ನಲವತ್ತು ವಯಸ್ಸಾದ ನಂತರ ಮೊಣಕಾಲು ನೋವಾಗಬಾರದೆಂದು ಮೊಣಕಾಲುಗಳಿಗೆ ನಿಯಮಿತವಾಗಿ ಎಣ್ಣೆಯನ್ನು ಹಚ್ಚಿರಿ !
ನಲವತ್ತು ದಾಟಿದ ಪ್ರತಿಯೊಬ್ಬರೂ ಮೊಣಕಾಲು ನೋವಾಗದಿರಲು ಅಥವಾ ಅದು ನೋವಾಗುತ್ತಿದ್ದರೆ ಅದನ್ನು ಎದುರಿಸಲು ದಿನಕ್ಕೆ ಒಮ್ಮೆಯಾದರೂ ಮೊಣಕಾಲಿಗೆ ಎಣ್ಣೆಯನ್ನು ಹಚ್ಚಬೇಕು.
ನಲವತ್ತು ದಾಟಿದ ಪ್ರತಿಯೊಬ್ಬರೂ ಮೊಣಕಾಲು ನೋವಾಗದಿರಲು ಅಥವಾ ಅದು ನೋವಾಗುತ್ತಿದ್ದರೆ ಅದನ್ನು ಎದುರಿಸಲು ದಿನಕ್ಕೆ ಒಮ್ಮೆಯಾದರೂ ಮೊಣಕಾಲಿಗೆ ಎಣ್ಣೆಯನ್ನು ಹಚ್ಚಬೇಕು.
ನಿನ್ನ ತಪಸ್ಸು ನಿನ್ನ ಶಾರೀರಿಕ ಕ್ಷಮತೆಗನುಸಾರವೇ ಆಗುತ್ತಿದೆಯಲ್ಲ! (ತಪಸ್ಸು ಮಾಡುವಾಗ ಶರೀರದ ಕಾಳಜಿಯನ್ನೂ ವಹಿಸಬೇಕು); ಏಕೆಂದರೆ ‘ಶರೀರವು ‘ಧರ್ಮ’ ಈ ಪುರುಷಾರ್ಥದ ಎಲ್ಲಕ್ಕಿಂತ ಮಹತ್ವದ ಸಾಧನವಾಗಿದೆ, ಅಂದರೆ ‘ಶರೀರ’ ಇದ್ದರೇ ಮಾತ್ರ ಧರ್ಮ ಅಥವಾ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಸಹಜವಾಗಿ ೪ ಬಾರಿ ತಿನ್ನುವ ತಪ್ಪು ಅಭ್ಯಾಸವನ್ನು ಬಿಟ್ಟು ೨ ಬಾರಿ ಆಹಾರವನ್ನು ತೆಗೆದುಕೊಳ್ಳುವ ಒಳ್ಳೆಯ ಅಭ್ಯಾಸವನ್ನು ಮಾಡಬಹುದು. ಇದರಲ್ಲಿ ಮನಸ್ಸಿನ ಪಾತ್ರವೂ ಮಹತ್ವದ್ದಾಗಿದೆ. ಮನಸ್ಸಿನ ದೃಢನಿರ್ಧಾರವಾಗಿದ್ದರೆ, ತಪ್ಪು ಅಭ್ಯಾಸಗಳನ್ನು ಬಿಟ್ಟು ಒಳ್ಳೆಯ ಅಭ್ಯಾಸಗಳನ್ನು ಮಾಡುವುದು ಸುಲಭವಾಗುತ್ತದೆ.
‘ಸಾಯಂಕಾಲದ ಸಮಯದಲ್ಲಿ ಚಹಾ-ತಿಂಡಿತಿನಿಸನ್ನು ತಿನ್ನುವ ಇಚ್ಛೆಯಾಗುವುದು’ ಇದು ಸುಳ್ಳು ಹಸಿವಿನ ಲಕ್ಷಣ
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
`ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಆದರ್ಶವಾಗಿದೆ. ಆದುದರಿಂದ ಸಾಧ್ಯವಾದಷ್ಟು ಬೆಳಗ್ಗೆಯೇ ವ್ಯಾಯಾಮವನ್ನು ಮಾಡಬೇಕು; ಆದರೆ ಬೆಳಗ್ಗೆ ಸಮಯ ಸಿಗದಿದ್ದರೆ ಸಾಯಂಕಾಲ ವ್ಯಾಯಾಮ ಮಾಡಬೇಕು
‘ಮನುಷ್ಯಜನ್ಮವು ತುಂಬ ಪುಣ್ಯದಿಂದ ಸಿಗುತ್ತದೆ. ಸಾಧನೆಯನ್ನು ಮಾಡಿ ಈಶ್ವರಪ್ರಾಪ್ತಿ ಮಾಡಿಕೊಂಡಾಗಲೇ ಈ ಮನುಷ್ಯಜನ್ಮವು ಸಾರ್ಥಕವಾಗುತ್ತದೆ. ದೇಹವು ಆರೋಗ್ಯಕರವಾಗಿದ್ದರೆ ಮಾತ್ರ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ.
ಉಷ್ಣತೆಯ ರೋಗ (ಉಷ್ಣ ಪದಾರ್ಥಗಳ ತೊಂದರೆಯಾಗುವುದು, ಬಾಯಿ ಹುಣ್ಣು, ಮೈಯೆಲ್ಲ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿಯುವುದು, ಮೈಮೇಲೆ ಬೊಕ್ಕೆಗಳಾಗುವುದು, ತಲೆ ಸುತ್ತುವುದು ಇತ್ಯಾದಿಗಳು) : ದಿನಕ್ಕೆ ೨-೩ ಬಾರಿ ೧ ಚಮಚ ಜೇಷ್ಠ ಮಧು ಚೂರ್ಣ ೧ ಚಮಚ ತುಪ್ಪದಲ್ಲಿ ತೆಗೆದುಕೊಳ್ಳಬೇಕು.
ಯಾವುದಾದರೊಂದು ಪದಾರ್ಥವು ಎಷ್ಟೇ ಇಷ್ಟವಾಗುತ್ತಿದ್ದರೂ, ಅದು ಯೋಗ್ಯ ಸಮಯದಲ್ಲಿ ಮತ್ತು ಯೋಗ್ಯ ಪ್ರಮಾಣದಲ್ಲಿ ಸೇವಿಸುವುದು ತುಂಬ ಮಹತ್ವದ್ದಾಗಿದೆ
ಆರೋಗ್ಯಪೂರ್ಣ ಜೀವನಕ್ಕಾಗಿ ಕೇವಲ ೨ ಸಲವೇ ಆಹಾರವನ್ನು ತೆಗೆದುಕೊಳ್ಳುವ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು !