ್ ಇಂಡಿಯಾ’ದ ಮೇಲೆ ದಾಳಿ ನಡೆಸಿದರು. ಇಲ್ಲಿ ಚರ್ಚ್ನ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಬಹಿರಂಗಗೊಂಡಿದೆ.
ಬಿಶಪ್ ಹೆಬರ್ ವಿಶ್ವವಿದ್ಯಾಲಯದ ತಮಿಳು ಭಾಷೆಯ ಪ್ರಾಧ್ಯಾಪಕ ಸಿ.ಜೆ. ಪಾಲ ಚಂದ್ರಮೋಹನ ಈತನನ್ನು ಸ್ನಾತಕೋತ್ತರ ವಿಭಾಗದ ೫ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಶೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ನ್ಯಾಯಾಲಯವು ಯಾವ ಸಂಪತ್ತಿನ ಬಗ್ಗೆ ನಿರ್ಐಯ ನೀಡಿತೋ, ಆ ಸಂಪತ್ತನ್ನು ಬ್ರಿಟಿಷರು ೧೮೬೩ ರಲ್ಲಿ ಬಳುವಳಿ ಎಂದು ಕೆಲವು ಜನರಿಗೆ ನೀಡಿತ್ತು. ‘ಈ ಭೂಮಿಯ ಮೇಲೆ ನಮ್ಮ ಅನೇಕ ಪೀಳಿಗೆಯಿಂದ ಅಧಿಕಾರವಿದೆ’, ಎಂದು ಕುಟುಂಬದವರು ನ್ಯಾಯಾಲಯದಲ್ಲಿ ಹೇಳಿದ್ದರು. ಅದೇರೀತಿ ಈ ಭೂಮಿಯ ಬಾಡಿಗೆಯನ್ನೂ ಕೂಡಾ ದೇವಸ್ಥಾನಕ್ಕೆ ನೀಡುತ್ತಿದ್ದೆವು ಎಂದು ಹೇಳಿದ್ದರು.
ಕಿಝನಾಂಚೂರ ಗ್ರಾಮದಲ್ಲಿ ಪ್ರಾಚೀನ ಕೈಲಾಸನಾಥ ದೇವಸ್ಥಾನದಲ್ಲಿನ ಶಿವಲಿಂಗ ಮತ್ತು ಭಗವಾನ ಶಿವನ ಮೂರ್ತಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸ ಮಾಡಿದ್ದಾರೆ. ಶಿವಲಿಂಗವನ್ನು ಎರಡು ತುಂಡುಗಳನ್ನಾಗಿ ಮಾಡಿ ಶಿವನ ವಿಗ್ರಹದ ತಲೆಯನ್ನು ಮುರಿಯಲಾಗಿದೆ. ಈ ದೇವಸ್ಥಾನವನ್ನು ಚೋಳ ರಾಜ್ಯದ ಕಾಲದಲ್ಲಿ ನಿರ್ಮಿಸಲಾಗಿತ್ತು.