ಪ್ರಾಣಿಗಳ ಬಗ್ಗೆ ನಾವಿನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆಯನ್ನು ಮಾಡುವ ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯ

ಕೆಲವು ಸಾಧಕ ಜೀವಗಳು ಮಾನವೇತರ ಯೋನಿಗಳಲ್ಲಿ (ಪಶು-ಪಕ್ಷಿ ಮತ್ತು ವನಸ್ಪತಿ) ಜನ್ಮ ಪಡೆದು ಅವುಗಳ ಪ್ರಾರಬ್ಧದ ಭೋಗವನ್ನು ಅನುಭವಿಸಿ ಮುಗಿಸುತ್ತವೆ. ಅವು ಸಾತ್ತ್ವಿಕ ಸ್ಥಳದಲ್ಲಿ ಮತ್ತು ಸಾತ್ತ್ವಿಕ ವ್ಯಕ್ತಿಗಳ ಕಡೆಗೆ ಸಹಜವಾಗಿ ಆಕರ್ಷಿಸಲ್ಪಡುತ್ತವೆ ಮತ್ತು ಅವರ ಸಹವಾಸದಲ್ಲಿರುತ್ತವೆ. ಸನಾತನದ ಆಶ್ರಮದಲ್ಲಿರುವ ಸಾತ್ತ್ವಿಕತೆಯಿಂದ ಕೆಲವು ಪ್ರಾಣಿ ಮತ್ತು ಪಕ್ಷಿ, ಉದಾ. ಪಾತರಗಿತ್ತಿ, ಜಿಗಣೆ ಇತ್ಯಾದಿ ಆಶ್ರಮದಲ್ಲಿ ತಾವಾಗಿಯೇ ಬರುತ್ತವೆ.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಪೃಥ್ವಿಯಲ್ಲಿ ನಮ್ಮ ಸಮಯವು ಅಮೂಲ್ಯವಾಗಿದೆ. ದೇವರು ನಮಗೆ ಈ ಸಮಯವನ್ನು ಆಧ್ಯಾತ್ಮಿಕ ಉನ್ನತಿ ಮಾಡಿಕೊಳ್ಳಲು ನೀಡಿದ್ದಾನೆ. ನಾವು ಮತ್ತು ನಮ್ಮ ಮಕ್ಕಳು ನೋಡುತ್ತಿರುವ ಸೋಶಿಯಲ್ ಮೀಡಿಯಾದ ವಿಷಯಗಳು ಯಾವ ವಿಧದ್ದಾಗಿವೆ  ಎನ್ನುವುದರ ಬಗ್ಗೆ ನಾವು ಜಾಗೃತರಾಗಿದ್ದರೆ, ನಾವು ಪ್ರತಿಕೂಲ ವಿಷಯಗಳನ್ನು ವೀಕ್ಷಿಸದೇ ಆಧ್ಯಾತ್ಮಿಕ ಉನ್ನತಿಯೆಡೆಗೆ ಕೊಂಡೊಯ್ಯುವ ವಿಷಯಗಳನ್ನು ನೋಡಲು ಸಾಧ್ಯವಾಗುವುದು.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷೆ

ಈ ವರ್ಷ ೨ ರಿಂದ ೧೭ ಸೆಪ್ಟೆಂಬರ್ ೨೦೨೦ ಇದು ಪಿತೃಪಕ್ಷದ ಕಾಲವಾಗಿದೆ. ಈ ಕಾಲಾವಧಿಯಲ್ಲಿ ಮಹಾಲಯ ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್.) ಈ ಉಪಕರಣದ ಮೂಲಕ ಪರೀಕ್ಷಣೆ ಮಾಡಲಾಯಿತು.

ಶ್ರೀ ಗಣೇಶನ ಪೂಜೆಯನ್ನು ಮಾಡಲು ಮಾರ್ಗದರ್ಶಕವಾಗಿರುವ ಸನಾತನದ ‘ಗಣೇಶ ಪೂಜೆ ಮತ್ತು ಆರತಿ ಆಪ್ !

ಗಣೇಶೋತ್ಸವವು ಎಲ್ಲ ಹಿಂದೂಗಳ ಶ್ರದ್ಧೆಯ ಹಾಗೂ ಆನಂದದ ಹಬ್ಬವಾಗಿದೆ ! ಭಾದ್ರಪದ ಶುಕ್ಲ ಪಕ್ಷ ಚತುರ್ಥಿಯ ದಿನ ಶ್ರೀ ಗಣೇಶನ ಆಗಮನದಿಂದ ಮಂಗಲಮಯವಾಗುವ ವಾತಾವರಣದಿಂದ ಭಕ್ತರಲ್ಲಿ ಆನಂದ ಹಾಗೂ ಉತ್ಸಾಹ ಸಂಚರಿಸುತ್ತದೆ. ಈ ವರ್ಷ ಮಾತ್ರ ಈ ಉತ್ಸಾಹಕ್ಕೆ ಕೊರೋನಾದ ಕರಿನೆರಳು ಬಂದಿದೆ. ಆದ್ದರಿಂದ ಈ ವರ್ಷ ಸರಕಾರವೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲು ಕರೆ ನೀಡಿದೆ.

‘ಮಹರ್ಷೀ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯೂ.ಎ.ಎಸ್ (ಯುನಿವರ್ಸಲ್ ಅವ್ರಾ ಸ್ಕ್ಯಾನರ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷಣೆ

ಪರಾತ್ಪರ ಗುರು ಡಾ. ಆಠವಲೆಯವರು ನವಗ್ರಹಗಳ ದೀಪಗಳಿಗೆ ಹಸ್ತಸ್ಪರ್ಶ ಮಾಡಿದ ಬಳಿಕ ಆ ಎಲ್ಲ ದೀಪಗಳಲ್ಲಿನ ಸಕಾರಾತ್ಮಕ ಊರ್ಜೆ ತುಂಬಾ ಹೆಚ್ಚಾಯಿತು; ಆದರೆ ಪರೀಕ್ಷಣೆಯಲ್ಲಿನ ಇತರ ದೀಪಗಳಿಗೆ ಹೋಲಿಸಿದರೆ ಶನಿ, ಕೇತು, ರಾಹು ಹಾಗೂ ಗುರು ಗ್ರಹಗಳ ದೀಪಗಳ ಸಕಾರಾತ್ಮಕ ಊರ್ಜೆಯ ಪ್ರಭಾವಲಯಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಹೆಚ್ಚಳವಾಯಿತು.