ಹಿಂದೂಗಳು ತಮ್ಮದೇ ದೇಶದಲ್ಲಿ ಅಸುರಕ್ಷಿತ ?’ ಈ ಕುರಿತು ಆನ್ಲೈನ್ ವಿಶೇಷ ಸಂವಾದದ ಆಯೋಜನೆ !
ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಮೂಲಕ ಈ ಮತಾಂಧ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಮೂಲಕ ಈ ಮತಾಂಧ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
ಅಜ್ಮೀರ್ನ ಖ್ವಾಜಾ ಮೊಯಿನುದ್ದೀನ್ ಚಿಶ್ತಿ ದರ್ಗಾದ ಖಾದಿಮ್ (ಸೇವಕ) ಗೌಹರ್ ಚಿಶ್ತಿಯನ್ನು ಭಾಗ್ಯನಗರದಿಂದ ಬಂಧಿಸಲಾಗಿದೆ. ಭಾಜಪದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ನೀಡಿದ ತಥಾಕಥಿತ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಚಿಶ್ತಿಯು ಶರ್ಮಾ ಅವರ ಶಿರಚ್ಛೇದ ಮಾಡುವಂತೆ ಮುಸ್ಲಿಮರನ್ನು ಪ್ರಚೋದಿಸಿದ್ದ.
ಅಮರನಾಥ ಗುಹೆಯ ತಪ್ಪಲಿನಲ್ಲಿರುವ ಯಾತ್ರಾಸ್ಥಳದ ಬಳಿ ಜುಲೈ ೮ ರಂದು ಸಂಭವಿಸಿದ ಮೇಘಸ್ಫೋಟದಲ್ಲಿ ತೆಲಂಗಾಣದ ಪ್ರಖರ ಹಿಂದುತ್ವನಿಷ್ಠ ನೇತಾರ ಹಾಗೂ ಬಿಜೆಪಿ ಶಾಸಕ ಶ್ರೀ ಟಿ ರಾಜಾಸಿಂಗರವರ ಕುಟುಂಬ ಸಿಲುಕಿಕೊಂಡಿತ್ತು. ಅವರು ಬಿಕ್ಕಟ್ಟಿನಿಂದ ಸ್ವಲ್ಪದರಲ್ಲೇ ಪಾರಾದರು.
ಇಲ್ಲಿಯ ಪೊಲೀಸರು ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ ಫ್ರಂಟ ಆಫ ಇಂಡಿಯಾ’ (ಪಿಎಫಐ) ಗೆ ಸೇರಿರುವ ಮೂವರು ಮುಖಂಡರನ್ನು ಬಂಧಿಸಿದ್ದಾರೆ. ಈ ಮೂವರು ಜಿಲ್ಲೆಯಲ್ಲಿ ಮುಸ್ಲಿಂ ಯುವಕರಿಗೆ ಕರಾಟೆ ತರಬೇತಿ ನೀಡುವ ನೆಪದಲ್ಲಿ ಜನರ ಮೇಲೆ ಸಶಸ್ತ್ರ ದಾಳಿ ನಡೆಸುವ ಬಗ್ಗೆ ಅಲ್ಲಲ್ಲ್ಲಿ ಶಿಬಿರಗಳನ್ನು ಆಯೋಜಿಸಿದ್ದರು.
ಇದರಿಂದ ಇಂತಹ ನಿರ್ದೇಶಕರಲ್ಲಿ ಹಿಂದೂದ್ವೇಷದ ಮಾನಸಿಕತೆ ಕಂಡುಬರುತ್ತದೆ. ಅವರು ಈ ರೀತಿಯ ಅವಮಾನ ಅನ್ಯ ಮತೀಯರ ಶ್ರದ್ಧಾಸ್ಥಾನದ ಬಗ್ಗೆ ಮಾಡುತ್ತಿದ್ದರೆ ? ಇಂತಹ ಹಿಂದೂದ್ವೇಷಿ ನಿರ್ದೇಶಕರ ಚಲನಚಿತ್ರಗಳ ಮೇಲೆ ಹಿಂದೂಗಳು ಬಹಿಷ್ಕಾರ ಹಾಕಿ ಹಿಂದೂ ಐಕ್ಯತೆಯ ಬಿಸಿ ಮುಟ್ಟಿಸಬೇಕು.
ದೇಶದ ಸಂರಕ್ಷಣಾ ವಿಷಯವಾಗಿ ಕಂಪನಿಯಲ್ಲಿ ಕೆಲಸ ಮಾಡುವವರಲ್ಲಿ ದೇಶಭಕ್ತಿ ಇಲ್ಲದೆ ಇರುವುದರಿಂದ ಈ ರೀತಿ ಮೋಹದ ಜಾಲದಲ್ಲಿ ಸಿಲುಕುವ ಘಟನೆಗಳು ನಡೆಯುತ್ತವೆ. ಇದಕ್ಕಾಗಿ ಇಂತಹ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ ರಾಷ್ಟ್ರ ಮತ್ತು ಧರ್ಮ ವಿಷಯವಾಗಿ ಶಿಕ್ಷಣ ನೀಡುವುದು ಅವಶ್ಯಕವಾಗಿದೆ.
ದೇಶದಲ್ಲಿ ಬಾಂಬ್ಸ್ಪೋಟವಾಗುತ್ತದೆ; ಏಕೆಂದರೆ ಮದರಸಾಗಳು ಭಯೋತ್ಪಾದಕರ ತರಬೇತಿ ಕೇಂದ್ರಗಳಾಗಿ ಮಾರ್ಪಟ್ಟಿವೆ.
ಭಾರತದಲ್ಲಿನ ಮುಸ್ಲಿಮರು ಮೊಘಲರೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ; ಆದರೆ ಮೊಘಲ್ ಬಾದಶಾಹಗಳ ಪತ್ನಿ ಯಾರಾಗಿದ್ದರು ? ಎಂದು ಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಫೇಸ್ಬುಕ್ ಪೋಸ್ಟ್ ಮೂಲಕ ಪ್ರಶ್ನೆಯನ್ನು ಕೇಳಿದ್ದಾರೆ.
ಇಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದದ್ದರಿಂದ ೨೫ ವರ್ಷದ ನಾಗರಾಜು ಎಂಬ ಯುವಕನ ಚಾಕೂ ಚುಚ್ಚಿ ಹತ್ಯೆ ಮಾಡಲಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅವರು ತರುಣಿಯ ಕುಟುಂಬದವರಾಗಿದ್ದಾರೆ.
‘ಆಲ ಇಂಡಿಯಾ ಮಜಲಿಸ-ಎ-ಇತ್ತೆಹಾದುಲ-ಮುಸ್ಲಮಿನ’ (ಎ.ಐ.ಎಮ್.ಐ.ಎಮ್.) ಈ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸುದ್ದಿನ ಓವೈಸಿ ಇವರ ಒಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ‘ನಾವು ನಿಮ್ಮ ದಬ್ಬಾಳಿಕೆಗೆ ಹೆದರುವದಿಲ್ಲ, ತಾಳ್ಮೆಯಿಂದ ಹೋರಾಟ ಮಾಡುತ್ತೇವೆ, ಜಾಗ ಬಿಡುವದಿಲ್ಲ ನಾವೂ ಅಲ್ಲಾಹನ ಮಾರ್ಗದಲ್ಲಿ ನಡೆಯುತ್ತೇವೆ.