ವಟಪೂರ್ಣಿಮೆ !
ಪ್ರಸ್ತುತ ಮಹಾಮಾರಿಯಿಂದ ಅನ್ವಯವಾಗಿರುವ ನಿಯಮಗಳಿಂದಾಗಿ ಮಹಿಳೆಯರು ವಟವೃಕ್ಷದ ಹತ್ತಿರ ಒಟ್ಟಿಗೆ ಸೇರಿ ವಟವೃಕ್ಷವನ್ನು ಪೂಜಿಸಲು ಸಾಧ್ಯವಿಲ್ಲ. ಆದ್ದರಿಂದ ಕೆಲವರು ವಟವೃಕ್ಷದ ಟೊಂಗೆಯನ್ನು ಮನೆಗೆ ತಂದು ಪೂಜಿಸುತ್ತಾರೆ; ಅದು ಸಹ ಸಂಪೂರ್ಣವಾಗಿ ಯೋಗ್ಯವಲ್ಲ.
ಪ್ರಸ್ತುತ ಮಹಾಮಾರಿಯಿಂದ ಅನ್ವಯವಾಗಿರುವ ನಿಯಮಗಳಿಂದಾಗಿ ಮಹಿಳೆಯರು ವಟವೃಕ್ಷದ ಹತ್ತಿರ ಒಟ್ಟಿಗೆ ಸೇರಿ ವಟವೃಕ್ಷವನ್ನು ಪೂಜಿಸಲು ಸಾಧ್ಯವಿಲ್ಲ. ಆದ್ದರಿಂದ ಕೆಲವರು ವಟವೃಕ್ಷದ ಟೊಂಗೆಯನ್ನು ಮನೆಗೆ ತಂದು ಪೂಜಿಸುತ್ತಾರೆ; ಅದು ಸಹ ಸಂಪೂರ್ಣವಾಗಿ ಯೋಗ್ಯವಲ್ಲ.
‘ಯುಗಾದಿಯ ಶುಭಮುಹೂರ್ತದಂದು ಊಳಿದ ಹೊಲದ ಸಾಗುವಳಿಯ ಕೆಲಸವನ್ನು ಅಕ್ಷಯ ತದಿಗೆಯ ಒಳಗೆ ಪೂರ್ಣಗೊಳಿಸಬೇಕು. ಅಕ್ಷಯ ತದಿಗೆಯಂದು ಸಾಗುವಳಿ ಮಾಡಿದ ಜಮೀನಿನಲ್ಲಿರುವ ಮಣ್ಣನ್ನು ಕೃತಜ್ಞತೆಯ ಭಾವದಿಂದ ಪೂಜಿಸಬೇಕು.
ದಾನ ಮಾಡುವುದರಿಂದ ಪುಣ್ಯವು ಸಿಗುತ್ತದೆ. ಅಕ್ಷಯ ತದಿಗೆಯ ದಿನ ಮಾಡಿದ ದಾನವು ಯಾವಾಗಲೂ ಕ್ಷಯವಾಗುವುದಿಲ್ಲ. ಅಕ್ಷಯ ತದಿಗೆಯ ದಿನ ಮಾಡಿದ ದಾನದಿಂದ ಬಹಳಷ್ಟು ಪುಣ್ಯ ಸಿಗುತ್ತದೆ. ಬಹಳಷ್ಟು ಪುಣ್ಯವು ಲಭಿಸುವುದರಿಂದ ವ್ಯಕ್ತಿಯ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ
‘ಕಾಲ್ಗೆಜ್ಜೆಯನಾದವು ಬ್ರಹ್ಮಾಂಡದಲ್ಲಿರುವ ಕ್ರಿಯಾಶಕ್ತಿಯನ್ನು ಆಕರ್ಷಿಸುವಂತಹದ್ದಾಗಿರುವುದರಿಂದ, ಕಾಲ್ಗೆಜ್ಜೆಗಳ ನಾದದಿಂದ ಪ್ರಕ್ಷೇಪಿತವಾಗುವ ಕ್ರಿಯೆಯ ಲಹರಿಗಳು ಪಾತಾಳದಿಂದ ಪ್ರಕ್ಷೇಪಿತವಾಗುವ ತೊಂದರೆದಾಯಕ ಲಹರಿಗಳನ್ನು ವಿರೋಧಿಸಿ ಅವುಗಳನ್ನು ವಿಭಜಿಸಿ ಅವುಗಳಲ್ಲಿರುವ ಶಕ್ತಿಯನ್ನು ಕಡಿಮೆಗೊಳಿಸುತ್ತವೆ
ಬಹಳಷ್ಟು ಸಲ ಆಭರಣಗಳಿಂದ ಮಾಯಾವೀ, ಅಂದರೆ ಒಳ್ಳೆಯದೆಂದು ಭಾಸವಾಗುವ ಸ್ಪಂದನಗಳು ಬರುತ್ತಿರುತ್ತವೆ. ಇದರಿಂದ ನಾವು ಮೋಸ ಹೋಗುವ ಸಾಧ್ಯತೆಯಿರುತ್ತದೆ. ಜಾಗರೂಕತೆಯ ಉಪಾಯವೆಂದು ಆಭರಣದಿಂದ ಒಳ್ಳೆಯ ಸ್ಪಂದನಗಳ ಅರಿವಾದ ಮೇಲೆಯೂ ೧೦ ನಿಮಿಷ ನಿಮ್ಮ ಕುಲದೇವಿ, ಕುಲದೇವ ಅಥವಾ ಉಪಾಸ್ಯದೇವತೆಯ ಪೈಕಿ ಯಾರಾದರೊಬ್ಬರ ನಾಮಜಪವನ್ನು ಮಾಡಿ.
ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಐದು ನಿಮಿಷ ಅಂಟುವಾಳ ಕಾಯಿಯ ನೀರಿನಲ್ಲಿ ಮುಳುಗಿಸಿಡಬೇಕು. ಅನಂತರ ಕೈಯಿಂದ ಹಗುರವಾಗಿ ತಿಕ್ಕಿದರೆ ಅವುಗಳ ಮೇಲಿನ ಧೂಳು ಮತ್ತು ಹೊಲಸು ದೂರವಾಗಿ ಆಭರಣಗಳು ಸ್ವಚ್ಛವಾಗುತ್ತವೆ.
ನಮ್ಮ ದಿನವು ಸೂರ್ಯನ ಉದಯದೊಂದಿಗೆ ಪ್ರಾರಂಭವಾಗುತ್ತದೆ. ಅದರಿಂದ ನಮ್ಮ ದಿನದ ಪ್ರಾರಂಭಕ್ಕೆ ನೈಸರ್ಗಿಕ ಅಧಿಷ್ಠಾನ ದೊರಕಿದೆ. ನಮ್ಮಲ್ಲಿ ವಾರದ ಪ್ರಾರಂಭದಲ್ಲಿ ಆ ವಾರದ ದೇವತೆಯ ಮೊದಲ ‘ಹೋರಾ ಇರುತ್ತದೆ. ‘ಹೋರಾ ಎಂದರೆ ೬೦ ನಿಮಿಷಗಳು ಅಂದರೆ ಎರಡೂವರೆ ಘಟಕ.
ನಾರದ ಮುನಿಗಳಿಗೆ ೬೦ ಪುತ್ರರಿದ್ದರು. ಪ್ರತಿಯೊಬ್ಬ ಪುತ್ರನು ಚೈತ್ರ ಶುಕ್ಲ ಪಾಡ್ಯದಂದು ಜನಿಸಿದ್ದನು ಮತ್ತು ಪ್ರತಿಯೊಬ್ಬ ಪುತ್ರನ ಜನನದ ಸಮಯದಲ್ಲಿ ದೇವತೆಗಳು ಬ್ರಹ್ಮಧ್ವಜ-ಪತಾಕೆಯನ್ನು ಸ್ಥಾಪಿಸಿ ಆನಂದೋತ್ಸವವನ್ನು ಆಚರಿಸಿದರು. ಅಂದಿನಿಂದ ಈ ಹೊಸ ಸಂವತ್ಸರವನ್ನು ಸ್ವಾಗತ ಮಾಡುವಾಗ ಮನೆಯ ಹೊರಗೆ ಒಂದು ಎತ್ತರದ ಬ್ರಹ್ಮಧ್ವಜ ಸ್ಥಾಪಿಸುವ ಪರಂಪರೆಯು ಪ್ರಾರಂಭವಾಯಿತು
ಯುಗಾದಿ ಹಿಂದೂಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ.