ಪಿತೃ ಪಕ್ಷ ವಿಶೇಷ : ಸನಾತನ ಸಂಸ್ಥೆಯ “ಶ್ರಾದ್ಧ ರಿಚುವಲ್ಸ್” ಮೊಬೈಲ್ ಅಪ್ಲಿಕೇಶನ್ ನ ಪ್ರಯೋಜನಗಳನ್ನು ಪಡೆದುಕೊಳ್ಳಿ !
ಪಿತೃಪಕ್ಷದ ಕಾಲಾವಧಿಯಲ್ಲಿ ಈ ಅಪ್ಲಿಕೇಶನ್ ಅನ್ನು ಅವಶ್ಯವಾಗಿ ಡೌನ್ಲೋಡ್ ಮಾಡಿ ಹಾಗೂ ಭಾವಪೂರ್ಣ ಶ್ರಾದ್ಧಾ ಆಚರಣೆಯನ್ನು ಮಾಡಿರಿ ಎಂದು ಈ ಮೂಲಕ ಸನಾತನ ಸಂಸ್ಥೆಯು ಕರೆ ನೀಡಿದೆ.
ಪಿತೃಪಕ್ಷದ ಕಾಲಾವಧಿಯಲ್ಲಿ ಈ ಅಪ್ಲಿಕೇಶನ್ ಅನ್ನು ಅವಶ್ಯವಾಗಿ ಡೌನ್ಲೋಡ್ ಮಾಡಿ ಹಾಗೂ ಭಾವಪೂರ್ಣ ಶ್ರಾದ್ಧಾ ಆಚರಣೆಯನ್ನು ಮಾಡಿರಿ ಎಂದು ಈ ಮೂಲಕ ಸನಾತನ ಸಂಸ್ಥೆಯು ಕರೆ ನೀಡಿದೆ.
ಪ್ರತಿಯೊಂದು ದೇವತೆ ಎಂದು ಒಂದು ವಿಶಿಷ್ಠವಾದಂತಹ ತತ್ತ್ವವಾಗಿದೆ. ಶಬ್ದ, ಸ್ಪರ್ಶ, ರೂಪ, ರಸ, ಗಂಧ ಮತ್ತು ಅದಕ್ಕೆ ಸಂಬಂಧಿತ ಶಕ್ತಿಯು ಒಂದೆಡೆ ಇರುತ್ತದೆ ಎಂಬುದು ಅಧ್ಯಾತ್ಮಶಾಸ್ತ್ರದಲ್ಲಿನ ಒಂದು ಸಿದ್ಧಾಂತವಾಗಿದೆ.
ಹಿಂದೂ ಧರ್ಮದಲ್ಲಿ ಹೇಳಿದ ಧಾರ್ಮಿಕ ಕೃತಿಗಳನ್ನು ಯೋಗ್ಯ ರೀತಿಯಲ್ಲಿ ಮಾಡಿದರೆ ಅದರಿಂದ ಚೈತನ್ಯ ಸಿಗುತ್ತದೆ. ಅದೇ ರೀತಿ ಅದರ ಶಾಸ್ತ್ರವನ್ನು ತಿಳಿದುಕೊಂಡರೆ ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ.
‘ಶ್ರೀ ಗಣೇಶ ಚತುರ್ಥಿಯನ್ನು ‘ಕಳಂಕಿತ ಚತುರ್ಥಿ’ ಎಂದೂ ಕರೆಯುತ್ತಾರೆ. ಈ ಚತುರ್ಥಿಯಂದು ಚಂದ್ರನನ್ನು ನೋಡುವುದು ನಿಷೇಧಿಸಲಾಗಿದೆ. ಚತುರ್ಥಿಯಂದು ಚಂದ್ರನನ್ನು ತಪ್ಪಿಯೂ ನೋಡಿದರೆ, ‘ಶ್ರೀಮದ್ ಭಾಗವತ’ದ 10ನೇ ಸ್ಕಂಧದಲ್ಲಿ 56-57 ನೇ ಅಧ್ಯಾಯದಲ್ಲಿ ನೀಡಿದೆ
ಗಣೇಶತತ್ತ್ವವನ್ನು ಆಕರ್ಷಿಸುವ ಸಾತ್ವಿಕ ವಸ್ತುಗಳನ್ನು ಎಂದರೆ ನೈಸರ್ಗಿಕ ಹೂವು-ಎಲೆಗಳಿಂದ ತಯಾರಿಸಿದ ತೋರಣಗಳು ಕೆಂಪು ಬಣ್ಣದ ಹೂವು ಹಾಗೂ ದೂರ್ವೆ, ಶಮಿಯ ಎಲೆಗಳು ಶ್ರೀಗಣೇಶನತತ್ತ್ವವನ್ನು ಆಕರ್ಷಿಸುವ ರಂಗೋಲಿ ಶ್ರೀಗಣೇಶನ ಸಾತ್ತ್ವಿಕ ನಾಮಜಪದ ಪಟ್ಟಿಗಳು ಇತ್ಯಾದಿಗಳನ್ನು ಬಳಸಬೇಕು.
ಗಣೇಶಸ್ತೋತ್ರದ ಪಠಣ ಮಾಡಿದರೆ ಜ್ಞಾಪಕಶಕ್ತಿಯು ಬೆಳೆಯುತ್ತದೆ ಮತ್ತು ಶರೀರದ ಸುತ್ತಲು ಸೂಕ್ಷ್ಮ ಸಂರಕ್ಷಣಾ-ಕವಚವು ನಿರ್ಮಾಣವಾಗುತ್ತದೆ. ಸ್ತೋತ್ರದಲ್ಲಿನ ಸಂಸ್ಕೃತ ಭಾಷೆಯಿಂದಾಗಿ ಉಚ್ಚಾರವೂ ಸುಧಾರಿಸುತ್ತದೆ. ಇದಕ್ಕಾಗಿ ಪ್ರತಿನಿತ್ಯ ಗಣೇಶಸ್ತೋತ್ರದ ಪಠಣ ಮಾಡಿರಿ ಮತ್ತು ಮಕ್ಕಳಿಂದ ಮಾಡಿಸಿಕೊಳ್ಳಿ !
ದೂಃಅವಮ್ ಹೀಗೆ ದೂರ್ವೆ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕ ಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದೇ ದೂರ್ವೆ.
ಶ್ರೀ ಗಣಪತಿಯ ನಾಮಜಪವನ್ನು ಮಾಡುವುದರಿಂದ ಚತುರ್ಥಿಯ ಸಮಯದಲ್ಲಿ ನಮಗೆ ಗಣೇಶತತ್ವದ ಲಾಭವು ಪ್ರಾಪ್ತವಾಗುತ್ತದೆ.
ಗೌರಿಯ ಸ್ಥಾಪನೆ ಮಾಡಿದ ನಂತರ ಮರುದಿನ ಅವಳ ಪೂಜೆಯನ್ನು ಮಾಡಿ ನೈವೇದ್ಯವನ್ನು ತೋರಿಸುತ್ತಾರೆ.
ಅಂಕುಶ ಆನಂದ ಮತ್ತು ವಿದ್ಯೆ ಗಳಿಸುವ ಮಾರ್ಗದಲ್ಲಿ ವಿಘ್ನ ತರುವ ಕೆಟ್ಟ ಶಕ್ತಿಗಳ ವಿನಾಶ ಮಾಡುವುದರ ಪ್ರತೀಕವಾಗಿದೆ