ಗೀತಾ ಪ್ರೆಸ್ ಸ್ಥಾಪನೆಯಾದಾಗಿನಿಂದ 98 ವರ್ಷಗಳಲ್ಲಿ ಮೊಟ್ಟಮೊದಲ ಬಾರಿಗೆ ಧಾರ್ಮಿಕ ಪುಸ್ತಕಗಳು ಭರ್ಜರಿ ಮಾರಾಟ !
ಪ್ರಸಿದ್ಧ ಗೀತಾ ಪ್ರೆಸ್ಸಿನ ಸ್ಥಾಪನೆಯ ನಂತರ 98 ವರ್ಷಗಳಲ್ಲಿ ಮೊಟ್ಟಮೊದಲ ಬಾರಿಗೆ ಕಳೆದ 5 ತಿಂಗಳಲ್ಲಿ ಭಾರಿ ಸಂಖ್ಯೆಯಲ್ಲಿ ಧಾರ್ಮಿಕ ಪುಸ್ತಕಗಳ ಮಾರಾಟವಾಗಿರುವ ಮಾಹಿತಿಯು ತಿಳಿದುಬಂದಿದೆ.
ಪ್ರಸಿದ್ಧ ಗೀತಾ ಪ್ರೆಸ್ಸಿನ ಸ್ಥಾಪನೆಯ ನಂತರ 98 ವರ್ಷಗಳಲ್ಲಿ ಮೊಟ್ಟಮೊದಲ ಬಾರಿಗೆ ಕಳೆದ 5 ತಿಂಗಳಲ್ಲಿ ಭಾರಿ ಸಂಖ್ಯೆಯಲ್ಲಿ ಧಾರ್ಮಿಕ ಪುಸ್ತಕಗಳ ಮಾರಾಟವಾಗಿರುವ ಮಾಹಿತಿಯು ತಿಳಿದುಬಂದಿದೆ.
ನ್ಯಾಯವಾದಿ ಸಂಥನರವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯುತ್ತಿರುವ ಒಂದು ಖಟ್ಲೆಯ ಆಲಿಕೆಯ ಸಮಯದಲ್ಲಿ ಓರ್ವ ಮಹಿಳೆಯೊಂದಿಗೆ ಅಶ್ಲೀಲ ಹಾವಭಾವ ಮಾಡುತ್ತಿರುವುದು ಕಂಡುಬಂದಿದೆ.
2018 ರಿಂದ 2021 ರ ನಡುವೆ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಸಿಖ್ಕ, ಜೈನ್ ಮತ್ತು ಕ್ರೈಸ್ತ ಅಲ್ಪಸಂಖ್ಯಾತರು ಭಾರತೀಯ ಪೌರತ್ವಕ್ಕಾಗಿ 8 ಸಾವಿರದ 244 ಸಾವಿರ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಗೃಹರಾಜ್ಯಸಚಿವ ನಿತ್ಯಾನಂದ ರಾಯ ಇವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಲವ್ ಜಿಹಾದ್ ವಿರೋಧಿ ಕಾನೂನು ರೂಪಿಸಿದ ನಂತರ ಈಗ ಕಾನೂನಿನ ಅಡಿಯಲ್ಲಿ ಒಬ್ಬ ದೋಷಿ ಮತಾಂಧನಿಗೆ ೧೦ ವರ್ಷ ಕಾರಾಗೃಹವಾಸ ಮತ್ತು ೩೦ ಸಾವಿರ ರೂಪಾಯಿ ದಂಡ, ಹೀಗೆ ಶಿಕ್ಷೆ ನೀಡಲಾಗಿದೆ.
ಪಾಕಿಸ್ತಾನದಲ್ಲಿ ಹಿಂದೂಗಳ ಈ ಸ್ಥಿತಿಯನ್ನು ಬದಲಾಯಿಸಲು ಭಾರತ ಸರಕಾರ ಯಾವಾಗ ಪ್ರಯತ್ನಿಸುವುದು ? ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿಗೆ ಬರುತ್ತದೆ !
ಡಾ. ತೊಗಡಿಯಾವರವರು ತಮ್ಮ ಮಾತನ್ನು ಮುಂದುವರೆಸುತ್ತಾ, ಇತರ ಧರ್ಮೀಯರ ಧಾರ್ಮಿಕ ಸ್ಥಳಗಳನ್ನು ಸರಕಾರಿಕರಣ ಮಾಡುವುದಿಲ್ಲ, ಹಾಗಾದರೆ ಭಾಜಪದ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂ ದೇವಸ್ಥಾನಗಳ ಸರಕಾರೀಕರಣ ಏಕೆ ಆಗುತ್ತಿದೆ ? ಎಂದು ಪ್ರಶ್ನಿಸಿದರು.
ಭಾಜಪದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಯ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
‘ಲಾಂಸೆಟ್’ ಈ ಜರ್ನಲ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ‘ಯಾರು ಕೊರೋನಾ ಪ್ರತಿಬಂಧಕ ‘ಕೊವಿಶಿಲ್ಡ’ನ ಎರಡು ಡೋಸ್ ತೆಗೆದುಕೊಂಡಿದ್ದಾರೆ, ಅವರಿಗೆ ಕೊರೋನಾದ ಗಂಭೀರ ಸೋಂಕಿನಿಂದ ರಕ್ಷಿಸಲು ಬೂಸ್ಟರ್ನ ಪ್ರಮಾಣವನ್ನು ಹೆಚ್ಚಿಸುವುದು ಅಗತ್ಯವಿದೆ.
ಡಿಸೆಂಬರ್ ೧೮ ರಂದು ರಾತ್ರಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್. ಡಿ. ಪಿ. ಐ.)ದ ರಾಜ್ಯ ಸಚಿವರಾದ ಕೆ.ಎಸ್. ಶಾನರವರ ಹತ್ಯೆಯ ಪ್ರಕರಣದಲ್ಲಿ ಕೇರಳ ಪೊಲೀಸರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಸಾದ ಮತ್ತು ರಥೀಶ ಎಂಬ ಇಬ್ಬರು ಸ್ವಯಂಸೇವಕರನ್ನು ಬಂಧಿಸಿದ್ದಾರೆ.
ಶಿವಸೇನೆಯ ತಮಿಳುನಾಡು ರಾಜ್ಯಾಧ್ಯಕ್ಷರ ಶ್ರೀ. ರಾಧಾಕೃಷ್ಣನ್ ಇವರೊಂದಿಗೆ ಇತರ ಸದಸ್ಯರು ಭಾಜಪಗೆ ಪ್ರವೇಶ ಮಾಡಿದರು.