Threatening Pakistan Defense Expert: ‘ಘಜವಾ-ಎ-ಹಿಂದ್ನ ಭೀಕರ ಯುದ್ಧವು ಹಲವು ವರ್ಷಗಳವರೆಗೆ ಮುಂದುವರಿಯುತ್ತದೆಯಂತೆ !’
ಭಾರತವು ಮುಸ್ಲಿಮರಿಗೆ ಸಿಕ್ಕರೆ, ಅದು ನಮ್ಮಲ್ಲಿಯೇ ಉಳಿಯುತ್ತದೆ ಎಂದು ಪಾಕಿಸ್ತಾನದ ತಥಾಕಥಿತ ರಕ್ಷಣಾತಜ್ಞ ಝೈದ್ ಹಮಿದ ಇವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಭಾರತವು ಮುಸ್ಲಿಮರಿಗೆ ಸಿಕ್ಕರೆ, ಅದು ನಮ್ಮಲ್ಲಿಯೇ ಉಳಿಯುತ್ತದೆ ಎಂದು ಪಾಕಿಸ್ತಾನದ ತಥಾಕಥಿತ ರಕ್ಷಣಾತಜ್ಞ ಝೈದ್ ಹಮಿದ ಇವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಇಂತಹ ಮನಸ್ಥಿತಿ ಇರುವವರಿಗೆ ಜೀವಾವಧಿ ಶಿಕ್ಷೆಯಾಗಬೇಕು!
ಅಟಾಲಾ ಮಾತಾ ದೇವಸ್ಥಾನದ ಪ್ರಕರಣವು ಆಗಸ್ಟ್ 21 ರಂದು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ನ್ಯಾಯಾಲಯವು ಈ ಪ್ರಕರಣದಲ್ಲಿ ಸೆಪ್ಟೆಂಬರ್ 2, 2024 ರಂದು ತೀರ್ಪು ನೀಡಲಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ನ್ಯಾಯಮೂರ್ತಿ ಪೃಥ್ವಿರಾಜ್ ಚವಾಣ್ ಅವರ ಖಂಡಪೀಠದ ಮುಂದೆ ಆಗಸ್ಟ್ 21 ರಂದು ಪ್ರಾಥಮಿಕ ವಿಚಾರಣೆ ನಡೆಯಿತು. ಈ ಅರ್ಜಿಯ ಮುಂದಿನ ವಿಚಾರಣೆ ಸೆಪ್ಟೆಂಬರ್ 23 ರಂದು ನಡೆಯಲಿದೆ.
ಯಾವ ರೀತಿ ಪಾಕಿಸ್ತಾನ ತನ್ನ ಎಲ್ಲಾ ಸಮಸ್ಯೆಗೆ ಭಾರತವನ್ನೇ ದೂಷಿಸುತ್ತದೆ ಅದೇ ರೀತಿ ಈಗ ಬಾಂಗ್ಲಾದೇಶ ಕೂಡ ನಡೆದುಕೊಳ್ಳುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಭಾರತದ ಮೇಲಿನ ಕೋಪವನ್ನು ತೋರಿಸಲು ಅಲ್ಲಿನ ಹಿಂದುಗಳ ಮೇಲೆ ಇನ್ನಷ್ಟು ದೌರ್ಜನ್ಯ ಹೆಚ್ಚಾಗುವುದು ಎಂಬುದನ್ನು ನಿರಾಕರಿಸಲಾಗದು.
ಶಬ್ದ ಮಾಲಿನ್ಯ ಎಲ್ಲಿಯೂ ಆಗಬಾರದು. ಒಂದು ವೇಳೆ ಎಲ್ಲಿಯಾದರೂ ನಡೆಯುತ್ತಿದ್ದರೆ, ಅದರ ವಿರುದ್ಧ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಳ್ಳಬೇಕು; ಆದರೆ ಮಸೀದಿ ಬಿಟ್ಟು, ಕೇವಲ ದೇವಸ್ಥಾನಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತಿದ್ದರೆ ಅದು ಅನ್ಯಾಯವಾಗಿದೆ!
ಜ್ವರ, ಶೀತ, ಅಲರ್ಜಿ ಮತ್ತು ನೋವು ನಿವಾರಣೆಗೆ ಬಳಸುವ 156 ವಿವಿಧ ‘ಫಿಕ್ಸೆಡ್ ಡೋಸ್ ಕಾಂಬಿನೇಶನ್’ (ಎಫ್ಡಿಸಿ) ಔಷಧಿಗಳನ್ನು ಕೇಂದ್ರ ಸರಕಾರವು ನಿಷೇಧಿಸಿದೆ. ಈ ಔಷಧಿಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ.
ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ದರೋಡೆಕೋರರು ಪೊಲೀಸರ ಮೇಲೆ ರಾಕೆಟ್ ದಾಳಿ ನಡೆಸುತ್ತಾರೆ, ಇದರಿಂದ ಅಲ್ಲಿಯ ಸುರಕ್ಷಾ ವ್ಯವಸ್ಥೆಯು ಎಷ್ಟು ಹದಗೆಟ್ಟಿದೆ ಎಂಬುದು ಇದರಿಂದ ತಿಳಿದು ಬರುತ್ತದೆ.
ಚಲನಚಿತ್ರೋದ್ಯಮದ ಮೂಲಕ ಜನರ ಪ್ರಬೋಧನೆಗಿಂತ ಅನೈತಿಕತೆಯೇ ಹೆಚ್ಚಿರುವುದರಿಂದ ಇಂತಹ ಚಿತ್ರೋದ್ಯಮವನ್ನು ನಿಷೇಧಿಸಬೇಕು !
20 ವರ್ಷದ ಯುವಕನ ಮುಂದೆಯೇ 40 ವರ್ಷದ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಈ ಘಟನೆಯಲ್ಲಿ ಇಬ್ಬರು ಮಹಿಳೆಯರು ಅತ್ಯಾಚಾರಿಗಳಿಗೆ ಸಹಾಯ ಮಾಡಿರುವುದು ವರದಿಯಾಗಿದೆ.