ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಬಾಂಗ್ಲಾದೇಶಿ ಕಳ್ಳಸಾಗಣೆದಾರರಿಂದ ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ
ಉದ್ದೇಶಪೂರ್ವಕವಾಗಿ ಇಂತಹ ಘಟನೆಗಳನ್ನು ಮಾಡಲಾಗುತ್ತಿದೆಯೇ?, ಇದರ ಅನ್ವೇಷಣೆ ಆಗಬೇಕಾಗಿದೆ!
ಉದ್ದೇಶಪೂರ್ವಕವಾಗಿ ಇಂತಹ ಘಟನೆಗಳನ್ನು ಮಾಡಲಾಗುತ್ತಿದೆಯೇ?, ಇದರ ಅನ್ವೇಷಣೆ ಆಗಬೇಕಾಗಿದೆ!
ಭಾರತ ಸರಕಾರವು ಈಗ ಪಾಕಿಸ್ತಾನದಂತೆಯೇ ಬಾಂಗ್ಲಾದೇಶದೊಂದಿಗೆ ಎಲ್ಲಾ ಸಂಬಂಧಗಳನ್ನು ಕಡಿದು, ಬಾಂಗ್ಲಾದೇಶ ಮೇಲೆ ಒತ್ತಡ ಬೀರುವ ಮೂಲಕ ಹಿಂದುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು !
ಕ್ಷುಲ್ಲಕ ಕಾರಣಕ್ಕಾಗಿ ಮುಸಲ್ಮಾನರು ಕಾನೂನನ್ನು ಕೈಗೆತ್ತಿಕೊಂಡು ಹಿಂದುಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿ-ಪಾಸ್ತಿಯನ್ನು ಹಾಳು ಮಾಡಲು ತ್ರಿಪುರಾ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿ?
ಭಾರತಕ್ಕೆ ಭಗವಾನ್ ಕೃಷ್ಣನ ‘ಮುರಳಿ’ ಮಾತ್ರವಲ್ಲ, ಭದ್ರತೆಗಾಗಿ ‘ಸುದರ್ಶನ’ ಚಕ್ರದ ಕೂಡ ಅಗತ್ಯವಿದೆ.
ವಿದ್ಯಾರ್ಥಿಗಳಲ್ಲಿ ಎಚ್ಐವಿ ಹರಡಲು ಮಾದಕ ಪದಾರ್ಥಗಳ ಚುಚ್ಚುಮದ್ದಿನ ಬಳಕೆಯೇ ಮುಖ್ಯ ಕಾರಣವಾಗಿದೆ.
ತ್ರಿಪುರಾದಲ್ಲಿ `ಆರ್ಟ್ ಅಂಡ್ ಕ್ರಾಫ್ಟ್’ ಎಂಬ ಸರಕಾರಿ ಕಲಾ ಮಹಾವಿದ್ಯಾಲಯದಲ್ಲಿ ಫೆಬ್ರುವರಿ ೧೪ ರಂದು ಶ್ರೀಸರಸ್ವತಿ ದೇವಿಯ ಪೂಜಾಉತ್ಸವ ಆಯೋಜಿಸಲಾಗಿತ್ತು; ಆದರೆ ಈ ಕಾರ್ಯಕ್ರಮದಲ್ಲಿ ಶ್ರೀಸರಸ್ವತಿ ದೇವಿಯ ಮೂರ್ತಿಗೆ ಸಾಂಪ್ರದಾಯಿಕ ಸೀರೆಯನ್ನು ಉಡಿಸಿರಲಿಲ್ಲ.
ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಈ ವರ್ಷ ಒಟ್ಟು 716 ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ 112 ರೋಹಿಂಗ್ಯಾ ಮುಸ್ಲಿಮರು ಮತ್ತು 319 ಬಾಂಗ್ಲಾದೇಶಿ ನುಸುಳುಕೋರರು ಸೇರಿದ್ದಾರೆ.
ಮುಸ್ಲೀಂ ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಂಡಿದ್ದರಿಂದ ಅಲ್ಲ, ಬದಲಾಗಿ ಮುಖ್ಯೊಪಾಧ್ಯಾಯರು ಅವರ ಧಾರ್ಮಿಕ ಸ್ವಾತಂತ್ರತ್ಯ್ರವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ ಬಗ್ಗೆ ಕೂಗು ಕೇಳಿಬಂದರೆ ಆಶ್ಚರ್ಯ ಪಡುವಂತಿಲ್ಲ !
ತ್ರಿಪುರಾ ರಾಜ್ಯದ ವಿಧಾನಸಭೆಯಲ್ಲಿ ಚುನಾವಣೆಯ ಬಳಿಕ ನಡೆದ ರಾಜಕೀಯ ಹಿಂಸಾಚಾರದ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ಸಂಸತ್ತಿನ ಸಮಿತಿಯ ಮೇಲೆ ವಿಶಾಲಗಡ ಈ ಪ್ರದೇಶದಲ್ಲಿ ದಾಳಿ ನಡೆದಿದೆ.
ಕಾಂಗ್ರೆಸ್ ರಾಮಮಂದಿರವನ್ನು ವಿರೋಧಿಸುತ್ತಿತ್ತು, ರಾಮಸೇತುವನ್ನು ನಷ್ಟಗೊಳಿಸಲು ಇಚ್ಛಿಸುತ್ತಿತ್ತು, ಮಥುರಾದ ಶ್ರೀಕೃಷ್ಣಜನ್ಮ ಭೂಮಿಯನ್ನು ಪ್ರಶ್ನಿಸುತ್ತಿತ್ತು.