Yogi Adityanath Statement : ಭಾರತಕ್ಕೆ ಶ್ರೀ ಕೃಷ್ಣನ ‘ಮುರಳಿ’ ಅಲ್ಲ, ‘ಸುದರ್ಶನ ಚಕ್ರ’ ಕೂಡ ಅಗತ್ಯವಿದೆ ! – ಯೋಗಿ ಆದಿತ್ಯನಾಥ
ಭಾರತಕ್ಕೆ ಭಗವಾನ್ ಕೃಷ್ಣನ ‘ಮುರಳಿ’ ಮಾತ್ರವಲ್ಲ, ಭದ್ರತೆಗಾಗಿ ‘ಸುದರ್ಶನ’ ಚಕ್ರದ ಕೂಡ ಅಗತ್ಯವಿದೆ.
ಭಾರತಕ್ಕೆ ಭಗವಾನ್ ಕೃಷ್ಣನ ‘ಮುರಳಿ’ ಮಾತ್ರವಲ್ಲ, ಭದ್ರತೆಗಾಗಿ ‘ಸುದರ್ಶನ’ ಚಕ್ರದ ಕೂಡ ಅಗತ್ಯವಿದೆ.
ವಿದ್ಯಾರ್ಥಿಗಳಲ್ಲಿ ಎಚ್ಐವಿ ಹರಡಲು ಮಾದಕ ಪದಾರ್ಥಗಳ ಚುಚ್ಚುಮದ್ದಿನ ಬಳಕೆಯೇ ಮುಖ್ಯ ಕಾರಣವಾಗಿದೆ.
ತ್ರಿಪುರಾದಲ್ಲಿ `ಆರ್ಟ್ ಅಂಡ್ ಕ್ರಾಫ್ಟ್’ ಎಂಬ ಸರಕಾರಿ ಕಲಾ ಮಹಾವಿದ್ಯಾಲಯದಲ್ಲಿ ಫೆಬ್ರುವರಿ ೧೪ ರಂದು ಶ್ರೀಸರಸ್ವತಿ ದೇವಿಯ ಪೂಜಾಉತ್ಸವ ಆಯೋಜಿಸಲಾಗಿತ್ತು; ಆದರೆ ಈ ಕಾರ್ಯಕ್ರಮದಲ್ಲಿ ಶ್ರೀಸರಸ್ವತಿ ದೇವಿಯ ಮೂರ್ತಿಗೆ ಸಾಂಪ್ರದಾಯಿಕ ಸೀರೆಯನ್ನು ಉಡಿಸಿರಲಿಲ್ಲ.
ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಈ ವರ್ಷ ಒಟ್ಟು 716 ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ 112 ರೋಹಿಂಗ್ಯಾ ಮುಸ್ಲಿಮರು ಮತ್ತು 319 ಬಾಂಗ್ಲಾದೇಶಿ ನುಸುಳುಕೋರರು ಸೇರಿದ್ದಾರೆ.
ಮುಸ್ಲೀಂ ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಂಡಿದ್ದರಿಂದ ಅಲ್ಲ, ಬದಲಾಗಿ ಮುಖ್ಯೊಪಾಧ್ಯಾಯರು ಅವರ ಧಾರ್ಮಿಕ ಸ್ವಾತಂತ್ರತ್ಯ್ರವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ ಬಗ್ಗೆ ಕೂಗು ಕೇಳಿಬಂದರೆ ಆಶ್ಚರ್ಯ ಪಡುವಂತಿಲ್ಲ !
ತ್ರಿಪುರಾ ರಾಜ್ಯದ ವಿಧಾನಸಭೆಯಲ್ಲಿ ಚುನಾವಣೆಯ ಬಳಿಕ ನಡೆದ ರಾಜಕೀಯ ಹಿಂಸಾಚಾರದ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ಸಂಸತ್ತಿನ ಸಮಿತಿಯ ಮೇಲೆ ವಿಶಾಲಗಡ ಈ ಪ್ರದೇಶದಲ್ಲಿ ದಾಳಿ ನಡೆದಿದೆ.
ಕಾಂಗ್ರೆಸ್ ರಾಮಮಂದಿರವನ್ನು ವಿರೋಧಿಸುತ್ತಿತ್ತು, ರಾಮಸೇತುವನ್ನು ನಷ್ಟಗೊಳಿಸಲು ಇಚ್ಛಿಸುತ್ತಿತ್ತು, ಮಥುರಾದ ಶ್ರೀಕೃಷ್ಣಜನ್ಮ ಭೂಮಿಯನ್ನು ಪ್ರಶ್ನಿಸುತ್ತಿತ್ತು.
ಲೋಕತಂತ್ರದ ಹೆಸರಿನಲ್ಲಿ ಹಿಂಸಾಚಾರ ನಡೆಸುವ ಇಂತಹ ಗೂಂಡಾ ಕಾರ್ಯಕರ್ತರಿರುವ ಮಾರ್ಕ್ಸ್ ಮಾದಿ ಕಮ್ಯುನಿಷ್ಟ ಪಕ್ಷದ ಮೇಲೆ ನಿಷೇಧ ಹೇರಬೇಕು !
ತ್ರಿಪುರಾದ ಭಾಜಪಾ ಸರಕಾರದ ಮುಖ್ಯಮಂತ್ರಿ ವಿಪ್ಲವ ಕುಮಾರ್ ದೇವ ಇವರು ರಾಜೀನಾಮೆ ನೀಡಿದ ನಂತರ ತ್ರಿಪುರಾದಲ್ಲಿ ಭಾಜಪದ ಪ್ರದೇಶಾಧ್ಯಾಕ್ಷ ಮಾಣಿಕ ಸಾಹಾ ಇವರನ್ನು ಮುಖ್ಯಮಂತ್ರಿಯೆಂದು ಘೋಷಿಸಲಾಯಿತು.
ಕಾನೂನು ಕೈಗೆತ್ತಿಕೊಂಡು ಕಾಮುಕನಿಗೆ ಶಿಕ್ಷೆ ನೀಡುವ ಪ್ರವೃತ್ತಿ ಏನಾದರೂ ಸಮಾಜದಲ್ಲಿ ಬೆಳೆದರೆ ಅದಕ್ಕೆ ಜವಾಬ್ದಾರರು ಯಾರು ? `ಈ ವ್ಯವಸ್ಥೆಯಲ್ಲಿ ನ್ಯಾಯ ಸಿಗುವುದಿಲ್ಲ’, ಈ ಭಾವನೆ ಜನರಲ್ಲಿ ನಿರ್ಮಾಣವಾಗಿರುವುದರ ಪ್ರತಿಕವಾಗಿದೆ. ಇದು ಎಲ್ಲಾ ಪಕ್ಷದ ಸರಕಾರದ ವಿಫಲವಾಗಿದೆ !