ಪ್ರಯಾಗರಾಜ(ಉತ್ತರ ಪ್ರದೇಶ) ದಲ್ಲಿರುವ ಪ್ರಾಚೀನ ಶಿವಮಂದಿರದಲ್ಲಿ ಶಿವಲಿಂಗದ ಮೇಲೆ ಮೊಟ್ಟೆ ಇಟ್ಟ ದುಷ್ಕರ್ಮಿ!
ಪೈಗಂಬರರ ತಥಾಕಥಿತ ಅಪಮಾನದಿಂದ ಮುಸಲ್ಮಾನರು ಹಿಂಸಾಚಾರ ನಡೆಸುತ್ತಾರೆ, ಆದರೆ ಹಿಂದೂಗಳು ಅವರ ದೇವತೆಗಳಿಗೆ ಅಪಮಾನವನ್ನು ನ್ಯಾಯೋಚಿತ ಮಾರ್ಗದಿಂದಲೂ ವಿರೋಧಿಸುವುದಿಲ್ಲ!
ಪೈಗಂಬರರ ತಥಾಕಥಿತ ಅಪಮಾನದಿಂದ ಮುಸಲ್ಮಾನರು ಹಿಂಸಾಚಾರ ನಡೆಸುತ್ತಾರೆ, ಆದರೆ ಹಿಂದೂಗಳು ಅವರ ದೇವತೆಗಳಿಗೆ ಅಪಮಾನವನ್ನು ನ್ಯಾಯೋಚಿತ ಮಾರ್ಗದಿಂದಲೂ ವಿರೋಧಿಸುವುದಿಲ್ಲ!
ಇಲ್ಲಿ ಮುಸಲ್ಮಾನ ತರುಣನಾದ ಸುಹೇಲ ಶಾಹನು ಸೌರಭನೆಂದು ಹಿಂದೂ ಹೆಸರನ್ನು ಹೇಳಿ ಓರ್ವ ಹಿಂದೂ ತರುಣಿಯನ್ನು ಪ್ರೀತಿಯ ಬಲೆಯಲ್ಲಿ ಸೆಳೆದನು. ಆಕೆಯ ಲೈಂಗಿಕ ಶೋಷಣೆ ಮಾಡಿ ಆಕೆಯ ಅಶ್ಲೀಲ ವಿಡಿಯೋ ಮಾಡಿ ಆಕೆಯ ಮೇಲೆ ಮತಾಂತರವಾಗುವಂತೆ ಒತ್ತಡ ಹೇರಿದನು.
ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ಇದಗಾಹ ಮಸೀದಿ ಪ್ರಕರಣದಲ್ಲಿ ಹಿಂದೂ ಪಕ್ಷದ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ಮಹೇಂದ್ರ ಪ್ರತಾಪಸಿಂಗವರಿಗೆ ವಿಡಿಯೋ ಮೂಲಕ ಜೀವ ಬೆದರಿಕೆ ಹಾಕಿದ್ದು ಎದುರಿಗೆ ಬಂದಿದೆ.
ರಾಜ್ಯದ ಕಾನಪುರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಜೂನ ೫ ರಂದು ಆಗರಾದಲ್ಲಿ ಪರಿಸ್ಥಿತಿಯು ಹದಗೆಟ್ಟಿತು. ಆಗರಾದ ತಾಜಗಂಜಿನ ಬಸೀ ಖುರ್ದನಲ್ಲಿ ದ್ವಿಚಕ್ರ ವಾಹನದ ಸಣ್ಣ ಆಫಘಾತದ ನಂತರ ಹಿಂದೂ ಮತ್ತು ಮುಸ್ಲಿಮರ ನಡುವೆ ಹೊಡೆದಾಟ ಹಾಗೂ ಕಲ್ಲು ತೂರಾಟ ನಡೆಯಿತು.
ಇಲ್ಲಿನ ತಾಜಮಹಲಿನ ‘ರಾಯಲ ಗೇಟ್’ನಲ್ಲಿರುವ ಒಂದು ಕಲಾಕೊಠಡಿಯ ಶೌಚಾಲಯದ ಬಳಿ ಹಚ್ಚಲಾದ ಭಗವಾನ ಶ್ರೀಕೃಷ್ಣನ ಚಿತ್ರವನ್ನು ತೆಗೆಸಲಾಗಿದೆ. ಸಂತ ಮತ್ಸೇಂದ್ರ ಗೋಸ್ವಾಮಿಯವರು ಮನವಿ ಮಾಡಿದ ನಂತರ ಈ ಚಿತ್ರವನ್ನು ತೆಗೆಸಲಾಗಿದೆ.
ಜೂನ ೪ರಂದು ಜ್ಞಾನವ್ಯಾಪಿಯಲ್ಲಿ ದೊರೆತ ಶಿವಲಿಂಗವನ್ನು ಪೂಜಿಸಲು ಹೊರಟಿದ್ದ ದ್ವಾರಕಾ ಮತ್ತು ಜ್ಯೋತಿಶ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ವಿಶೇಷ ಪ್ರತಿನಿಧಿ ಸ್ವಾಮಿ ಅವಿಮುಕ್ತೆಶ್ವರಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿ ಇಮ್ರಾನ ಹೆಸರಿನ ಒಬ್ಬ ಮುಸ್ಲಿಂ ಯುವಕನು ಆಶಾ ಹೆಸರಿನ ಹಿಂದೂ ಪ್ರೇಯಸಿಯ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ದಾಳಿಯಲ್ಲಿ ಆಶಾ ಗಾಯಗೊಂಡಿದ್ದಾಳೆ. ಇಮ್ರಾನ ಈಗಾಗಲೇ ಮದುವೆಯಾಗಿರುವುದಾಗಿ ಆಶಾಗೆ ಗೊತ್ತಾಗಿದೆ ಎಂಬುದೇ ದಾಳಿಗೆ ಕಾರಣ ಎನ್ನಲಾಗಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಇಲ್ಲಿ ದ್ರಾವಿಡ ಶೈಲಿಯಲ್ಲಿ ಕಟ್ಟಲಾದ ರಾಮಲಲಾ ಸದನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯಲ್ಲಿ ಉಪಸ್ಥಿತರಿದ್ದರು.
ಉತ್ತರಪ್ರದೇಶ ಸರಕಾರದ ಸ್ತುತ್ಯ ನಿರ್ಧಾರ! ಕೆವಲ ಶ್ರೀರಾಮ ಮಂದಿರವಲ್ಲದೇ ಪ್ರತಿ ದೇವಾಲಯದ ಸುತ್ತಮುತ್ತಲೂ ಮದ್ಯ ಮಾರಾಟವನ್ನು ನಿಷೇಧಿಸಬೇಕು. ಇಡೀ ದೇಶದಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಬೇಕು!
ಶ್ರೀರಾಮಜನ್ಮಭೂಮಿಯಲ್ಲಿ ಕಟ್ಟಲಾಗುವ ಭವ್ಯವಾದ ಶ್ರೀರಾಮಮಂದಿರದ ಗರ್ಭಗೃಹದ ಭೂಮಿಪೂಜೆಯನ್ನು ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರ ಹಸ್ತದಿಂದ ಜೂನ ೧ರ ಬೆಳಿಗ್ಗೆ ನಡೆಸಲಾಯಿತು.