ಮಾರ್ಚ್ ೨೪ : ಹೋಳಿ
‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವೆಡೆ ೨ ದಿನ ಮತ್ತು ಇನ್ನು ಕೆಲವೆಡೆ ಐದು ದಿನ ಈ ಉತ್ಸವವನ್ನು ಆಚರಿಸುತ್ತಾರೆ.
‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವೆಡೆ ೨ ದಿನ ಮತ್ತು ಇನ್ನು ಕೆಲವೆಡೆ ಐದು ದಿನ ಈ ಉತ್ಸವವನ್ನು ಆಚರಿಸುತ್ತಾರೆ.
‘ಕುಂಕುಮವು ಪಾವಿತ್ರ್ಯದ ಮತ್ತು ಮಂಗಲದ ಪ್ರತೀಕವಾಗಿದೆ. ಕುಂಕುಮದಲ್ಲಿ ದೇವತೆಯ ಚೈತನ್ಯವನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆ ಇದೆ. ಸ್ತ್ರೀಯರು ತಮ್ಮ ಭ್ರೂಮಧ್ಯದಲ್ಲಿ (ಹಣೆಯ ಮೇಲೆ) ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳಿನಿಂದ) ಕುಂಕುಮವನ್ನು ಹಚ್ಚಿಕೊಳ್ಳಬೇಕು
ಆಧಾರ :ಸನಾತನದ ನಿರ್ಮಿತ ಕಿರುಗ್ರಂಥ `ದೇವತೆಗಳ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ.
ಶಿವನಿಗೆ ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿ ಪ್ರದಕ್ಷಿಣೆ ಇರುತ್ತದೆ. ಪಾಣಿಪೀಠದಿಂದ ಉತ್ತರ ದಿಕ್ಕಿನ ಕಡೆಗೆ ಮಂದಿರದ ವಿಸ್ತಾರದ ಕೊನೆಯವರೆಗೆ (ಪ್ರಾಂಗಣದ ವರೆಗೆ) ಹೋಗುವ ಹರಿನಾಳಕ್ಕೆ ಸೋಮಸೂತ್ರ ಎನ್ನುತ್ತಾರೆ.
ಮಂಗಳೂರಿನಲ್ಲಿ ಕದ್ರಿ ಬೆಟ್ಟದ ಮೇಲಿರುವ ಮಂಜುನಾಥೇಶ್ವರ ದೇವಾಲಯವನ್ನು ೧೦-೧೧ ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂಬ ಪ್ರತೀತಿಯಿದೆ. ಇದನ್ನು ೧೪ ನೇ ಶತಮಾನದಲ್ಲಿ ಸಂಪೂರ್ಣ ಕಲ್ಲಿನ ರಚನೆಯನ್ನಾಗಿ ಪರಿವರ್ತಿಸಲಾಯಿತು.
ಬಡವಿಲಿಂಗ ದೇವಸ್ಥಾನವು ಅತಿದೊಡ್ಡ ಏಕ ಶಿಲೆಯ ಶಿವಲಿಂಗವಿರುವ ದೇವಾಲಯವಾಗಿದೆ. ಈ ಶಿವಲಿಂಗದ ಮೇಲೆ ಮೂರು ಕಣ್ಣುಗಳನ್ನು ಕೆತ್ತಲಾಗಿದೆ. ಶಿವಲಿಂಗವು ಇದು ಸುಮಾರು ೩ ಮೀಟರ್ ಎತ್ತರವಿದೆ. ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಇದು ಅಸ್ತಿತ್ವದಲ್ಲಿದೆ.
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಹೆಚ್ಚು ಪ್ರಮಾಣದಲ್ಲಿ ಶಿವತತ್ತ್ವದ ಲಾಭ ಪಡೆಯಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ `ಓಂ ನಮಃ ಶಿವಾಯ |’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ಮುರುಡೇಶ್ವರ ಇದು ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ. ಮುರುಡೇಶ್ವರದಲ್ಲಿ ಶಿವನ ಲಿಂಗವಿದ್ದು, ಜೊತೆಗೆ ಏಷ್ಯಾದಲ್ಲಿಯೆ ೨ ನೇ ಎತ್ತರದ ಶಿವನ ಪ್ರತಿಮೆ ಇದೆ ಮತ್ತು ಜಗತ್ತಿನಲ್ಲಿಯೇ ಅತಿ ಎತ್ತರವಾದ ರಾಜಗೋಪುರವೂ ಇದೆ.
ಅಖಿಲ ಜಗತ್ತಿನಲ್ಲಿ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರದ ಅಡಿಪಾಯವನ್ನು ಹಾಕುವ ಮತ್ತು ಜಿಜ್ಞಾಸುಗಳನ್ನು ಧರ್ಮಾಚರಣಿಯನ್ನಾಗಿಸಲು ಸನಾತನವು ಪ್ರಕಾಶಿಸಿರುವ ಗ್ರಂಥಗಳ ಪಾಲು ಅಮೂಲ್ಯವಾಗಿದೆ.