ದೇಶದಲ್ಲೇ ಬಿಹಾರ ಅತ್ಯಂತ ಬಡ ರಾಜ್ಯ !
ಸ್ವಾತಂತ್ರ್ಯದ 74 ವರ್ಷಗಳ ನಂತರವೂ, ಬಿಹಾರದಂತಹ ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಬಡವರಾಗಿದ್ದಾರೆ, ಇದು ಇಲ್ಲಿಯವರೆಗಿನ ಎಲ್ಲ ಪಕ್ಷಗಳ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ಸ್ವಾತಂತ್ರ್ಯದ 74 ವರ್ಷಗಳ ನಂತರವೂ, ಬಿಹಾರದಂತಹ ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಬಡವರಾಗಿದ್ದಾರೆ, ಇದು ಇಲ್ಲಿಯವರೆಗಿನ ಎಲ್ಲ ಪಕ್ಷಗಳ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಪ್ರವೇಶಿಸಿದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ಎಂಬ ನಿರ್ಣಯವನ್ನು ಮದ್ರಾಸ್ ಉಚ್ಚ ನ್ಯಾಯಾಲಯವು ಮೀಸಲಾತಿಗೆ ಸಂಬಂಧಿಸಿದ ಪ್ರಕರಣದ ಸಂದರ್ಭದಲ್ಲಿ ನೀಡಿದೆ.
ಉತ್ತರಪ್ರದೇಶದ ಸರಕಾರದಿಂದ ಮದರಸಾಗಳಿಗೆ ನೀಡುವ ಅನುದಾನವನ್ನು ಮೊದಲು ನಿಲ್ಲಿಸಬೇಕು. ಅದಕ್ಕಾಗಿ ರಘುರಾಜ ಸಿಂಹ ಇವರು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ದೇಶದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ರೈಲ್ವೆ ಇಲಾಖೆಯು ಪ್ಲಾಟ್ಫಾರ್ಮ ಟಿಕೆಟಿನ ದರವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಕೊರೋನಾ ಸಮಯದಲ್ಲಿ ರೈಲ್ವೆಯಿಂದ ಪ್ಲಾಟ್ಫಾರ್ಮ ಟಿಕೆಟ್ನ ಬೆಲೆಯನ್ನು ಹೆಚ್ಚಿಸಲಾಗಿತ್ತು
ಸಿಡಿಎಸ್ ಜನರಲ್ ಬಿಪಿನ್ ರಾವತ್ ಇವರು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ; ಆದರೆ ಚೀನಾಗೆ ಮೆಣಸಿನಕಾಯಿ ತಿಂದಂತೆ ಕೂಗಾಟ ಮಾಡುತ್ತಿದೆ. ಇದರ ಬದಲು ಚೀನಾವು ಗಡಿಯಲ್ಲಿ ನಡೆಸುತ್ತಿರುವ ಕಿತಾಪತಿ ನಿಲ್ಲಿಸಿ ಮತ್ತು ಅಕ್ಸಾಯಿ ಚೀನಾವನ್ನು ಭಾರತಕ್ಕೆ ಹಿಂತಿರುಗಿಸಬೇಕು !
ಕಳೆದ ಕೆಲವು ದಿನಗಳಿಂದ ಇಲ್ಲಿ ದಿನದಲ್ಲಿ 5 ಸಾರಿ ನಮಾಜುಪಠಣ ಮಾಡಲಾಗುತ್ತಿದೆ. ಹೀಗೆ ಮಾಡಿ ಇಲ್ಲಿಯ ಸೌಹಾರ್ದ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಲಾಗುತ್ತಿದೆ. ಆದಕಾರಣ ಇಲ್ಲಿ ನಡೆಯುವ ನಮಾಜುಪಠಣ ನಿಲ್ಲಿಸಬೇಕೆಂದು `ಶ್ರೀಕೃಷ್ಣಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ’ಯ ಅಧ್ಯಕ್ಷ ನ್ಯಾಯವಾದಿ ಮಹೇಂದ್ರ ಪ್ರತಾಪ ಸಿಂಹ ಇವರು ಜಿಲ್ಲಾಧಿಕಾರಿಗೆ ಮನವಿ ನೀಡಿದರು
ಅಹಿಂಸೆಯ ಸಂದೇಶವನ್ನು ಸಾರಿದ ಮಹಾಪುರುಷರ ಜಯಂತಿಯನ್ನು `ಅಹಿಂಸಾ ದಿನ’ ಎಂದು ಆಚರಿಸುವಂತೆಯೂ ಸೂಚಿಸಲಾಗಿದೆ.
ಇದನ್ನೇಕೆ ಆಗ್ರಹಿಸಬೇಕಾಗುತ್ತದೆ ? ಪೊಲೀಸರು ಅಥವಾ ಆಡಳಿತದಿಂದ ಏಕೆ ಕ್ರಮ ಕೈಗೊಳ್ಳುವುದಿಲ್ಲ ಅಥವಾ ಗಾಂಜಾ ಮತ್ತು ಬಾಂಬ್ ತಯಾರಿಸುವ ವಸ್ತುಗಳು ಮಾರಾಟ ಮಾಡಲು ಅವರಿಗೆ ಅನುಮತಿ ಇದೆಯೇ ?
ಈ ಮಾಹಿತಿಯನ್ನು ‘ನ್ಯಾಶನಲ್ ಫ್ಯಾಮಿಲಿ ಹೆಲ್ತ ಸರ್ವೆ-5’ ಇದರ ಅಂಕಿಅಂಶಗಳಲ್ಲಿ ನೀಡಲಾಗಿದೆ. ಈ ಹಿಂದೆ 2015-16 ನೇ ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ 1 ಸಾವಿರ ಪುರುಷರ ಅನುಪಾತವು 991 ಮಹಿಳೆಯರಿದ್ದರು.
ದೇಶವನ್ನು ನಡೆಸಲು ಪಾಕಿಸ್ತಾನದ ಬಳಿ ಹಣವಿಲ್ಲ; ಆದರೆ ಜಿಹಾದಿ ಭಯೋತ್ಪಾದಕರನ್ನು ಪೋಷಿಸಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಲು, ಸೈನ್ಯದ ಮೇಲೆ ಯಥೇಚ್ಛವಾಗಿ ಖರ್ಚು ಮಾಡಲು ಹಣವಿದೆ, ಈ ಬಗ್ಗೆ ಇಮ್ರಾನ್ ಖಾನ್ ಏಕೆ ಮಾತನಾಡುವುದಿಲ್ಲ ?