ಯುಗಾದಿ ಪಾಡ್ಯದಂದು (ಏಪ್ರಿಲ್ ೧೩) ಮಾಡಬೇಕಾದ ಧಾರ್ಮಿಕ ಕೃತಿಗಳು
ಶರೀರಕ್ಕೆ ಎಣ್ಣೆ ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ. ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನ ಮಾಡಬೇಕು.
ಶರೀರಕ್ಕೆ ಎಣ್ಣೆ ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ. ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನ ಮಾಡಬೇಕು.
ಪಾಶ್ಚಾತ್ಯ ಮತ್ತು ಭಾರತೀಯ ಹೊಸವರ್ಷವನ್ನು ಪರಸ್ಪರ ತುಲನೆ ಮಾಡಲು ಸಾಧ್ಯವೇ ಇಲ್ಲ. ಎರಡೂ ಕಾರ್ಯಕ್ರಮಗಳಲ್ಲಿ ಅನುಕ್ರಮವಾಗಿ ತಮ ವಿರುದ್ಧ ಸತ್ತ್ವ, ಶಬ್ದಮಾಲಿನ್ಯದ ವಿರುದ್ಧ ಶಾಂತಿ, ಭ್ರಮೆಯ ವಿರುದ್ಧ ಸತ್ಯತೆ, ಅಲ್ಪಕಾಲದ ವಿರುದ್ಧ ದೀರ್ಘಕಾಲ ಉಳಿಯುವ, ಬಹಿರ್ಮುಖ ವಿರುದ್ಧ ಅಂತರ್ಮುಖ, ಹೀಗೆ ಸ್ಪಷ್ಟವಾದ ವ್ಯತ್ಯಾಸಗಳ ಅರಿವಾಯಿತು.
ಕಲಶವನ್ನು ಮಗುಚಿಡದೇ ನೆಟ್ಟಗೆ ಇಟ್ಟರೆ, ಸಂಪೂರ್ಣವಾಗಿ ಊರ್ಧ್ವ ದಿಕ್ಕಿನತ್ತ ಲಹರಿಗಳು ಪ್ರಕ್ಷೇಪಿತಗೊಳ್ಳುವುದರಿಂದ ಭೂಮಿಯ ಸಮೀಪದಲ್ಲಿನ ಕನಿಷ್ಠ ಹಾಗೂ ಮಧ್ಯಮ ಸ್ತರದ ಶುದ್ಧೀಕರಣ ಆಗುವುದಿಲ್ಲ ಮತ್ತು ಇದರಿಂದ ವಾಯುಮಂಡಲದಲ್ಲಿನ ಕೇವಲ ನಿರ್ದಿಷ್ಠ ಊರ್ಧ್ವ ಪಟ್ಟಿಯ ಶುದ್ಧೀಕರಣವಾಗಲು ಸಹಾಯವಾಗುತ್ತದೆ.
ಬಿದಿರಿನ ಕೋಲು ಸುಷುಮ್ನಾ ನಾಡಿಯ ಪ್ರತೀಕವಾಗಿದ್ದು ಅದು ಶರೀರದಲ್ಲಿಎಲ್ಲೆಡೆ ಚೈತನ್ಯಶಕ್ತಿಯ (ಕುಂಡಲಿನಿ ಶಕ್ತಿಯ) ಕಾರ್ಯವನ್ನು ಮಾಡುತ್ತದೆ. ಅದನ್ನು ಕಾರ್ಯಕ್ಕಾಗಿ ಜಾಗೃತಗೊಳಿಸಲು ಈ ಪೂಜೆಯನ್ನು ಮಾಡಲಾಗುತ್ತದೆ. ಆ ಶಕ್ತಿಯನ್ನು ಸಿಂಗರಿಸಲು ಕೋಲಿಗೆ ವಸ್ತ್ರವನ್ನು ತೊಡಿಸಲಾಗುತ್ತದೆ.
ಚೈತ್ರ ಶುಕ್ಲ ಪಕ್ಷ ಪಾಡ್ಯದಂದು ಅಂದರೆ ಯುಗಾದಿಗೆ ಹಿಂದೂಗಳ ಹೊಸವರ್ಷ ಪ್ರಾರಂಭವಾಗುತ್ತದೆ. ತನ್ನಿಮಿತ್ತ ಈ ವರ್ಷ ಕನ್ನಡಿಗರು ಶುದ್ಧ ಕನ್ನಡ ಭಾಷೆಯಲ್ಲಿ ಮಾತನಾಡುವ ಸಂಕಲ್ಪ ಮಾಡಿ ಅದನ್ನು ಪೂರ್ಣತ್ವಕ್ಕೆ ಒಯ್ಯಬೇಕು.
ಈ ದಿನ ಶ್ರೀ ಸರಸ್ವತಿತತ್ತ್ವವು ಪೃಥ್ವಿಯ ಮೇಲೆ ಇತರ ದಿನದ ತುಲನೆಯಲ್ಲಿ ಶೇ. ೩೦ ರಷ್ಟು ಹೆಚ್ಚು ಬರುತ್ತದೆ. ಈ ದಿನ ಅನೇಕರು ವಿದ್ಯೆ ಸಂಪಾದನೆಯ ಶುಭಕಾರ್ಯವನ್ನು ಪ್ರಾರಂಭಿಸುತ್ತಾರೆ. ಇದರಿಂದ ಈ ದಿನ ದೇವಿ ಮತ್ತು ಯಂತ್ರದ ಪೂಜೆ ಹಾಗೂ ಉಪಾಸನೆ ಮಾಡುತ್ತಾರೆ
ಉತ್ತರ ಭಾರತದಲ್ಲಿ ಇದನ್ನು ಹೋರಿ, ದೋಲಾಯಾತ್ರಾ ಎಂದು ಕರೆಯುತ್ತಾರೆ. ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಶಿಮಗಾ, ಹೋಳಿ, ಹುತಾಶನಿ ಮಹೋತ್ಸವ, ಹೋಲಿಕಾ ದಹನ ಮತ್ತು ದಕ್ಷಿಣದಲ್ಲಿ ಕಾಮದಹನ ಎಂದು ಕರೆಯುತ್ತಾರೆ. ಬಂಗಾಲದಲ್ಲಿ ಹೋಳಿಹಬ್ಬವನ್ನು ದೌಲಾಯಾತ್ರಾ ಎಂದು ಆಚರಿಸುತ್ತಾರೆ.
ಪುರುಷ ಸಾಧಕನಲ್ಲಿ ಸೂರ್ಯನಮಸ್ಕಾರ ಹಾಕುವ ಮೊದಲಿದ್ದ ಸಕಾರಾತ್ಮಕ ಊರ್ಜೆಯ ಪ್ರಭಾವಲಯವು ಸೂರ್ಯನ ಹೆಸರನ್ನು ಹೇಳದೇ ಹಾಕಿದಾಗ ೨.೩೯ ಮೀಟರುಗಳಷ್ಟು, ಅಂದರೆ ಎರಡು ಪಟ್ಟುಗಳಿಗಿಂತ ಹೆಚ್ಚಾಯಿತು ಹಾಗೂ ಅವನು ಸೂರ್ಯನ ಹೆಸರನ್ನು ಹೇಳುತ್ತ ಹಾಕಿದಾಗ ೪.೧೭ ಮೀಟರುಗಳಷ್ಟು ಅಂದರೆ ಅದು ಇನ್ನೂ ಹೆಚ್ಚಾಯಿತು.
ಆಯತಾಕೃತಿ, ಚೌಕೋನ ಮತ್ತು ವರ್ತುಲಾಕಾರಗಳ ಬಿಸ್ಕೇಟ್ಗಳಲ್ಲಿ ನಕಾರಾತ್ಮಕ ಊರ್ಜೆಯು ಇರಲೇ ಇಲ್ಲ. ಬದಲಾಗಿ ಬಹಳ ಸಕಾರಾತ್ಮಕ ಊರ್ಜೆಯು ಕಂಡು ಬಂದಿತು. ಆಯತಾಕೃತಿಗಿಂತ ಚೌಕೋನ ಆಕಾರದ ಬಿಸ್ಕೇಟ್ಗಳಲ್ಲಿ ಹೆಚ್ಚು ಸಕಾರಾತ್ಮಕ ಊರ್ಜೆ ಇದೆ.
ಈ ಕಾಲದಲ್ಲಿ ನಮಗೆ ಸಂಪೂರ್ಣ ದಿನ ಕಾರ್ಯಕ್ಕೆ ಬೇಕಾಗುವ ಊರ್ಜೆಯನ್ನು ನೀಡುವಂತಹ ಅನೇಕ ಘಟನೆಗಳು ನಡೆಯುತ್ತಿರುತ್ತವೆ. ಈ ಮುಹೂರ್ತದಲ್ಲಿ ಏಳುವುದರಿಂದ ನಮಗೆ ಒಂದೇ ಸಲ ೯ ರೀತಿಯ ಲಾಭಗಳಾಗುತ್ತವೆ.