ಪ್ರಯಾಗರಾಜನಲ್ಲಿ ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ಅನುಮಾನಾಸ್ಪದ ಸಾವು
ಉತ್ತರಪ್ರದೇಶ ಸರಕಾರವು ತಕ್ಷಣವೇ ಈ ಪ್ರಕರಣದ ತನಿಖೆ ನಡೆಸಬೇಕು ಮತ್ತು ಹಿಂದೂಗಳ ಮುಂದೆ ಸತ್ಯವನ್ನು ತರಬೇಕು !
ಉತ್ತರಪ್ರದೇಶ ಸರಕಾರವು ತಕ್ಷಣವೇ ಈ ಪ್ರಕರಣದ ತನಿಖೆ ನಡೆಸಬೇಕು ಮತ್ತು ಹಿಂದೂಗಳ ಮುಂದೆ ಸತ್ಯವನ್ನು ತರಬೇಕು !
ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿಯಲ್ಲಿನ ಶ್ರೀರಾಮ ಮಂದಿರ ನಿರ್ಮಾಣದ ಮೊದಲ ಹಂತ ಪೂರ್ಣವಾಗಿದೆ. ಶ್ರೀರಾಮಮಂದಿರದ ಅಡಿಪಾಯವು ಸಿದ್ಧವಾಗಿದೆ. ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ನಿರ್ದೇಶಕ ಚಂಪತ ರಾಯ ಇವರು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಮಟ್ಟದ ಮಹಿಳಾ ಖೊ-ಖೊ ಕ್ರೀಡಾಪಟುವಿನ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸರು ಶಹಜಾದ ಊರ್ಫ್ ಖಾದೀಮ ಎಂಬುವವನನ್ನು ಬಂಧಿಸಿದ್ದಾರೆ. ಶಹಜಾದನು ರೈಲು ನಿಲ್ದಾಣದ ಹತ್ತಿರ ಆ ಮಹಿಳಾ ಕ್ರೀಡಾಪಟುವನ್ನು ನಿರ್ಜನ ಸ್ಥಳಕ್ಕೆ ಎಳೆದುಕೊಂಡು ಹೋಗಿ ಅವಳ ಮೇಲೆ ಬಲಾತ್ಕಾರ ನಡೆಸಲು ಪ್ರಯತ್ನಿಸಿದ್ದನು
ಸ್ವಾತಂತ್ರ್ಯವೀರ ಸಾವರಕರರು ಇವರು ಹೇಳಿರುವಂತೆ, ‘ಮತಾಂತರವೆಂದರೆ ರಾಷ್ಟ್ರಾಂತರ’ ಆಗಿದೆ. ಆದ್ದರಿಂದ ಸರಕಾರವು ರಾಷ್ಟ್ರೀಯ ಮಟ್ಟದಲ್ಲಿ ಮತಾಂತರ ನಿರ್ಬಂಧ ಕಾನೂನು ಮಾಡಬೇಕು, ಎಂದು ಹಿಂದೂಗಳ ಬೇಡಿಕೆಯಾಗಿದೆ
ಮ. ಗಾಂಧಿ ಹತ್ಯೆಯ ಸಮಯದಲ್ಲಿ, ನಾರಾಯಣ ಆಪಟೆ ಇವರು ಪಂಡಿತ್ ನಾಥೂರಾಮ ಗೋಡ್ಸೆಯವರ ಹಿಂದೆ ನಿಂತಿದ್ದರು. ಈ ಹತ್ಯೆಯ ಪ್ರಕರಣದಲ್ಲಿ ನ್ಯಾಯಾಲಯವು ಪಂಡಿತ ನಾಥೂರಾಮ ಗೋಡ್ಸೆ ಜೊತೆಗೆ ಆಪಟೆ ಇವರಿಗೂ ಗಲ್ಲು ಶಿಕ್ಷೆ ವಿಧಿಸಿತ್ತು.
ಮಾಂಸ ಮತ್ತು ಮದ್ಯ ಮಾರಾಟಕ್ಕೆ ನಿಷೇಧ
ಅಲಹಾಬಾದ ಉಚ್ಚ ನ್ಯಾಯಾಲಯವು ವಾರಣಾಸಿಯಲ್ಲಿ ಕಾಶಿವಿಶ್ವನಾಥ ದೇವಸ್ಥಾನದ ಹತ್ತಿರವಿರುವ ಜ್ಞಾನವಾಪಿ ಮಸೀದಿಯ ಪುರಾತತ್ವ ವಿಭಾಗದಿಂದ ನಡೆಯಲಿದ್ದ ಸಮೀಕ್ಷೆಯನ್ನು ಸ್ಥಗಿತಗೊಳಿಸಿದೆ.
ಇಂತಹವರಿಗೆ ಗಲ್ಲು ಶಿಕ್ಷೆಯಾಗಲು ಉತ್ತರಪ್ರದೇಶ ಸರಕಾರವು ಪ್ರಯತ್ನಿಸಬೇಕು !
ಕೇವಲ ಸ್ವಾಗತಿಸುವುದು ಮಾತ್ರ ಅಪೇಕ್ಷಿತವಿಲ್ಲ, ಪ್ರತ್ಯಕ್ಷವಾಗಿ ಗೋಹತ್ಯೆ ಆಗದಂತೆ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ ಲಾ ಬೋರ್ಡ್ ಪ್ರಯತ್ನಿಸಬೇಕು !
ಹಸು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು. ಹಸುವಿಗೆ ಮೂಲಭೂತ ಹಕ್ಕು ನೀಡುವುದಕ್ಕಾಗಿ ಮತ್ತು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿದಲು ಸರಕಾರ ಸಂಸತ್ತಿನಲ್ಲಿ ವಿಧೇಯಕ ಮಂಡಿಸಬೇಕು.