‘ಸೂಕ್ಷ್ಮ ಪರೀಕ್ಷಣೆ’ ಈ ಹೊಸ ಸಂಕಲ್ಪನೆಯ ಉದಯ !
‘ಸಾಧಕರು ಮಾಡಿದ ಸೂಕ್ಷ್ಮ ಪರೀಕ್ಷಣೆ ಸರಿಯಾಗಿದೆಯೋ ಅಥವಾ ಇಲ್ಲವೋ ?’, ಎಂಬುದನ್ನು ಪರಾತ್ಪರ ಗುರು ಡಾಕ್ಟರ್ರು ಸಾಧಕರಿಗೆ ಹೇಳುತ್ತಿದ್ದರು. ಈ ರೀತಿ ‘ಸೂಕ್ಷ್ಮ ಪರೀಕ್ಷಣೆ’ ಎಂಬ ಒಂದು ಹೊಸ ಸಂಕಲ್ಪನೆಯ ಉದಯವಾಯಿತು.
‘ಸಾಧಕರು ಮಾಡಿದ ಸೂಕ್ಷ್ಮ ಪರೀಕ್ಷಣೆ ಸರಿಯಾಗಿದೆಯೋ ಅಥವಾ ಇಲ್ಲವೋ ?’, ಎಂಬುದನ್ನು ಪರಾತ್ಪರ ಗುರು ಡಾಕ್ಟರ್ರು ಸಾಧಕರಿಗೆ ಹೇಳುತ್ತಿದ್ದರು. ಈ ರೀತಿ ‘ಸೂಕ್ಷ್ಮ ಪರೀಕ್ಷಣೆ’ ಎಂಬ ಒಂದು ಹೊಸ ಸಂಕಲ್ಪನೆಯ ಉದಯವಾಯಿತು.
ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮತಿಥಿಯಾಗಿದೆ ಮತ್ತು ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮಂತನ ಜನ್ಮತಿಥಿ ಯಾಗಿದೆ. ಕರ್ನಾಟಕದಲ್ಲಿ ಹನುಮಂತ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ.
ಪರಾತ್ಪರ ಗುರು ಡಾಕ್ಟರರ ಕೃಪಾಶೀರ್ವಾದದಿಂದ ಮತ್ತು ಅವರಲ್ಲಿನ ಜಿಜ್ಞಾಸೆಯಿಂದ ಸನಾತನ ಸಂಸ್ಥೆಯಲ್ಲಿ ಸೂಕ್ಷ್ಮದಲ್ಲಿ ತಿಳಿಯುವ ಸಾಧಕರಿಗೆ ಕೆಟ್ಟ ಶಕ್ತಿಗಳ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಗುವ ತೊಂದರೆಗಳ ನಿವಾರಣೆಗಾಗಿ ಅನೇಕ ಉಪಾಯ ಪದ್ಧತಿಗಳನ್ನು ಹುಡುಕಿದ್ದಾರೆ.
ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಚೈತ್ರ ಶುಕ್ಲ ನವಮಿ (೧೭ ಏಪ್ರಿಲ್ ೨೦೨೪)ಯಂದು ಶ್ರೀರಾಮನವಮಿ ಇದೆ. ಆ ನಿಮಿತ್ತ…..
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥ ಚೈತ್ರ ಶುಕ್ಲ ನವಮಿಯಂದು ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿ ದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮವಾಯಿತು.
ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ.
ಬ್ರಹ್ಮಧ್ವಜವನ್ನು ಸ್ವಲ್ಪ ಬಾಗಿರುವ ಸ್ಥಿತಿಯಲ್ಲಿ ಇಟ್ಟರೆ ಅದರ ರಜೋಗುಣೀ ಈಶ್ವರಿ ಚೈತನ್ಯದ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಾಗುವುದರಿಂದ ಜೀವಗಳಿಗೆ ವಾತಾವರಣದಲ್ಲಿರುವ ಚೈತನ್ಯದಿಂದ ದೀರ್ಘಕಾಲ ಲಾಭ ದೊರೆಯಲು ಸಹಾಯವಾಗುತ್ತದೆ.
ಯುಗಾದಿ ಎಂದರೆ ಹಿಂದೂಗಳ ನವವರ್ಷಾರಂಭದ ದಿನ ಮತ್ತು ಸೃಷ್ಟಿಯ ಆರಂಭದಿನ ! ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ಈ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ ಬರುತ್ತವೆ. ಧರ್ಮಧ್ವಜದಿಂದ ವಾತಾವರಣದಲ್ಲಿನ ಪ್ರಜಾಪತಿ ಲಹರಿಗಳು ಕಲಶದಿಂದ ಮನೆಯಲ್ಲಿ ಪ್ರವೇಶಿಸುತ್ತವೆ.
ಯುಗಾದಿ ದಿನದಂದು ಪೃಥ್ವಿಯಲ್ಲಿ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿ ರುತ್ತವೆ. ಇದೇ ದಿನದಂದು ವನವಾಸ ವನ್ನು ಮುಗಿಸಿ ಮರಳಿದ ಪ್ರಭು ಶ್ರೀರಾಮ ನನ್ನು ಮುಂಬಾಗಿಲಿನಲ್ಲಿ ಬ್ರಹ್ಮಧ್ವಜ ನಿಲ್ಲಿಸಿ ಪ್ರಜೆಗಳು ಸ್ವಾಗತಿಸಿದರು.