ಆಯುರ್ವೇದದ ಪ್ರಾಥಮಿಕ ಚಿಕಿತ್ಸೆ
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
‘ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಇವುಗಳಿಗೆ ‘ದೋಷ’ ಎಂದು ಕರೆಯಲಾಗುತ್ತದೆ. ವಾತ, ಪಿತ್ತ ಮತ್ತು ಕಫ ಈ ದೋಷಗಳ ಕಾರ್ಯದಲ್ಲಿ ತೊಡಕುಂಟಾಗುವುದು, ಅಂದರೆ ರೋಗ ! ಆಯುರ್ವೇದಕ್ಕನುಸಾರ ಸರಿಯಾದ ಸಮಯದಲ್ಲಿ ಊಟ ಮಾಡುವುದು, ಪಚನವಾಗುವುದನ್ನೇ ತಿನ್ನುವುದು
ಆಗ ಒಂದು ಚಮಚ ತುಳಸಿಯ ರಸದಲ್ಲಿ ೧ ಚಮಚ (೫ ಮಿ.ಲೀ.) ತುಪ್ಪವನ್ನು ಮತ್ತು ಸ್ವಲ್ಪ ಉಪ್ಪು ಹಾಕಿ ಕೈಯಾಡಿಸಿ ಅವಳಿಗೆ ಕುಡಿಸಿದೆ. ಆಗ ಅವಳ ಕೆಮ್ಮು ಬಹಳ ಕಡಿಮೆಯಾಯಿತು. ಅನಂತರ ಸುಮಾರು ೪ ಗಂಟೆಗಳ ನಂತರ ಸ್ವಲ್ಪ ಕೆಮ್ಮು ಬಂದಾಗ ಅವಳಿಗೆ ಇದೇ ರೀತಿ ತುಪ್ಪವನ್ನು ಕುಡಿಸಿದೆನು.
‘ಶಂಕರನ ಪ್ರಾಪ್ತಿಗಾಗಿ ಹಿಮಾಲಯದ ಕನ್ಯೆ ಪಾರ್ವತಿಯು ಅತ್ಯಂತ ಕಠಿಣ ತಪಸ್ಸನ್ನು ಮಾಡುತ್ತಾಳೆ. ಅವಳು ನೀರು-ಆಹಾರವನ್ನು ತ್ಯಜಿಸುತ್ತಾಳೆ. ಸಂಸ್ಕೃತ ಭಾಷೆಯಲ್ಲಿ ‘ಪರ್ಣ’ ಅಂದರೆ ಎಲೆ, ಪಾರ್ವತಿಯು ತಪಸ್ಸು ಮಾಡುತ್ತಿರುವಾಗ ಮರದ ಎಲೆ ಕೂಡ ಸೇವಿಸುತ್ತಿರಲಿಲ್ಲ; ಆದ್ದರಿಂದ ಅವಳಿಗೆ ‘ಅಪರ್ಣಾ (ಎಲೆಯನ್ನೂ ಸೇವಿಸದಿರುವವಳು)’ ಎಂದು ಹೆಸರು ಪ್ರಾಪ್ತವಾಯಿತು.
‘ಒಗ್ಗರಣೆ ಅವಲಕ್ಕಿಯು ತಿಂಡಿಯಲ್ಲಿ ಅತೀ ಹೆಚ್ಚು ತಿನ್ನುವ ಪದಾರ್ಥವಾಗಿದೆ. ಕೆಲವರಿಗೆ ಒಗ್ಗರಣೆ ಅವಲಕ್ಕಿ ಸೇವಿಸಿದ ನಂತರ ಗಂಟಲಿನಲ್ಲಿ ಅಥವಾ ಎದೆಯಲ್ಲಿ ಉರಿಯಾಗುವುದು ಹಾಗೂ ಹೊಟ್ಟೆ ತೊಳೆಸುವುದು ಈ ರೀತಿಯ ತೊಂದರೆ ಆಗುತ್ತದೆ. ಆದ್ದರಿಂದ ‘ಒಗ್ಗರಣೆ ಅವಲಕ್ಕಿಯಿಂದ ಪಿತ್ತ ಆಗುತ್ತದೆ’, ಎಂದು ಅವರಿಗೆ ಅನಿಸುತ್ತದೆ.
ಉಷ್ಣತೆಯ ತೊಂದರೆಗಳು (ಉಷ್ಣ ಪದಾರ್ಥ ಆಗದಿರುವುದು, ಬಾಯಿ ಹುಣ್ಣು, ಶರೀರ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿ ಬರುವುದು, ಮೈ ಮೇಲೆ ಗುಳ್ಳೆ ಬರುವುದು, ತಲೆ ಸುತ್ತು, ಕೂದಲು ಉದುರುವುದು ಇತ್ಯಾದಿ) : ಕಾಲು ಚಮಚ ಲಾವಂಚದ ಪುಡಿಯನ್ನು ಬಟ್ಟಲಿನಷ್ಟು ನೀರಿನಲ್ಲಿ ಸೇರಿಸಿ ದಿನದಲ್ಲಿ ೩-೪ ಸಲ ಕುಡಿಯಬೇಕು. (೭ ದಿನ)
‘ಜ್ವರ ಬಂದಿರುವಾಗ, ‘ಸೇವಿಸಿದ ಆಹಾರ ಪಚನವಾಗಿಲ್ಲ, ಅದು ಹೊಟ್ಟೆಯಲ್ಲಿ ಹಾಗೇ ಇದೆ’, ಎಂದೆನಿಸಿದಾಗ ವ್ಯಾಯಾಮ ಮಾಡಬಾರದು. ಇತರ ಸಮಯದಲ್ಲಿ ಮಾತ್ರ ತಮ್ಮ ಕ್ಷಮತೆಯನುಸಾರ ನಿಯಮಿತ ವ್ಯಾಯಾಮ ಮಾಡಬೇಕು.’
ಕೆಮ್ಮು, ಗಂಟಲು ನೋವು, ಗಂಟಲು ಕೆರೆತ, ಗಂಟಲು ಕೂರುವುದು, ಗಂಟಲಿನಿಂದ ಕಫ ಹೊರಗೆ ಬೀಳದಿರುವುದು ಮತ್ತು ಬಾಯಿ ಹುಣ್ಣು : ಕಾಲು ಚಮಚದಷ್ಟು ಜೇಷ್ಠಮಧು ಚೂರ್ಣವನ್ನು ದಿನಕ್ಕೆ ೩-೪ ಬಾರಿ ಜಗಿದು ತಿನ್ನಬೇಕು.
‘ವ್ಯಾಯಾಮವನ್ನು ನಿಯಮಿತವಾಗಿ ಮಾಡಿದರೆ ಮಾತ್ರ ಅದರ ಲಾಭಗಳು ಕಂಡುಬರುತ್ತದೆ. ’ವ್ಯಾಯಾಮ ಮಾಡಿದೆ ಮಾತ್ರ ಅದರಿಂದ ಯಾವುದೇ ಲಾಭವಾಗಲಿಲ್ಲ’, ಹೀಗಾಗುವುದೇ ಇಲ್ಲ. ‘ಯಾವುದಾದರೊಂದು ಅಂಶವನ್ನು ಅಂಗೀಕರಿಸಲು ಕನಿಷ್ಠ ೨೧ ದಿನಗಳ ಕಾಲ ಪ್ರತಿದಿನ ಮಾಡಬೇಕು’ ಎಂದು ಮನೋವಿಜ್ಞಾನ ಹೇಳುತ್ತದೆ.