ಬೆಂಗಳೂರಿನಲ್ಲಿ ರೈತರ ನೇತಾರ ರಾಕೇಶ ಟಿಕೈತರ ಮೇಲೆ ಮಸಿ ಎರಚಲಾಯಿತು !
ರೈತರ ನೇತಾರ ರಾಕೇಶ ಟಿಕೈತರವರ ಮೇಲೆ ಇಲ್ಲಿನ ಗಾಂಧಿ ಭವನದಲ್ಲಿನ ಒಂದು ಪತ್ರಿಕಾ ಪರಿಷತ್ತಿನಲ್ಲಿ ಮಸಿ ಎರಚಲಾಯಿತು. ಪೊಲೀಸರು ಮಸಿ ಎರಚಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ರೈತರ ನೇತಾರ ರಾಕೇಶ ಟಿಕೈತರವರ ಮೇಲೆ ಇಲ್ಲಿನ ಗಾಂಧಿ ಭವನದಲ್ಲಿನ ಒಂದು ಪತ್ರಿಕಾ ಪರಿಷತ್ತಿನಲ್ಲಿ ಮಸಿ ಎರಚಲಾಯಿತು. ಪೊಲೀಸರು ಮಸಿ ಎರಚಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಪ್ರಧಾನಮಂತ್ರಿ ಶಾಹಬಾಜ ಶರೀಫರು ಒಂದು ಸಭೆಯಲ್ಲಿ ಮಾತನಾಡುತ್ತಿದ್ದಾಗ, ನನ್ನ ಬಟ್ಟೆಗಳನ್ನು ಮಾರಿ ಆ ಹಣದಿಂದ ಜನರಿಗೆ ಗೋಧಿಯ ಹಿಟ್ಟನ್ನು ಅಗ್ಗದಲ್ಲಿ ದೊರಕಿಸಿಕೊಡುವೆನು, ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಯಾವುದೇ ಮಾಹಿತಿಯಿಲ್ಲದ ಪುರಾತತ್ತ್ವ ಇಲಾಖೆಯ ಕಾರ್ಯವು ಹೇಗೆ ನಡೆಯುತ್ತಿದೆ ಎಂಬುದು ಇದರಿಂದ ಗಮನಕ್ಕೆ ಬರುತ್ತದೆ ! ಇನ್ನೊಂದು ಕಡೆಯಲ್ಲಿ ಪ್ರಾಚೀನ ದೇವಸ್ಥಾನದ ಜಾಗದಲ್ಲಿ ಪೂಜೆ ಮಾಡಲು ಮನವಿ ಮಾಡಲಾಗಿದ್ದರೆ ಇದೇ ಪುರಾತತ್ತ್ವ ಇಲಾಖೆಯು ಅದನ್ನು ವಿರೋಧಿಸುತ್ತದೆ, ಎಂಬುದನ್ನು ಗಮನದಲ್ಲಿಡಿ !
ಹಿಂದೂಗಳ ಸಂಸ್ಕೃತಿ ಹಾಗೂ ಪರಂಪರೆಯನ್ನು ತಮ್ಮ ಮತಾಂತರಕ್ಕಾಗಿ ಬಳಸುವ ದೂರ್ತ ಕ್ರೈಸ್ತರು ! ಇಂತಹವರಿಗೆ ಬುದ್ಧಿಕಲಿಸಲು ಭಾರತದಾದ್ಯಂತ ಕಠೋರವಾದ ಮತಾಂತರವಿರೋಧಿ ಕಾನೂನನ್ನು ರಚಿಸಿ ಕ್ರೈಸ್ತ ಮತಪ್ರಚಾರಕರ ಮೇಲೆ ಕಾರ್ಯಾಚರಣೆಯನ್ನು ಮಾಡುವುದು ಆವಶ್ಯಕವಾಗಿದೆ !
ಉತ್ತರಾಖಂಡ ವಿಧಾನಸಭೆಯ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರಸಿಂಗ ಧಾಮಿ ಭರವಸೆ ನೀಡಿದ್ದರು.
ಮಳಲಿ ಭಾಗದ ಮದನಿ ಮಸೀದಿಯಲ್ಲಿ ದೇವಾಲಯದ ಅವಶೇಷ ಮತ್ತು ಚಿಹ್ನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಮೀಪದಲ್ಲಿರುವ ರಾಮಾಂಜನೇಯ ಭಜನಾ ಮಂದಿರದಲ್ಲಿರುವ ಕೇರಳದ ಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ ಅವರಲ್ಲಿ ‘ತಾಂಬೂಲ ಪ್ರಶ್ನೆ’ ನಡೆಯಿತು.
ಮಂದಸೌರ (ಮಧ್ಯಪ್ರದೇಶ) ಎಂಬಲ್ಲಿ ಶೇಖ ಝಾಫರ ಶೇಖ (ವಯಸ್ಸು ೪೬ ವರ್ಷ) ಎಂಬವನು ಇಸ್ಲಾಮಿನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಅವನನ್ನು ಈಗ ಚೇತನಸಿಂಗ ರಜಪೂತ ಎಂದು ಕರೆಯಲಾಗುತ್ತದೆ.
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ ಮಲಿಕಗೆ ಭಯೋತ್ಪಾದನೆಗೆ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರ ಒದಗಿಸಿದ್ದಕ್ಕಾಗಿ ಜೀವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ನಿಷೇಧಿಸಿದ ಇಸ್ಲಾಮಿ ದೇಶಗಳ ಒಕ್ಕೂಟವನ್ನು ಭಾರತ ಖಂಡಿಸಿದೆ
ಚಿತ್ರೀಕರಣವು ಸಾರ್ವಜನಿಕವಾದರೆ ಸಂಪೂರ್ಣ ಜಗತ್ತಿಗೆ ಜ್ಞಾನವಾಪಿಯು ಮಸೀದಿಯಾಗಿರದೇ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನವಾಗಿತ್ತು ಎಂಬುದು ತಿಳಿಯುತ್ತದೆ. ಆದುದರಿಂದಲೇ ಮುಸಲ್ಮಾನ ಪಕ್ಷವು ಇದನ್ನು ವಿರೋಧಿಸುತ್ತಿದೆ, ಎಂಬುದನ್ನು ಗಮನದಲ್ಲಿಡಿ !
ಇಂತಹ ಬೆದರಿಕೆಗಳಿಂದ ಕಾನೂನು ಮತ್ತು ಸುವ್ಯವಸ್ಥೆಯು ಕೆಡುವುದಿಲ್ಲವೇ ? ಸಮಾಜದಲ್ಲಿ ಆಗಾಗ ಅಶಾಂತಿಯನ್ನು ನಿರ್ಮಿಸುವ ಇಂತಹ ಸಂಘಟನೆಗಳ ಮೇಲೆ ಸರಕಾರವು ನಿರ್ಬಂಧವನ್ನು ಹೇರಲೇಬೇಕು !