ಶ್ರೀ ಹನುಮಾನ ಜಯಂತಿಯ ದಿನ ೩ ರಾಜ್ಯಗಳಲ್ಲಿ ಮತಾಂಧರಿಂದ ಮೆರವಣಿಗೆಯ ಮೇಲೆ ಆಕ್ರಮಣ
ಶ್ರೀರಾಮನವಮಿಯ ಅನುಭವಿರುವಾಗ ಪೊಲೀಸರು ಶ್ರೀ ಹನುಮಾನ ಜಯಂತಿಯ ದಿನ ಮುಸಲ್ಮಾನಬಹುಲ ಭಾಗಗಳಿಂದ ಮೆರವಣಿಗೆಯು ಹೋಗುತ್ತಿರುವಾಗ ವಿಶೇಷ ಸುರಕ್ಷೆಯನ್ನು ಏಕೆ ನೀಡಲಿಲ್ಲ ? ಅಥವಾ ಹೆಚ್ಚಿನ ಸತರ್ಕತೆಯನ್ನು ಏಕೆ ತೋರಿಸಲಿಲ್ಲ ?
ಶ್ರೀರಾಮನವಮಿಯ ಅನುಭವಿರುವಾಗ ಪೊಲೀಸರು ಶ್ರೀ ಹನುಮಾನ ಜಯಂತಿಯ ದಿನ ಮುಸಲ್ಮಾನಬಹುಲ ಭಾಗಗಳಿಂದ ಮೆರವಣಿಗೆಯು ಹೋಗುತ್ತಿರುವಾಗ ವಿಶೇಷ ಸುರಕ್ಷೆಯನ್ನು ಏಕೆ ನೀಡಲಿಲ್ಲ ? ಅಥವಾ ಹೆಚ್ಚಿನ ಸತರ್ಕತೆಯನ್ನು ಏಕೆ ತೋರಿಸಲಿಲ್ಲ ?
ಪಾಕಿಸ್ತಾನದ ವಾಯುದಳವು ಅಫಗಾನಿಸ್ತಾನದ ಖೊಸ್ತ ಪ್ರಾಂತ್ಯದಲ್ಲಿನ ಸಪುರಾ ಜಿಲ್ಲೆ ಹಾಗೂ ಕುನಾರ ಪ್ರಾಂತ್ಯದಲ್ಲಿ ನಡೆಸಿದ ದಾಳಿಯಲ್ಲಿ ೩೦ ಜನರು ಮೃತಪಟ್ಟಿದ್ದಾರೆ. ಅವರ ಪೈಕಿ ಮಹಿಳೆಯರು ಹಾಗೂ ಮಕ್ಕಳ ಸಮಾವೇಶವಿತ್ತು. ಉಗ್ರಗಾಮಿಗಳನ್ನು ನಾಶ ಮಾಡಲು ಈ ಕಾರ್ಯಾಚರಣೆ ನಡೆಸಿರುವುದಾಗಿ ಪಾಕಿಸ್ತಾನವು ಹೇಳಿಕೊಂಡಿದೆ.
ರೈಲ್ವೇಯ ಹೊಸ ನಿಯಮಗಳ ಪ್ರಕಾರ ರಾತ್ರಿ ಪ್ರಯಾಣಿಸುವಾಗ ಯಾವುದೇ ಪ್ರಯಾಣಿಕರು ಮೊಬೈಲ್ ಫೋನಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ, ಜೋರಾಗಿ ಹಾಡು ಕೇಳುವಂತಿಲ್ಲ. ಇತರೆ ಪ್ರಯಾಣಿಕರಿಂದ ಅಂತಹ ದೂರು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಹಸುಗಳಿಂದಾಗಿ ನಾವು ಹಾಲು, ಮೊಸರು, ತುಪ್ಪ, ಸೆಗಣಿ ಮತ್ತು ಗೋಮುತ್ರದಂತಹ ೫ ಪದಾರ್ಥಗಳನ್ನು ಪಡೆಯುತ್ತೇವೆ. ಸೆಗಣಿಯಲ್ಲಿ ಲಕ್ಷ್ಮಿ ಮತ್ತು ಗೋಮುತ್ರದಲ್ಲಿ ಗಂಗೆ ನೆಲೆಸಿದ್ದಾರೆ. ಗೋಮುತ್ರ ಸಿಂಪಡಣೆ ಮಾಡುವುದರಿಂದ ರಾಕ್ಷಸ ಅಥವಾ ವಾಸ್ತುದೋಷಗಳಂತಹ ಸಮಸ್ಯೆ ನಿವಾರಣೆಯಾಗುತ್ತದೆ
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಂತ ಜಯಂತಿಯಂದು ನಡೆದ ಮೆರವಣಿಗೆಯ ಮೇಲೆ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ಮತಾಂಧರಿಂದ ದಾಳಿ ನಡೆದಿತ್ತು. ಇದಾದ ನಂತರ ಏಪ್ರಿಲ ೧೭ ರಂದು ದೆಹಲಿಯ ವಿಕಾಸನಗರದಲ್ಲಿ ಹಿಂದೂ ಸಂಘಟನೆಗಳಿಂದ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ಜೋಧಪುರ ಉಚ್ಚ ನ್ಯಾಯಾಲಯವು ಋಗ್ವೇದದಂತಹ ಹಿಂದೂ ಧರ್ಮಗ್ರಂಥ ಸಹಿತ ಜ್ಯೂ, ಕ್ರೈಸ್ತ ಹಾಗೂ ಇಸ್ಲಾಂ ಪಂಥಗಳ ಸಿದ್ಧಾಂತಗಳ ಆಧಾರವನ್ನು ನೀಡುತ್ತಾ ಜೀವಾವಧಿ ಶೀಕ್ಷೆಯನ್ನು ಅನುಭವಿಸುತ್ತಿರುವ ೩೪ ವರ್ಷದ ಕೈದಿ ನಂದಲಾಲನನ್ನು ಆತನ ಪತ್ನಿ ರೇಖಾ ಗರ್ಭಿಣಿಯಾಗಬೇಕು ಎಂಬ ಕಾರಣಕ್ಕೆ ೧೫ ದಿನಗಳ ಕಾಲ ಪೆರೋಲ್ ಮಂಜೂರು ಮಾಡಿದೆ.
ಶ್ರೀರಾಮನವಮಿಯ ದಿನದಂದು ನಡೆದ ಮೆರವಣಿಗೆಯ ಮೇಲೆ ರಾಜ್ಯದಲ್ಲಿನ ಆನಂದ ಜಿಲ್ಲೆಯ ಖಂಬಾತನಲ್ಲಿ ಮುಸಲ್ಮಾನಬಹುಸಂಖ್ಯಾತ ಪ್ರದೇಶದಲ್ಲಿ ದಾಳಿ ನಡೆಸಲಾಗಿತ್ತು. ಈ ಕುರಿತು ನಡೆಯಲಾದ ತನಿಖೆಯಲ್ಲಿ ಈ ಹಿಂಸಾಚಾರದ ಒಳ ಸಂಚು ವಿದೇಶದಲ್ಲಿ ರಚಿಸಲಾಗಿರುವುದು ಬೆಳಕಿಗೆ ಬಂದಿದೆ.
ಇಲ್ಲಿ ಏಪ್ರಿಲ ೧೬ ರಂದು ಶ್ರೀನಿವಾಸನ್ (ವಯಸ್ಸು ೪೫) ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದರು. ಅವರು ತಮ್ಮ ಅಂಗಡಿಯಲ್ಲಿ ಕುಳಿತುಕೊಂಡಿರುವಾಗ ಅವರ ಮೇಲೆ ದಾಳಿ ನಡೆಸಲಾಯಿತು.
ಇಲ್ಲಿ ಹನುಮಾನ ಜಯಂತಿಯ ದಿನದಂದು ಶ್ರೀ ಹನುಮಾನನ ೧೦೮ ಅಡಿ ಎತ್ತರದ ಮೂರ್ತಿಯನ್ನು ಪ್ರಧಾನಿ ಮೋದಿಯವರ ಹಸ್ತದಿಂದ ಆನ್ಲೈನ್ ಮೂಲಕ ಅನಾವರಣ ಮಾಡಲಾಯಿತು. ಪ್ರಧಾನಿ ಕಾರ್ಯಾಲಯ ನೀಡಿರುವ ಮಾಹಿತಿ ಪ್ರಕಾರ ಹನುಮಾನ ದೇವರಿಗೆ ಸಂಬಂಧಿಸಿದ ಚಾರ್ಧಾಮ ಯೋಜನೆಯಡಿ ದೇಶದ ನಾಲ್ಕೂ ದಿಕ್ಕುಗಳಲ್ಲಿ ಹನುಮಾನನ ಮೂರ್ತಿಗಳನ್ನು ಸ್ಥಾಪಿಸಲಾಗುವುದು.
ಬಿಹಾರ, ಬಂಗಾಳ, ಛತ್ತಿಸಗಢ ಮತ್ತು ಮಹಾರಾಷ್ಟ್ರದಲ್ಲಿ ನಡೆದ ೪ ವಿಧಾನಸಭಾ ಕ್ಷೇತ್ರಗಳು ಮತ್ತು ೧ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾಜಪಾವು ಯಾವುದೇ ಸ್ಥಾನವನ್ನು ಗೆದ್ದಿಲ್ಲ. ಮಹಾರಾಷ್ಟ್ರದ ಉತ್ತರ ಕೋಲ್ಲಾಪುರದಲ್ಲಿ ಕಾಂಗ್ರೆಸ ಅಭ್ಯರ್ಥಿ ಜಯಶ್ರೀ ಜಾಧವ, ಬಿಹಾರದ ಬೋಚಹಾ ಕ್ಷೇತ್ರದಿಂದ ರಾಷ್ಟ್ರೀಯ ಜನತಾದಳದ ಅಭ್ಯರ್ಥಿ ಮತ್ತು ಛತ್ತೀಸಗಢದಿಂದ ಕಾಂಗ್ರೆಸ ಆಭ್ಯರ್ಥಿ ಗೆಲುವು ಸಾಧಿಸಿದ್ದಾರೆ.