ಜ್ಞಾನವಾಪಿಯ ಪ್ರಕರಣದಲ್ಲಿ ಭಾರತದ ಪುರಾತತ್ವ ಇಲಾಖೆಯ ವರದಿಯು ನಿರ್ಣಾಯಕ ಸಾಕ್ಷಿಯಲ್ಲ!
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
ಜ್ಞಾನವಾಪಿ ಪ್ರಕರಣದ ಕುರಿತು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿಯ ಕುರಿತು, ಈ ಪ್ರಕರಣದ ವಕೀಲ ಪೂ. ಹರಿ ಶಂಕರ್ ಜೈನ್ ಇವರು, ಜ್ಞಾನವಾಪಿ ಮಸೀದಿಯ ಜಾಗದಲ್ಲಿ ಒಂದು ದೇವಸ್ಥಾನವಿತ್ತು
ಅಯೋಧ್ಯೆಯನ್ನು ಭಾರತದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ. ಇದಕ್ಕಾಗಿ ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಅಯೋಧ್ಯೆಯ ಮಹಾಪೌರ ಮಹಂತ ಗಿರೀಶಪತಿ ತ್ರಿಪಾಠಿಯವರು ದೈನಿ `ಸನಾತನ ಪ್ರಭಾತ’ ದಿನಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡುವಾಗ ಹೇಳಿದ್ದಾ
ಭಾರತೀಯ ಪುರಾತತ್ವ ಇಲಾಖೆಯು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ನಡೆಸಿತು. ಅದರ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಪಕ್ಷಗಳಿಗೆ ನೀಡಲಾಯಿತು. ಹಿಂದೂ ಪರ ವಕೀಲರಾದ ವಿಷ್ಣು ಶಂಕರ ಜೈನ್ ಇವರು ಜನವರಿ 25 ರ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವರದಿಯ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದರು.
ಹಿಂದೂ ರಾಷ್ಟ್ರ ಇಲ್ಲದಿದ್ದರೆ, ಸನಾತನ ಧರ್ಮ ಕೂಡ ಸುರಕ್ಷಿತವಾಗಿ ಉಳಿಯಲಾರದು. ಇದಕ್ಕಾಗಿ ಎಲ್ಲಾ ಹಿಂದೂಗಳು ಹಿಂದೂ ರಾಷ್ಟ್ರಕ್ಕೆ ಬಲವಾಗಿ ಆಗ್ರಹಿಸಬೇಕು. ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಿರಬೇಕು, ಎಂದು ಅಯೋಧ್ಯೆಯಲ್ಲಿನ ಹನುಮಾನ ಗಢಿಯ ಮಹಂತ ಪೂ. ರಾಜದಾಸಜಿ ಮಹಾರಾಜ ಇವರು ಕರೆ ನೀಡಿದರು.
ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪಿಸಲು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಒಟ್ಟು 3 ಶಿಲ್ಪಕಾರರನ್ನು 3 ಮೂರ್ತಿಗಳನ್ನು ತಯಾರಿಸುವಂತೆ ಹೇಳಿತ್ತು.
ಜ್ಞಾನವಾಪಿ ಸ್ಥಳದಲ್ಲಿ ಹಿಂದೆ ಒಂದು ದೊಡ್ಡ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿ ಬಹಿರಂಗಪಡಿಸಿದೆ. ಹಿಂದೂ ಪಕ್ಷದ ವಕೀಲ ವಿಷ್ಣು ಶಂಕರ್ ಜೈನ್ ವರದಿ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಬಹಿರಂಗಪಡಿಸಿದರು.
ಇಲ್ಲಿಯ ಜ್ಞಾನವಾಪಿಯ ಪುರಾತತ್ವ ಇಲಾಖೆಯ ಸಮೀಕ್ಷೆಯ ವರದಿ ಎರಡು ಪಕ್ಷದವರಿಗೆ ನೀಡಲು ನ್ಯಾಯಾಲಯ ಒಪ್ಪಿದೆ. ಆದಷ್ಟು ಬೇಗನೆ ಇದರ ಪ್ರತಿ ಅವರಿಗೆ ನೀಡುವರು.
ಭಾರತದ ತಥಾಕಥಿತ ಸೆಕ್ಯುಲರಿಸ್ಟ್ ಮತ್ತು ಮುಸ್ಲಿಂ ಪ್ರಿಯ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಇತ್ಯಾದಿ ರಾಜಕೀಯ ಪಕ್ಷಗಳ ಹಿಂದೂ ನಾಯಕರ ಕನಸಿನಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್, ಅಕ್ಬರ್, ಬಾಬರ್ ಬರುತ್ತಾರೆ ಎಂದು ಯಾರಿಗಾದರೂ ಅನ್ನಿಸಬಹುದು !
ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮ ಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾದ ಮರುದಿನವೇ ಒಂದು ಕೋತಿ ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಿರುವ ಘಟನೆಯೊಂದು ನಡೆದಿದೆ. ಈ ಕೋತಿ ಕೆಲವು ಸಮಯ ಗರ್ಭಗುಡಿಯಲ್ಲಿ ಶಾಂತವಾಗಿ ಕುಳಿತುಕೊಂಡು ಮೂರ್ತಿಯನ್ನು ನೋಡುತ್ತಿತ್ತು ಮತ್ತು ನಂತರ ಅದು ಅಲ್ಲಿಂದ ಹೊರಟು ಹೋಯಿತು.