ಉತ್ತರಾಖಂಡ ಸರಕಾರದಿಂದ ಚಾರಧಾಮ ಮಂದಿರ ನಿರ್ವಹಣೆ ಕಾಯಿದೆ ರದ್ದು !
ಈಗ ಕೇಂದ್ರದ ಭಾಜಪ ಸರಕಾರವು ದೇಶದಾದ್ಯಂತ ಸರಕಾರಿಕರಣಗೊಂಡಿರುವ ದೇವಾಲಯಗಳನ್ನು ಸರಕಾರದಿಂದ ಮುಕ್ತಗೊಳಿಸಿ ಭಕ್ತರಿಗೆ ಹಸ್ತಾಂತರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಈಗ ಕೇಂದ್ರದ ಭಾಜಪ ಸರಕಾರವು ದೇಶದಾದ್ಯಂತ ಸರಕಾರಿಕರಣಗೊಂಡಿರುವ ದೇವಾಲಯಗಳನ್ನು ಸರಕಾರದಿಂದ ಮುಕ್ತಗೊಳಿಸಿ ಭಕ್ತರಿಗೆ ಹಸ್ತಾಂತರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಒಂದು ವೇಳೆ ಈ ರೀತಿಯ ಘಟನೆಗಳು ಮತಾಂಧರ ಶ್ರದ್ಧಾಸ್ಥಾನಗಳ ವಿಷಯದಲ್ಲಿ ನಡೆದಿದ್ದರೆ, ದೇಶದಲ್ಲಿರುವ ತಥಾಕಥಿತ ಜಾತ್ಯತೀತರು ಆಕಾಶ-ಪಾತಾಳ ಒಂದು ಮಾಡಿಬಿಡುತ್ತಿದ್ದರು
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ ರಾವತರವರು ಕಾಶಿಪುರದಲ್ಲಿನ ಒಂದು ಸಭೆಯಲ್ಲಿ ಉಪಸ್ಥಿತರಿರುವಾಗ ಓರ್ವ ತರುಣನು ಚಾಕು ಹಿಡಿದು ನೇರವಾಗಿ ಸಭಾಮಂಟಪದ ಮೇಲೆ ಬಂದಿರುವ ಘಟನೆ ನಡೆದಿದೆ.
ಉತ್ತರಾಖಂಡದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಕಾಂಗ್ರೆಸ್ ಬಗ್ಗೆ ಅಸಾಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ರಾವತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ.
೧೭ ರಿಂದ ೧೯ ಡಿಸೆಂಬರ ಈ ಕಾಲಾವಧಿಯಲ್ಲಿ ಹಿಂದೂ ಧರ್ಮ ಸಂಸತ್ತಿನ ಆಯೋಜನೆ ಮಾಡಲಾಗಿದೆ. ಜುನಾ ಆಖಾಡಾದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹನಂದ ಗಿರಿ ಇವರು ಇದರ ಆಯೋಜನೆ ಮಾಡಿದ್ದಾರೆ. ಈ ಧರ್ಮ ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂತರು, ಮಹಾಂತ ಮತ್ತು ಧರ್ಮಾಚಾರ್ಯರು ಉಪಸ್ಥಿತರಿರುವರು.
ಆದಿ ಶಂಕರಾಚಾರ್ಯರ ಸಮಾಧಿಯ ಸ್ಥಳದಲ್ಲಿ ಸ್ಥಾಪಿಸಲಾದ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹಸ್ತದಿಂದ ಅನಾವರಣಗೊಳಿಸಲಾಯಿತು. ಶಂಕರಾಚಾರ್ಯರ ಈ ವಿಗ್ರಹವು 12 ಅಡಿ ಎತ್ತರ ಮತ್ತು 35 ಟನ್ ತೂಕವಿದೆ. ಇದೇ ಸಂದರ್ಭದಲ್ಲಿ ಪ್ರಧಾನಿಯವರು ಶಂಕರಾಚಾರ್ಯರ ಸಮಾಧಿಸ್ಥಳವನ್ನು ಉದ್ಘಾಟಿಸಿದರು.
ಇದರಿಂದ ದೇವಸ್ಥಾನ ಸರಕಾರಿಕರಣದ ವಿರುದ್ಧ ಹಿಂದೂಗಳ ಭಾವನೆಗಳು ಎಷ್ಟು ಪ್ರಬಲವಾಗಿವೆ, ಎಂಬುದು ಗಮನಕ್ಕೆ ಬರುತ್ತದೆ ! ಕೇಂದ್ರ ಮತ್ತು ಎಲ್ಲಾ ರಾಜ್ಯ ಸರಕಾರಗಳು ಈಗಲಾದರೂ ದೇವಸ್ಥಾನಗಳನ್ನು ಭಕ್ತರ ವಶಕ್ಕೆ ನೀಡುವುದೇ ?
ಉತ್ತರಾಖಂಡ ರಾಜ್ಯದಲ್ಲಿ ಅಕ್ರಮವಾಗಿ ಭೂಮಿ ಮಾರಾಟದ ಪ್ರಕರಣವು ಬೆಳಕಿಗೆ ಬಂದಿದೆ. ಕಳೆದ ತಿಂಗಳ ಸಪ್ಟೆಂಬರ್ ೨೩ ರಂದು ಮುಸಲ್ಮಾನರು ಅನುಸೂಚಿತ ಜಾತಿ ಮತ್ತು ಪಂಗಡದ ಸಮಾಜದ ಜನರಿಂದ ಭೂಮಿ ಖರೀದಿಸಿದ್ದಾರೆ.
20 ವರ್ಷಗಳಿಂದ ಅಣೆಕಟ್ಟಿನ ಬಳಿ ಅಕ್ರಮ ಮಸೀದಿಯಿರುವುದು, ಇಲ್ಲಿಯವರೆಗಿನ ಸರ್ವಪಕ್ಷೀಯ ಆಡಳಿತಗಾರರಿಗೆ ನಾಚಿಕೆಗೇಡು !
ನೇಪಾಳಕ್ಕೆ ತಾಗಿಕೊಂಡಿರುವ ಭಾರತೀಯ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮತಾಂಧರ ಜನಸಂಖ್ಯೆಯು ದುಪ್ಪಟ್ಟಿಗಿಂತ ಹೆಚ್ಚಾಗಿದೆ. ಹಾಗೆಯೇ ಅಲ್ಲಿ ಕೇವಲ ಎರಡು ವರ್ಷಗಳಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಒಂದು ವರದಿಯಲ್ಲಿ ಹೇಳಲಾಗಿದೆ.