ಸಂವಿಧಾನದ ಮೂಲಕ ಭಾರತವನ್ನು `ಹಿಂದೂ ರಾಷ್ಟ್ರ’ ಎಂದು ಘೋಷಿಸಿ !
ಪ್ರಯಾಗರಾಜ (ಉತ್ತರ ಪ್ರದೇಶ) ಇಲ್ಲಿಯ ಸಂತ ಸಮ್ಮೇಳನದಲ್ಲಿ ನೂರಾರು ಸಂತರಿಂದ ಪ್ರಸ್ತಾಪನೆಗೆ ಅನುಮೋದನೆ !
ಪ್ರಯಾಗರಾಜ (ಉತ್ತರ ಪ್ರದೇಶ) ಇಲ್ಲಿಯ ಸಂತ ಸಮ್ಮೇಳನದಲ್ಲಿ ನೂರಾರು ಸಂತರಿಂದ ಪ್ರಸ್ತಾಪನೆಗೆ ಅನುಮೋದನೆ !
ಉತ್ತರ ಪ್ರದೇಶದಲ್ಲಿರುವ ಶೇಖುಪೂರ ಚುನಾವಣಾ ಕ್ಷೇತ್ರದ ಕಾಂಗ್ರೆಸ್ಸಿನ ಮಹಿಳಾ ಅಭ್ಯರ್ಥಿ ಫರಾಹ ನಯೀಮ ಇವರು ‘ಕಾಂಗ್ರೆಸ್ಸಿನಲ್ಲಿ ಮಹಿಳೆಯರ ಶೋಷಣೆಯಾಗುತ್ತಿದೆ’, ಎಂದು ಆರೋಪಿಸುತ್ತಾ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.
ನಮ್ಮ ಸರಕಾರ ಬಂದರೆ, ಅವರನ್ನು (ಹಿಂದೂಗಳನ್ನು) ಬಿಡುವುದಿಲ್ಲ. ನಮ್ಮ ಮೇಲೆ ದಬ್ಬಾಳಿಕೆಯಾಗುತ್ತಿದೆ, ಈ ಬಗ್ಗೆ ಒಬ್ಬೊಬ್ಬರನ್ನು ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ (ಎ.ಡಿ.ಎಂ.) ಕಚೇರಿಯ ಸಿಬ್ಬಂದಿಯೊಬ್ಬರು ವಿವಾಹ ಪ್ರಮಾಣಪತ್ರವನ್ನು ಪಡೆಯುವ ಸಲುವಾಗಿ ಹಿಂದೂ ಯುವಕನನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ.
ಮತಾಂಧರು ಬಹುಸಂಖ್ಯಾತರಾದಾಗ ಯಾವ ಪರಿಸ್ಥಿತಿ ಉದ್ಭವಿಸಬಹುದು, ಎಂಬುದನ್ನು ಇದು ತೋರಿಸುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತವು ಮತಾಂಧ ಬಹುಸಂಖ್ಯಾತವಾಗುವ ಮೊದಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !
ಕಳೆದ ೧೫ ವರ್ಷ ಹರಿಯಾದಲ್ಲಿ ಗೋಹತ್ಯೆಯ ಪ್ರಕರಣದಲ್ಲಿ ಪರಾರಿಯಾಗಿದ್ದ ಅಖಲಾಕನನ್ನು ಸಹಾರನಪೂರ ಪೊಲೀಸರು ಬಂಧಿಸಿದ್ದಾರೆ.
ಕೇವಲ ಸ್ವಾರ್ಥಕ್ಕಾಗಿ ಪಾಕಿಸ್ತಾನದ ಭಾರತವಿರೋಧಿ ಕೃತ್ಯದೆಡೆಗೆ ನಿರ್ಲಕ್ಷಿಸುವ ಸಮಾಜವಾದಿ ಪಕ್ಷಕ್ಕೆ ಚುನಾವಣೆಯಲ್ಲಿ ರಾಷ್ಟ್ರಪ್ರೇಮಿ ನಾಗರಿಕರು ಮತದಾನದ ಮೂಲಕ ಅವರ ಸ್ಥಾನವನ್ನು ತೋರಿಸಿದಲ್ಲಿ ಆಶ್ಚರ್ಯವೆನಿಸುವುದಿಲ್ಲ !
ಉತ್ತರ ಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಈಗ ಸರಕಾರ ಇಂತಹ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಸಹಾಯ ಮಾಡುವ ಪೊಲೀಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಿ ಸೆರೆಮನೆಗೆ ಹಾಕಬೇಕು !
ಅನೇಕ ಮದರಸಾಗಳಲ್ಲಿ ಇಂತಹ ಖೇದಕರ ಕೃತ್ಯಗಳು ನಡೆಯುತ್ತಿರುವುದು ಆಗಾಗ ಬಹಿರಂಗವಾಗುತ್ತಿದ್ದರೂ ಸರಕಾರಿ ವ್ಯವಸ್ಥೆಗಳು ಇಂತಹ ಮದರಸಾಗಳನ್ನು ಮುಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಂಡಿರುವುದನ್ನು ಎಂದೂ ಕೇಳಿಲ್ಲ ! ಸರಕಾರಿ ವ್ಯವಸ್ಥೆ ಈಗಲಾದರೂ ಇಂತಹ ಮದರಸಾಗಳಿಗೆ ಬೀಗ ಹಾಕುವ ಧೈರ್ಯವನ್ನು ತೋರಿಸುವುದೇ ?
ಉತ್ತರಪ್ರದೇಶದ ಮೇರಠ ಜಿಲ್ಲೆಯ ನೌಚಂದಿಯಲ್ಲಿ ಜನೇವರಿ ೧೭ ರಂದು ಮತಾಂಧರು ಪೊಲಿಸ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಸಮಯದಲ್ಲಿ ಮತಾಂಧರು ಪೊಲಿಸರನ್ನು ಥಳಿಸಿದರು.