ಕೊರೊನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?

ಗಣೇಶೋತ್ಸವವು ಹಿಂದೂಗಳ ಒಂದು ದೊಡ್ಡ ಹಬ್ಬವಾಗಿದೆ. ಶ್ರೀ ಗಣೇಶ ಚತುರ್ಥಿಗೆ, ಹಾಗೆಯೇ ಶ್ರೀ ಗಣೇಶೋತ್ಸವದ ದಿನಗಳಲ್ಲಿ ಗಣೇಶ ತತ್ತ್ವವು ನಿತ್ಯದ ತುಲನೆಯಲ್ಲಿ ಪೃಥ್ವಿಯ ಮೇಲೆ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಸದ್ಯ ಕೊರೋನಾ ವೈರಾಣುವಿನ ಹಾವಳಿ ದಿನದಿಂದ ದಿನಕ್ಕೆ ದೊಡ್ಡ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಇದರಿಂದ ಕೆಲವು ಸ್ಥಳಗಳಲ್ಲಿ ಮನೆಯಿಂದ ಹೊರಗೆ ಬರುವುದನ್ನೂ ನಿಷೇಧಿಸಲಾಗಿದೆ.

ಆಗಸ್ಟ್ ೧೫ ರ ಸ್ವಾತಂತ್ರ್ಯ ದಿನದ ನಿಮಿತ್ತ ಲೇಖನ

ಅಹಿಂಸೆಯ ಪಾಠದಿಂದ ಭಾರತೀಯ ಸಮಾಜ ದುರ್ಬಲವಾಗಿದೆ. ಆದ್ದರಿಂದ ಸ್ವಾತಂತ್ರ್ಯದ ೭೧ ವರ್ಷಗಳ ನಂತರ ‘ಇತಿಹಾಸವನ್ನು ಮತ್ತೊಮ್ಮೆ ಬರೆಯುವುದು, ಆವಶ್ಯಕವಾಗಿದೆ. ಗಾಂಧಿ ಮತ್ತು ನೆಹರು ಇವರು ಇತರರ ಹಾಗೆ ಸೆರೆಮನೆ ಮತ್ತು ಬ್ರಿಟಿಷರ ಹಿಂಸೆಯನ್ನು ಅನುಭವಿಸಿಲ್ಲ. ಆದ್ದರಿಂದ ಅವರಿಗೆ ಇತರ ಕ್ರಾಂತಿಕಾರಿಗಳ ತ್ಯಾಗ ಮತ್ತು ಅಪಾರ ದೇಶಭಕ್ತಿಯ ಮಹತ್ವ ತಿಳಿದಿರಲಿಲ್ಲ.

ಆಗಸ್ಟ್ ೧೫ ರ ಸ್ವಾತಂತ್ರ್ಯದಿನದ ನಿಮಿತ್ತ ಲೇಖನ

ಸ್ವಾಮೀ ರಾಮತೀರ್ಥರ ಹೇಳಿಕೆಗನುಸಾರ ಮತ್ತು ರಶಿಯಾದಲ್ಲಿನ ಅನೇಕ ವಿದ್ವಾಂಸರ ಲೇಖನಗಳಿಗನುಸಾರ ಯೇಸು ಕ್ರಿಸ್ತನು ೧೭ ವರ್ಷಗಳ ವರೆಗೆ ಭಾರತದಲ್ಲಿದ್ದನು. ಅವನು ಕಾಶ್ಮೀರದಲ್ಲಿನ ಯೋಗಿಗಳಿಂದ ಯೋಗವನ್ನು ಕಲಿತನು. ನಂತರ ಅಲ್ಲಿಗೆ ಹೋಗಿ ಹೆಸರುವಾಸಿಯಾದನು. ಇಂತಹ ದಿವ್ಯ ಭಾರತಭೂಮಿಯ ಬಗ್ಗೆ ಈ ಯುವಕರು, ‘ಇಂಡಿಯಾ ಈಜ್ ನಥ್ಥಿಂಗ್; ಇಂಡಿಯಾ ಇಸ್ ವೇರಿ ಪುವರ್’ ಎಂದು ಹೇಳತೊಡಗುತ್ತಾರೆ.

ಆಗಸ್ಟ್ ೧೩ ರಂದು ಇರುವ ಮೇಡಮ್ ಭಿಕಾಯಿಜಿ ರುಸ್ತುಮ ಕಾಮಾ ಇವರ ಪುಣ್ಯಸ್ಮರಣೆ ನಿಮಿತ್ತ… ಶ್ರಾವಣ ಶುಕ್ಲ ಪಕ್ಷ ನವಮಿ (೧೩.೮.೨೦೨೦)

ಮೇಡಮ್ ಕಾಮಾ ಇವರ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯೋಗದಾನವು ನಿಬ್ಬೆರಗಾಗುವಂತಿದೆ. ಮದನಲಾಲ ಧಿಂಗ್ರಾ ಇವರು ಕರ್ಝನ ವಾಯಲಿಯನ್ನು ಕೊಂದ ನಂತರ ಮೇಡಮ್ ಕಾಮಾ ಇವರು ೧೯೦೯ ರಲ್ಲಿ ಮದನಲಾಲ ಇವರ ಸ್ಮರಣಾರ್ಥ ‘ಮದನ ತಲವಾರ’ ಹೆಸರಿನ ಒಂದು ನಿಯತಕಾಲಿಕೆ ಆರಂಭಿಸಿದರು.

ಗೋಪಿಯರ ಜನ್ಮ ರಹಸ್ಯ ಮತ್ತು ಮಧುರಭಕ್ತಿ

ಭಗವಾನ ಶ್ರೀಕೃಷ್ಣನ ಅನೇಕ ಸಾವಿರ ಗೋಪಿಯರಲ್ಲಿ ೧೬ ಸಾವಿರ ಗೋಪಿಯರು ಪ್ರಮುಖರು. ಈ ೧೬ ಸಾವಿರದಲ್ಲಿ ೧೦೮ ಜನ ವಿಶೇಷವಾಗಿ ಪ್ರಖ್ಯಾತರಾಗಿದ್ದಾರೆ. ಈ ೧೦೮ ರಲ್ಲಿ ೮ ಜನ ಪ್ರಧಾನರಾಗಿದ್ದಾರೆ ಹಾಗೂ ಈ ೮ ಪ್ರಧಾನ ಗೋಪಿಯರಲ್ಲಿ ರಾಧಾರಾಣಿ ಮತ್ತು ಚಂದ್ರಾವಲಿ ಪ್ರಮುಖರಾಗಿದ್ದಾರೆ ಹಾಗೂ ಈ ಇಬ್ಬರು ಗೋಪಿಯರಲ್ಲಿ ರಾಧಾರಾಣಿ ಶ್ರೇಷ್ಠಳಾಗಿದ್ದಾಳೆ.

ಜಗದ್ಗುರು ಭಗವಾನ ಶ್ರೀಕೃಷ್ಣನ ಜೀವನದ ವೈಶಿಷ್ಟ್ಯಪೂರ್ಣ ಅಂಗಗಳು !

‘ಅರ್ಜುನನು ಸರ್ವಶ್ರೇಷ್ಠ ಧನುರ್ಧರನಾಗಿದ್ದನು’, ಎಂದು ತಿಳಿಯಲಾಗುತ್ತದೆ; ಆದರೆ ವಾಸ್ತವದಲ್ಲಿ ಶ್ರೀಕೃಷ್ಣನು ಈ ವಿದ್ಯೆಯಲ್ಲಿ ಸರ್ವಶ್ರೇಷ್ಠನಾಗಿದ್ದನು ಮತ್ತು ಅದು ಸಿದ್ಧವೂ ಆಗಿತ್ತು. ಮದ್ರ ರಾಜಕುಮಾರಿ ಲಕ್ಷ್ಮಣಾ ಇವಳ ಸ್ವಯಂವರದಲ್ಲಿನ ಪ್ರತಿಜ್ಞೆಯು ದ್ರೌಪದಿಯ ಸ್ವಯಂವರದಲ್ಲಿನ ಪ್ರತಿಜ್ಞೆಗಿಂತಲೂ ಕಠಿಣವಾಗಿತ್ತು. ಆಗ ಕರ್ಣ ಮತ್ತು ಅರ್ಜುನರಿಬ್ಬರೂ ವಿಫಲಗಿದ್ದರು. ಆಗ ಶ್ರೀಕೃಷ್ಣನು ಗುರಿಯನ್ನು ಭೇದಿಸಿ ಲಕ್ಷ್ಮಣಾಳ ಇಚ್ಛೆಯನ್ನು ಪೂರ್ಣಗೊಳಿಸಿದನು.