ಶುಭಾಶಯಪತ್ರವನ್ನು ಯುಗಾದಿಯಂದೇ ನೀಡಿ
ನಾವು ಜನವರಿ ತಿಂಗಳಿನ ಪ್ರಾರಂಭದಲ್ಲಿ ಹೊಸವರ್ಷದ ಶುಭಾಶಯಪತ್ರವನ್ನು ನಮ್ಮ ಸಂಬಂಧಿಕರಿಗೆ ಮತ್ತು ಮಿತ್ರರಿಗೆ ಕಳುಹಿಸುತ್ತೇವೆ. ಅದರ ಬದಲು ಚೈತ್ರ ಶುಕ್ಲ ಪಕ್ಷ ಪಾಡ್ಯಕ್ಕೆ ಶುಭಾಶಯ ಪತ್ರ ಕಳುಹಿಸಲು ಪ್ರಾರಂಭಿಸಿ; ಏಕೆಂದರೆ ಇದುವೇ ನಿಜವಾದ ವರ್ಷಾರಂಭದ ದಿನವಾಗಿದೆ.
ನಾವು ಜನವರಿ ತಿಂಗಳಿನ ಪ್ರಾರಂಭದಲ್ಲಿ ಹೊಸವರ್ಷದ ಶುಭಾಶಯಪತ್ರವನ್ನು ನಮ್ಮ ಸಂಬಂಧಿಕರಿಗೆ ಮತ್ತು ಮಿತ್ರರಿಗೆ ಕಳುಹಿಸುತ್ತೇವೆ. ಅದರ ಬದಲು ಚೈತ್ರ ಶುಕ್ಲ ಪಕ್ಷ ಪಾಡ್ಯಕ್ಕೆ ಶುಭಾಶಯ ಪತ್ರ ಕಳುಹಿಸಲು ಪ್ರಾರಂಭಿಸಿ; ಏಕೆಂದರೆ ಇದುವೇ ನಿಜವಾದ ವರ್ಷಾರಂಭದ ದಿನವಾಗಿದೆ.
ಶರೀರಕ್ಕೆ ಎಣ್ಣೆ ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ. ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನ ಮಾಡಬೇಕು.
ಕಲಶವನ್ನು ಮಗುಚಿಡದೇ ನೆಟ್ಟಗೆ ಇಟ್ಟರೆ, ಸಂಪೂರ್ಣವಾಗಿ ಊರ್ಧ್ವ ದಿಕ್ಕಿನತ್ತ ಲಹರಿಗಳು ಪ್ರಕ್ಷೇಪಿತಗೊಳ್ಳುವುದರಿಂದ ಭೂಮಿಯ ಸಮೀಪದಲ್ಲಿನ ಕನಿಷ್ಠ ಹಾಗೂ ಮಧ್ಯಮ ಸ್ತರದ ಶುದ್ಧೀಕರಣ ಆಗುವುದಿಲ್ಲ ಮತ್ತು ಇದರಿಂದ ವಾಯುಮಂಡಲದಲ್ಲಿನ ಕೇವಲ ನಿರ್ದಿಷ್ಠ ಊರ್ಧ್ವ ಪಟ್ಟಿಯ ಶುದ್ಧೀಕರಣವಾಗಲು ಸಹಾಯವಾಗುತ್ತದೆ.
ಬಿದಿರಿನ ಕೋಲು ಸುಷುಮ್ನಾ ನಾಡಿಯ ಪ್ರತೀಕವಾಗಿದ್ದು ಅದು ಶರೀರದಲ್ಲಿಎಲ್ಲೆಡೆ ಚೈತನ್ಯಶಕ್ತಿಯ (ಕುಂಡಲಿನಿ ಶಕ್ತಿಯ) ಕಾರ್ಯವನ್ನು ಮಾಡುತ್ತದೆ. ಅದನ್ನು ಕಾರ್ಯಕ್ಕಾಗಿ ಜಾಗೃತಗೊಳಿಸಲು ಈ ಪೂಜೆಯನ್ನು ಮಾಡಲಾಗುತ್ತದೆ. ಆ ಶಕ್ತಿಯನ್ನು ಸಿಂಗರಿಸಲು ಕೋಲಿಗೆ ವಸ್ತ್ರವನ್ನು ತೊಡಿಸಲಾಗುತ್ತದೆ.
ಚೈತ್ರ ಶುಕ್ಲ ಪಕ್ಷ ಪಾಡ್ಯದಂದು ಅಂದರೆ ಯುಗಾದಿಗೆ ಹಿಂದೂಗಳ ಹೊಸವರ್ಷ ಪ್ರಾರಂಭವಾಗುತ್ತದೆ. ತನ್ನಿಮಿತ್ತ ಈ ವರ್ಷ ಕನ್ನಡಿಗರು ಶುದ್ಧ ಕನ್ನಡ ಭಾಷೆಯಲ್ಲಿ ಮಾತನಾಡುವ ಸಂಕಲ್ಪ ಮಾಡಿ ಅದನ್ನು ಪೂರ್ಣತ್ವಕ್ಕೆ ಒಯ್ಯಬೇಕು.
ಈ ದಿನ ಶ್ರೀ ಸರಸ್ವತಿತತ್ತ್ವವು ಪೃಥ್ವಿಯ ಮೇಲೆ ಇತರ ದಿನದ ತುಲನೆಯಲ್ಲಿ ಶೇ. ೩೦ ರಷ್ಟು ಹೆಚ್ಚು ಬರುತ್ತದೆ. ಈ ದಿನ ಅನೇಕರು ವಿದ್ಯೆ ಸಂಪಾದನೆಯ ಶುಭಕಾರ್ಯವನ್ನು ಪ್ರಾರಂಭಿಸುತ್ತಾರೆ. ಇದರಿಂದ ಈ ದಿನ ದೇವಿ ಮತ್ತು ಯಂತ್ರದ ಪೂಜೆ ಹಾಗೂ ಉಪಾಸನೆ ಮಾಡುತ್ತಾರೆ
ಉತ್ತರ ಭಾರತದಲ್ಲಿ ಇದನ್ನು ಹೋರಿ, ದೋಲಾಯಾತ್ರಾ ಎಂದು ಕರೆಯುತ್ತಾರೆ. ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಶಿಮಗಾ, ಹೋಳಿ, ಹುತಾಶನಿ ಮಹೋತ್ಸವ, ಹೋಲಿಕಾ ದಹನ ಮತ್ತು ದಕ್ಷಿಣದಲ್ಲಿ ಕಾಮದಹನ ಎಂದು ಕರೆಯುತ್ತಾರೆ. ಬಂಗಾಲದಲ್ಲಿ ಹೋಳಿಹಬ್ಬವನ್ನು ದೌಲಾಯಾತ್ರಾ ಎಂದು ಆಚರಿಸುತ್ತಾರೆ.
ಈ ಕಾಲದಲ್ಲಿ ನಮಗೆ ಸಂಪೂರ್ಣ ದಿನ ಕಾರ್ಯಕ್ಕೆ ಬೇಕಾಗುವ ಊರ್ಜೆಯನ್ನು ನೀಡುವಂತಹ ಅನೇಕ ಘಟನೆಗಳು ನಡೆಯುತ್ತಿರುತ್ತವೆ. ಈ ಮುಹೂರ್ತದಲ್ಲಿ ಏಳುವುದರಿಂದ ನಮಗೆ ಒಂದೇ ಸಲ ೯ ರೀತಿಯ ಲಾಭಗಳಾಗುತ್ತವೆ.
ಕೆಲವು ರಂಗೋಲಿಗಳಿಂದ ದತ್ತತತ್ತ್ವ ಆಕರ್ಷಿತವಾಗಲು ಸಹಾಯವಾಗುತ್ತದೆ. ದತ್ತನ ಪೂಜೆಯ ಮೊದಲು ಹಾಗೆಯೇ ದತ್ತ ಜಯಂತಿಯಂದು ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ ದತ್ತತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ಸಾತ್ತ್ವಿಕ ರಂಗೋಲಿಗಳನ್ನು ಹಾಕಬೇಕು. ಇಂತಹ ರಂಗೋಲಿಗಳಿಂದಾಗಿ ದತ್ತತತ್ತ್ವ ಆಕರ್ಷಿತ ಮತ್ತು ಪ್ರಕ್ಷೇಪಿತವಾಗುವುದರಿಂದ ವಾತಾವರಣವು ದತ್ತತತ್ತ್ವ ಭರಿತವಾಗಿ ಭಕ್ತರಿಗೆ ಅದರ ಲಾಭವಾಗುತ್ತದೆ
ದೇವತೆಗಳ ಉಪಾಸನೆಯ ಹಿಂದಿನ ಶಾಸ್ತ್ರವು ನಮಗೆ ತಿಳಿದರೆ ಉಪಾಸನೆಯನ್ನು ಹೆಚ್ಚು ಶ್ರದ್ಧೆಯಿಂದ ಮಾಡಲು ಸಹಾಯವಾಗುತ್ತದೆ. ಶ್ರದ್ಧಾಯುಕ್ತವಾಗಿ ಮಾಡಿದ ಉಪಾಸನೆಯಿಂದ ಒಳ್ಳೆಯ ಫಲವು ದೊರೆಯುತ್ತದೆ. ಉಪಾಸನೆಗೆ ಸಂಬಂಧಿಸಿದ ಕೃತಿಗಳು ಅಧ್ಯಾತ್ಮ ಶಾಸ್ತ್ರದ ದೃಷ್ಟಿಯಿಂದ ಯೋಗ್ಯವಾಗಿರಬೇಕು. ಏಕೆಂದರೆ ಇಂತಹ ಕೃತಿಯಿಂದಲೇ ಹೆಚ್ಚು ಫಲವು ದೊರೆಯುತ್ತದೆ.