ಕರ್ನಾಟಕದಲ್ಲಿ ಹಿಜಾಬ ಧರಿಸಲು ದೊರೆಯದಿದ್ದರೆ ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಕುಂಕುಮವನ್ನು ಹಚ್ಚಲು ಬಿಡುವುದಿಲ್ಲ !
ಬಾಂಗ್ಲಾದೇಶದಲ್ಲಿನ ಮತಾಂಧರು ಬೆದರಿಕೆ ಹಾಕಿರುವ ಬಗ್ಗೆ ತಸ್ಲೀಮಾ ನಸರೀನರವರಿಂದ ಮಾಹಿತಿ
ಬಾಂಗ್ಲಾದೇಶದಲ್ಲಿನ ಮತಾಂಧರು ಬೆದರಿಕೆ ಹಾಕಿರುವ ಬಗ್ಗೆ ತಸ್ಲೀಮಾ ನಸರೀನರವರಿಂದ ಮಾಹಿತಿ
ಯಾರಿಗಾದರು ಬುರ್ಖಾ ಮತ್ತು ಹಿಜಾಬ್ ಇಷ್ಟೇ ಅವಶ್ಯಕವಾಗಿದ್ದರೆ, ಅವರು ತಮಗಾಗಿ ಬೇರೆ ಶಾಲೆಗಳು ಅಥವಾ ಮಹಾವಿದ್ಯಾಲಯಗಳು ಕಟ್ಟಬೇಕು ಅಥವಾ ಮದರಸಾಗೆ ಹೋಗಬೇಕುಎಂದು ಭಾಗ್ಯನಗರ (ತೆಲಂಗಾಣ) ಇಲ್ಲಿಯ ಭಾಜಪದ ಹಿಂದುತ್ವನಿಷ್ಠ ಶಾಸಕ ಟಿ. ರಾಜ ಸಿಂಹ ಇವರು ಇಲ್ಲಿಯ ಪತ್ರಕರ್ತರ ಜೊತೆಗೆ ಮಾತನಾಡುವಾಗ ಹೇಳಿದರು.
ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ರಾಜ್ಯದ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ. ನಾಗೇಶ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
ಜಮೀಯತ್ ಉಲೇಮಾ-ಎ-ಹಿಂದ ಈ ಸಂಘಟನೆಯ ಅಧ್ಯಕ್ಷ ಮೌಲಾನ (ಇಸ್ಲಾಂ ಧಾರ್ಮಿಕ ನಾಯಕ) ಅರ್ಷದ್ ಮದನಿ ಇವರು 2008 ರಲ್ಲಿ ಕರ್ಣಾವತಿ (ಗುಜರಾತ) ಇಲ್ಲಿಯ ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಭ್ರಷ್ಟಾಚಾರ ವಿರೋಧಿ ಅಂದೋಲನದ ಸಂದರ್ಭದಲ್ಲಿ ಹುಟ್ಟಿಕೊಂಡ ಪಕ್ಷದ ನಗರ ಸೇವಕರೇ ಲಂಚ ತೆಗೆದುಕೊಳ್ಳುತ್ತಾಳೆ, ಇದರಿಂದ `ಎಲ್ಲ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ಒಂದೇ ಮಾಲೆಯ ಮಣಿಗಳು ಇದೆ’, ಎಂಬುದು ಸ್ಪಷ್ಟವಾಗುತ್ತದೆ !
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಸರಕಾರದ ಉಚ್ಚನ್ಯಾಯಾಲಯದಲ್ಲಿ ಪ್ರಶ್ನೆ
ಈವರೆಗೆ ಪೊಲೀಸರು ಗೂಂಡಾ, ಕಳ್ಳ, ದರೋಡೆಕೋರ, ಬಲತ್ಕಾರಿ, ಭ್ರಷ್ಟಾಚಾರಿಗಳು ಇರುವುದು ಎಲ್ಲರಿಗೂ ತಿಳಿದಿದೆ, ಈಗ ಅವರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದಾರೆ ! ಜನತೆಗೆ, ಪರ್ಯಾಯವಾಗಿ ದೇಶಕ್ಕೆ ಇಂತಹ ಪೋಲೀಸರಿಂದಲೇ ನಿಜವಾಗಿ ಅಪಾಯವಿದೆ !
ರಾಜ್ಯದಲ್ಲಿ ಅಂತಹ ಯಾವುದೇ ನಿಷೇಧವಿಲ್ಲದಿದ್ದರೂ, ಹಿಂದೂ ವಿದ್ಯಾರ್ಥಿನಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ನ್ಯಾಯವದಿ ಕಾಮತ್ ಕಾಂಗ್ರೆಸ್ ಪದಾದಿಕಾರಿಯಾಗಿರುವದರಿಂದ ಅವರು ಮುಸ್ಲಿಮರ ಪರವಾಗಿ ಬಲವಾಗಿ ವಕಾಲತ್ತು ವಹಿಸುತ್ತಿರುವುದು ಸ್ಪಷ್ಟವಾಗಿದೆ ! ಕಾಂಗ್ರೆಸನಲ್ಲಿ ಮ. ಗಾಂಧೀಜಿ ಉದಯವಾದಾಗಿನಿಂದ ಇವರೆಗೆ ಸ್ಥಿತಿ ಯಥಾಸ್ಥಿತಿಯಾಗಿದೆ
ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !