ಹಿಂದೂ ಯುವಕನನ್ನು ಮದುವೆಯಾಗಿದ್ದಕ್ಕೆ ಮುಸ್ಲಿಂ ಹುಡುಗಿಯ ಮನೆಯವರಿಂದ ಯುವಕನಿಗೆ ಥಳಿತ
ಹಿಂದೂ ಯುವಕನನ್ನು ಮದುವೆಯಾದನಂತರ ಮುಸ್ಲಿಂ ಹುಡುಗಿಯನ್ನು ಅಪಹರಿಸಲಾಗಿದೆ. ಯುವತಿಯ ಕುಟುಂಬವು ಅಪಹರಣ ಮಾಡಿದ್ದಾರೆ ಎಂಬ ಆರೋಪ ಮಾಡಿದ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಜನರನ್ನು ಬಂಧಿಸಲಾಯಿತು.
ಹಿಂದೂ ಯುವಕನನ್ನು ಮದುವೆಯಾದನಂತರ ಮುಸ್ಲಿಂ ಹುಡುಗಿಯನ್ನು ಅಪಹರಿಸಲಾಗಿದೆ. ಯುವತಿಯ ಕುಟುಂಬವು ಅಪಹರಣ ಮಾಡಿದ್ದಾರೆ ಎಂಬ ಆರೋಪ ಮಾಡಿದ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಜನರನ್ನು ಬಂಧಿಸಲಾಯಿತು.
ಇಲ್ಲಿ ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡುವ ಪ್ರಯತ್ನದಿಂದ ಆಕೆಯ ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಆಸೀಫನನ್ನು ಬಂಧಿಸಲಾಗಿದೆ. ಸ್ಥಳೀಯರು ಆಸೀಫನಿಗೆ ಗಲ್ಲು ಶಿಕ್ಷೆ ನೀಡಬೇಕಾಗಿ ಮನವಿ ಮಾಡಿದ್ದಾರೆ.
ಇಲ್ಲಿನ ಕುತುಬಮಿನಾರಿನ ಪರಿಸರದಲ್ಲಿರುವ ಶ್ರೀ ಗಣೇಶನ ಮೂರ್ತಿಯನ್ನು ಸ್ಥಳಾಂತರಿಸಿ ಅಲ್ಲಿ ಸಂಗ್ರಹಾಲಯವನ್ನು ಇಡುವ ಬಗ್ಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕೆಲವು ಪದಾಧಿಕಾರಿಗಳು ಈ ಸ್ಥಳಕ್ಕೆ ಭೇಟಿ ನೀಡಿದರು.
ಗೋರಕ್ಷಕರು ಮತ್ತು ಪೊಲೀಸರು ೨೨ ಕಿಲೋಮೀಟರ್ಗಳವರೆಗೆ ಬೆನ್ನಟ್ಟಿ ಟ್ರಕ್ನಿಂದ ಅಕ್ರಮವಾಗಿ ಜಾವುವಾರುಗಳನ್ನು ಸಾಗಿಸುತ್ತಿದ್ದ ೬ ಗೋಕಳ್ಳರನ್ನು ಬಂಧಿಸಿದ್ದಾರೆ. ಬೆನ್ನಟ್ಟಿದ ಸಂದರ್ಭದಲ್ಲಿ ಗೋಕಳ್ಳರು ಚಲಿಸುತ್ತಿದ್ದ ಲಾರಿಯಿಂದ ೭ ಹಸುಗಳನ್ನು ಎಸೆದರು.
ಕೆಲವು ವರ್ಷಗಳ ಹಿಂದೆ ರೈಲ್ವೇ ಆಡಳಿತವು ಕಟನಿಯ ರೈಲು ನಿಲ್ದಾಣದ ಪ್ರದೇಶದ ಹಳೆಯ ಶ್ರೀ ರಾಮ ಮಂದಿರದ ಮುಂಭಾಗದಲ್ಲಿ ಗೋಡೆಯೊಂದನ್ನು ನಿರ್ಮಿಸಿತ್ತು. ಇದರಿಂದ ದೇವಸ್ಥಾನಕ್ಕೆ ತೆರಳಲು ಭಕ್ತರು ಪರದಾಡುವಂತಾಗಿತ್ತು. ರೈಲ್ವೇ ಆಡಳಿತದ ಈ ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗಾಗ್ಗೆ ವಿರೋಧ ವ್ಯಕ್ತಪಡಿಸಿದ್ದವು.
ಶ್ರೀಲಂಕಾ ದಿವಾಳಿಯಾಗಿದೆ. ದೇಶದಲ್ಲಿ ಕೇವಲ ೫ ಸಾವಿರ ಕೋಟಿ ರೂಪಾಯಿಗಳ ವಿದೇಶಿ ವಿನಿಮಯ ಸಂಗ್ರಹದಲ್ಲಿ ಬಾಕಿ ಉಳಿದಿರುವುದು. ಈ ಪರಿಸ್ಥಿತಿಯಿಂದ ಹೊರಬರಲು ಶ್ರೀಲಂಕಾಗೆ ಸುಮಾರು ೨೨ ಸಾವಿರ ಕೋಟಿ ರೂಪಾಯಿಗಳ ಅವಶ್ಯಕತೆ ಇದೆ.
ಒಂದೆಡೆ, ಹಿಂದೂಗಳಿಗೆ ಸರ್ವಧರ್ಮ ಸಮನ್ವಯದ ಡೋಸ್ ನೀಡುತ್ತಾರೆ, ಮತ್ತೊಂದೆಡೆ, ಮತಾಂಧರು ಮಾತ್ರ ಹಿಂದೂಗಳನ್ನು ಮತ್ತು ಅವರನ್ನು ಬೆಂಬಲಿಸುವ ಧರ್ಮಬಾಂಧವರ ಮೇಲೆ ದಾಳಿ ಮಾಡುತ್ತಾರೆ ! ಇದು ಜಾತ್ಯತೀತರಿಗೆ ಕಾಣಿಸುವುದಿಲ್ಲವೇ ?
ಎಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ ಅಲ್ಲಿ ರಾಜ್ಯ ಸರಕಾರ ಅವರನ್ನು ಅಲ್ಪಸಂಖ್ಯಾತರೆಂದು ಘೋಷಿಸಬಹುದು ಎಂದು ಕೇಂದ್ರ ಸರಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಲ್ಲಾವಾರು ಜನಸಂಖ್ಯೆಯನ್ನು ಗಮನಿಸಿದರೆ ದೇಶದ ೧೦೨ ಜಿಲ್ಲೆಗಳಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ.
ಹೀಗಿದ್ದರೆ ಸರಕಾರಿ ಇಲಾಖೆಗಳಲ್ಲಿರುವ ಭ್ರಷ್ಟಾಚಾರವು ಯಾವ ಮಟ್ಟಕ್ಕೆ ತಲುಪಿದೆ ಎಂಬುದರ ಕಲ್ಪನೆ ಬಂದಿರಬಹುದು. ಇಂತಹ ಭ್ರಷ್ಟ ಸರಕಾರಿ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಿ ಅವರಿಗೆ ಜೀವಾವಧಿ ಶಿಕ್ಷೆಯನ್ನು ಏಕೆ ನೀಡಬಾರದು ?
ಇಂತಹ ಪ್ರಶ್ನೆಗಳು ಹುಟ್ಟುವ ಮೊದಲೇ ಕೇಂದ್ರದ ಭಾಜಪ ಸರಕಾರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಈಗಲಾದರೂ ಪ್ರಯತ್ನಗಳಾಗಬೇಕು, ಎಂಬ ಅಪೇಕ್ಷೆ !