ಅಯೋಧ್ಯೆನಗರದಲ್ಲಿ ಇಂದು ಸುವರ್ಣ ಅಕ್ಷರದಲ್ಲಿ ಇತಿಹಾಸ ಬರೆಯುವರು : ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ !

ಕಳೆದ ೫೦೦ ವರ್ಷಗಳಿಂದ ಹಿಂದೂಗಳು ಯಾವ ಕ್ಷಣದ ದಾರಿ ಕಾಯುತ್ತಿದ್ದರು, ಆ ಕ್ಷಣ ಈಗ ಕೆಲವೇ ಗಂಟೆ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಹಸ್ತದಿಂದ ಇಂದು ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯುವುದು.

ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ! – ಜಗದ್ಗುರು ಪರಮಹಂಸಾಚಾರ್ಯ, ತಪಸ್ವಿ ಛಾವಣಿ, ಅಯೋಧ್ಯೆ, ಉತ್ತರ ಪ್ರದೇಶ

ಜಗದ್ಗುರು ಪರಮಹಂಸಾಚಾರ್ಯರು ಸನಾತನ ಪ್ರಭಾತದ ಕಾರ್ಯವನ್ನು ಶ್ಲಾಘಿಸಿದರು ಮತ್ತು ` ಸನಾತನ ಪ್ರಭಾತ’ಕ್ಕೆ ಶುಭ ಹಾರೈಸಿದರು. ಸನಾತನ ಪ್ರಭಾತವನ್ನು ಹೆಚ್ಚು ಹೆಚ್ಚು ಹಿಂದೂಗಳು ಓದಬೇಕು ಮತ್ತು ಅದಕ್ಕಾಗಿ ಇತರರನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.

ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರದ ಘೋಷಣೆ ಸಾಧ್ಯ ! – ಶ್ರೀ ಮಹಂತ ಹರಿ ಗಿರೀಜಿ ಮಹಾರಾಜ, ಅಂತಾರಾಷ್ಟ್ರೀಯ ಸಂರಕ್ಷಕರು, ಶ್ರೀ ಪಂಚದಶನಾಮ ಜೂನಾ ಅಖಾಡಾ

ಅಯೋಧ್ಯೆಯಲ್ಲಿ ಈಗ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂಗಳು ಈಗ ಸಿದ್ಧರಾಗಿರಬೇಕು; ಏಕೆಂದರೆ ಈಗ ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರ ಘೋಷಣೆಯಾಗುವ ಸಾಧ್ಯತೆ ಇದೆ

ಉತ್ತರ ಪ್ರದೇಶದಲ್ಲಿ ಮತಾಂಧ ವಕೀಲರಿಂದ ಮೊಕದ್ದಮೆಯ ಆಲಿಕೆಯನ್ನು ಅರ್ಧದಲ್ಲೇ ಬಿಟ್ಟು, ನಮಾಜ್ ಪಠಣ !

ಶುಕ್ರವಾರ ನಮಾಜ್ ಮಾಡಲು ನ್ಯಾಯಾಲಯದ ಕೆಲಸ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸುವ ನ್ಯಾಯವಾದಿಗಳ ನಡವಳಿಕೆ ಕುರಿತು ಇಲ್ಲಿನ ಒಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿವೇಕಾನಂದ ಶರಣ ತ್ರಿಪಾಠಿಯವರು ವಿಷಾದ ವ್ಯಕ್ತಪಡಿಸಿದರು.

ಶ್ರೀರಾಮನ ಕಣ್ಣು ತೆರೆದಿರುವ ಮೂರ್ತಿಯ ಚಿತ್ರ ಪ್ರಸಾರಗೊಳಿಸಿರುವವರ ವಿಚಾರಣೆ ನಡೆಯಬೇಕು !

ಪ್ರಸಾರ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಸ್ಥಾಪನೆ ಮಾಡುವ ಶ್ರೀರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡುವ ಮೊದಲಿನ ಅಂದರೆ ಕಣ್ಣು ತೆರೆದಿರುವ ಛಾಯಾಚಿತ್ರ ಎಲ್ಲಡೆ ಪ್ರಸಾರವಾಗಿದೆ.

ಜ್ಞಾನವಾಪಿ ಕಾಂಪ್ಲೆಕ್ಸ್ ನ ನೆಲಮಾಳಿಗೆಯ ಬೀಗದ ಕೈ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ಕೋರ್ಟ್ ಆದೇಶ !

ಹಿಂದೂ ಪಕ್ಷದ ನ್ಯಾಯವಾದಿ ಮದನ ಮೋಹನ ಯಾದವ್ ಇವರು ಈ ಹಿಂದೆ 1993 ರಲ್ಲಿ ಜ್ಞಾನವಾಪಿಯ ನೆಲಮಾಳಿಗೆಗೆ ಸರಕಾರಿ ಅಧಿಕಾರಿಗಳು ಬೀಗ ಹಾಕಿದ್ದರು ಎಂದು ಹೇಳಿದ್ದರು.

ಶ್ರೀರಾಮಲಲ್ಲ ಪ್ರಾಣಪ್ರತಿಷ್ಠಾಪನೆ ಸಮಾರಂಭದ ಸಿದ್ಧತೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರಿಂದ ಪರಿಶೀಲನೆ !

ಅಯೋಧ್ಯೆಯಲ್ಲಿನ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುವುದರಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಜನವರಿ ೧೯ ರಂದು ಸಿದ್ಧತೆಯ ಪರಿಶೀಲನೆ ನಡೆಸಿದರು.

PhD Prime Minister Modi : ಬಿ.ಹೆಚ್.ಯು ಅಲ್ಲಿಯ ಓರ್ವ ಮುಸಲ್ಮಾನ ವಿದ್ಯಾರ್ಥಿನಿಯ ಪ್ರಧಾನಮಂತ್ರಿ ಮೋದಿ ಇವರ ಕುರಿತು ಪಿ.ಹೆಚ್.ಡಿ !

ಪ್ರಧಾನಮಂತ್ರಿ ಮೋದಿ ಇವರು ದೇಶದಲ್ಲಿನ ವಿಶ್ವಾಸಾರ್ಹ ನಾಯಕರಾಗಿದ್ದಾರೆ. ಅವರು ಮುಸಲ್ಮಾನರ ವಿರೋಧಿ ಅಲ್ಲ, ಅವರ ಹಿತೈಷಿಗಳಿದ್ದಾರೆ ಹಾಗೂ ಆಧ್ಯಾತ್ಮಿಕ ಚಿಂತಕ ಮತ್ತು ಸಮಾಜ ಸುಧಾರಕರು ಕೂಡ ಇದ್ದಾರೆ.

ಶ್ರೀರಾಮ ಮಂದಿರದ ಆವರಣದ ಅಲಂಕಾರದ ಪುಷ್ಪಗಳಿಗೂ ಹಗಲು-ರಾತ್ರಿ `ಬಿಗಿ ಭದ್ರತೆ’ !’

ಅಯೋಧ್ಯಾ ನಗರದಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀ ರಾಮ ಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಸಮಾರಂಭಕ್ಕಾಗಿ ದೇವಸ್ಥಾನದ ಸಂಪೂರ್ಣ ಆವರಣವನ್ನು ಚೆಂಡುಹೂವಿನಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ.