ಅಸಾತ್ತ್ವಿಕ ರಂಗೋಲಿಯಿಂದ ಬಹಳ ನಕಾರಾತ್ಮಕ ಸ್ಪಂದನಗಳು ಮತ್ತು ಸಾತ್ತ್ವಿಕ ರಂಗೋಲಿಯಿಂದ ಬಹಳ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು !

ಹಿಂದೂ ಧರ್ಮದಲ್ಲಿ ಎಲ್ಲ ಹಬ್ಬಗಳು, ಹಾಗೆಯೇ ವಿಧಿಗಳು ಯಾವುದಾದರೊಂದು ದೇವತೆಗಳೊಂದಿಗೆ ಸಂಬಂಧಿಸಿರುತ್ತದೆ. ಆಯಾ ಹಬ್ಬದ ದಿನ ಅಥವಾ ವಿಧಿಗಳ ದಿನದಂದು ಆಯಾ ದೇವತೆಯ ತತ್ತ್ವವು ವಾತಾವರಣದಲ್ಲಿ ಎಂದಿಗಿಂತಲೂ ಹೆಚ್ಚು ಪ್ರಮಾಣದಲ್ಲಿರುತ್ತದೆ ಅಥವಾ ವಿಧಿಗಳಿಂದಾಗಿ ಅಲ್ಲಿ ಆಕರ್ಷಿತವಾಗುತ್ತದೆ. ಆ ತತ್ತ್ವವು ಇನ್ನೂ ಹೆಚ್ಚು ಪ್ರಮಾಣದಲ್ಲಿ ಬಂದು ಎಲ್ಲರಿಗೂ ಲಾಭವಾಗಬೇಕೆಂದು, ಆ ತತ್ತ್ವಗಳನ್ನು ಪ್ರಕ್ಷೇಪಿಸುವ ಸಾತ್ತ್ವಿಕ ರಂಗೋಲಿಗಳನ್ನು ಬಿಡಿಸಿರಿ.

ವಿದ್ಯುತ್ ತಂಪುಪೆಟ್ಟಿಗೆಯ ತುಲನೆಯಲ್ಲಿ ಮಣ್ಣಿನ ತಂಪುಪೆಟ್ಟಿಗೆಯಲ್ಲಿ ಇಟ್ಟಿದ್ದ ಆಹಾರದಿಂದ ಸಕಾರಾತ್ಮಕ ಸ್ಪಂದನಗಳ ಪ್ರಮಾಣ ಬಹಳ ಹೆಚ್ಚು ಪ್ರಕ್ಷೇಪಿತವಾಗುವುದು

‘ಹಿಂದಿನ ಕಾಲದಲ್ಲಿ ಆಹಾರ ಪದಾರ್ಥಗಳನ್ನು ಸಂರಕ್ಷಿಸಲು ಮಣ್ಣಿನ ತಂಪು ಪೆಟ್ಟಿಗೆಗಳನ್ನು (ಟಿಪ್ಪಣಿ) ಉಪಯೋಗಿಸುತ್ತಿದ್ದರು. ಇದರಿಂದ ಆಹಾರಪದಾರ್ಥಗಳು ಸ್ಥೂಲದಲ್ಲಿ ಉತ್ತಮವಾಗಿ ಉಳಿದು ಅವುಗಳಲ್ಲಿ ಸಾತ್ತ್ವಿಕತೆಯೂ ಉಳಿಯುತ್ತಿತ್ತು. ನೈಸರ್ಗಿಕ ಪದ್ಧತಿಯಿಂದ ಉಳಿಸಿಡಲಾದ ಆಹಾರ ಪದಾರ್ಥಗಳು ಸಾತ್ತ್ವಿಕವಾಗಿರುವುದರಿಂದ ಅವುಗಳನ್ನು ಸೇವಿಸುವವರಿಗೆ ಅವುಗಳಿಂದ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗುತ್ತಿತ್ತು.

ನಾವೀನ್ಯಪೂರ್ಣ ಆಧ್ಯಾತ್ಮಿಕ  ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಇತರ ವೃಕ್ಷಗಳಿಗೆ ಹೋಲಿಸಿದರೆ ಮಂದಾರದ ಎಲೆಗಳಲ್ಲಿ ಪತ್ರಹರಿತ್ತಿನ ಪ್ರಮಾಣ ಹೆಚ್ಚಿರುತ್ತದೆ. ಈ ಎಲೆಗಳ ಮೇಲೆ ಸೂರ್ಯನ ಕಿರಣಗಳು ಬಿದ್ದಾಗ ಅವುಗಳಲ್ಲಿದ್ದ ತೇಜತತ್ತ್ವ ಕಾರ್ಯನಿರತವಾಗಲು ಪ್ರಾರಂಭವಾಗುತ್ತದೆ. ಎಲೆಗಳಿಂದ ಪ್ರಕ್ಷೇಪಿಸುವ ತೇಜೋಲಹರಿಗಳು ವಾತಾವರಣದಲ್ಲಿ ದೀರ್ಘಕಾಲ ಉಳಿಯುತ್ತವೆ.’

ಪ್ರಾಣಿಗಳ ಬಗ್ಗೆ ನಾವಿನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆಯನ್ನು ಮಾಡುವ ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯ

‘ಔಷಧಿಗಳ ಮೇಲೆ ತುಳಸಿ ದಳವನ್ನು ಇಟ್ಟರೆ ಅವುಗಳ ಮೇಲೆ (ಔಷಧಿಗಳ ಮೇಲೆ) ಏನು ಪರಿಣಾಮವಾಗುತ್ತದೆ?, ಎನ್ನುವುದನ್ನು ಅಧ್ಯಯನ ಮಾಡಲು ಎಪ್ರಿಲ್ ೨೦೨೦ ರಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದವತಿಯಿಂದ ಒಂದು ಪರೀಕ್ಷಣೆಯನ್ನು ಮಾಡಲಾಯಿತು. ‘ತುಳಸಿ ದಳಗಳನ್ನು ಇಡುವುದರಿಂದ ಔಷಧಿಗಳಲ್ಲಿ ಸಕಾರಾತ್ಮಕ ಶಕ್ತಿ ನಿರ್ಮಾಣವಾಗುತ್ತದೆ ಎನ್ನುವುದನ್ನು ಕೂಡ ವೈಜ್ಞಾನಿಕ ಉಪಕರಣಗಳ ಮೂಲಕ ಮಾಡಿದ ಪರೀಕ್ಷಣೆಯಿಂದ ಮಂಡಿಸಿದ್ದಾರೆ.

ಆಹಾರ ಮತ್ತು ಆಚಾರ ಇವುಗಳ ಕುರಿತು ಅದ್ವಿತೀಯ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಈ ಅಗ್ನಿ ನೈಸರ್ಗಿಕವಾಗಿರುವುದರಿಂದ ಅದರಿಂದ ಪ್ರಕ್ಷೇಪಿಸಲ್ಪಡುವ ಸೂಕ್ಷ್ಮ ತೇಜದಾಯಕ ಲಹರಿಗಳು ಸೂಕ್ಷ್ಮ ಸ್ತರದಲ್ಲಿರುವ ರಜ-ತಮಾತ್ಮಕ ಕಣಗಳನ್ನು ವಿಘಟಿತಗೊಳಿಸಬಲ್ಲವು. ಒಲೆಯ ಮೇಲಿನ ಅಡುಗೆಯನ್ನು ತಯಾರಿಸುವಾಗ ಆಹಾರದ ಮೇಲೆ ಅಗ್ನಿಯ ಸಂಸ್ಕಾರವಾಗಿ ಸಾತ್ತ್ವಿಕ ಆಹಾರ ತಯಾರಾಗುತ್ತದೆ. ಇದರದೇ ಅನುಭವವು ಪರೀಕ್ಷಣೆಯಲ್ಲಿ ಮಣ್ಣಿನ ಒಲೆಯ ಮೇಲೆ ಬೇಯಿಸಿದ ಅನ್ನದ ಸಂದರ್ಭದಲ್ಲಿ ಕಂಡು ಬಂದಿತು. ಮಣ್ಣಿನ ಒಲೆಯ ಮೇಲೆ ಬೇಯಿಸಿದ ಅನ್ನದಲ್ಲಿ ಸ್ವಲ್ಪವೂ ನಕಾರಾತ್ಮಕ ಸ್ಪಂದನಗಳು ಇರಲಿಲ್ಲ ಹಾಗೂ ಬಹಳ ಸಕಾರಾತ್ಮಕ ಸ್ಪಂದನಗಳು ಕಂಡು ಬಂದವು.

ಪ್ರಾಣಿಗಳ ಬಗ್ಗೆ ನಾವಿನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆಯನ್ನು ಮಾಡುವ ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯ

ಕೆಲವು ಸಾಧಕ ಜೀವಗಳು ಮಾನವೇತರ ಯೋನಿಗಳಲ್ಲಿ (ಪಶು-ಪಕ್ಷಿ ಮತ್ತು ವನಸ್ಪತಿ) ಜನ್ಮ ಪಡೆದು ಅವುಗಳ ಪ್ರಾರಬ್ಧದ ಭೋಗವನ್ನು ಅನುಭವಿಸಿ ಮುಗಿಸುತ್ತವೆ. ಅವು ಸಾತ್ತ್ವಿಕ ಸ್ಥಳದಲ್ಲಿ ಮತ್ತು ಸಾತ್ತ್ವಿಕ ವ್ಯಕ್ತಿಗಳ ಕಡೆಗೆ ಸಹಜವಾಗಿ ಆಕರ್ಷಿಸಲ್ಪಡುತ್ತವೆ ಮತ್ತು ಅವರ ಸಹವಾಸದಲ್ಲಿರುತ್ತವೆ. ಸನಾತನದ ಆಶ್ರಮದಲ್ಲಿರುವ ಸಾತ್ತ್ವಿಕತೆಯಿಂದ ಕೆಲವು ಪ್ರಾಣಿ ಮತ್ತು ಪಕ್ಷಿ, ಉದಾ. ಪಾತರಗಿತ್ತಿ, ಜಿಗಣೆ ಇತ್ಯಾದಿ ಆಶ್ರಮದಲ್ಲಿ ತಾವಾಗಿಯೇ ಬರುತ್ತವೆ.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಪೃಥ್ವಿಯಲ್ಲಿ ನಮ್ಮ ಸಮಯವು ಅಮೂಲ್ಯವಾಗಿದೆ. ದೇವರು ನಮಗೆ ಈ ಸಮಯವನ್ನು ಆಧ್ಯಾತ್ಮಿಕ ಉನ್ನತಿ ಮಾಡಿಕೊಳ್ಳಲು ನೀಡಿದ್ದಾನೆ. ನಾವು ಮತ್ತು ನಮ್ಮ ಮಕ್ಕಳು ನೋಡುತ್ತಿರುವ ಸೋಶಿಯಲ್ ಮೀಡಿಯಾದ ವಿಷಯಗಳು ಯಾವ ವಿಧದ್ದಾಗಿವೆ  ಎನ್ನುವುದರ ಬಗ್ಗೆ ನಾವು ಜಾಗೃತರಾಗಿದ್ದರೆ, ನಾವು ಪ್ರತಿಕೂಲ ವಿಷಯಗಳನ್ನು ವೀಕ್ಷಿಸದೇ ಆಧ್ಯಾತ್ಮಿಕ ಉನ್ನತಿಯೆಡೆಗೆ ಕೊಂಡೊಯ್ಯುವ ವಿಷಯಗಳನ್ನು ನೋಡಲು ಸಾಧ್ಯವಾಗುವುದು.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷೆ

ಈ ವರ್ಷ ೨ ರಿಂದ ೧೭ ಸೆಪ್ಟೆಂಬರ್ ೨೦೨೦ ಇದು ಪಿತೃಪಕ್ಷದ ಕಾಲವಾಗಿದೆ. ಈ ಕಾಲಾವಧಿಯಲ್ಲಿ ಮಹಾಲಯ ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್.) ಈ ಉಪಕರಣದ ಮೂಲಕ ಪರೀಕ್ಷಣೆ ಮಾಡಲಾಯಿತು.

‘ಮಹರ್ಷೀ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯೂ.ಎ.ಎಸ್ (ಯುನಿವರ್ಸಲ್ ಅವ್ರಾ ಸ್ಕ್ಯಾನರ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷಣೆ

ಪರಾತ್ಪರ ಗುರು ಡಾ. ಆಠವಲೆಯವರು ನವಗ್ರಹಗಳ ದೀಪಗಳಿಗೆ ಹಸ್ತಸ್ಪರ್ಶ ಮಾಡಿದ ಬಳಿಕ ಆ ಎಲ್ಲ ದೀಪಗಳಲ್ಲಿನ ಸಕಾರಾತ್ಮಕ ಊರ್ಜೆ ತುಂಬಾ ಹೆಚ್ಚಾಯಿತು; ಆದರೆ ಪರೀಕ್ಷಣೆಯಲ್ಲಿನ ಇತರ ದೀಪಗಳಿಗೆ ಹೋಲಿಸಿದರೆ ಶನಿ, ಕೇತು, ರಾಹು ಹಾಗೂ ಗುರು ಗ್ರಹಗಳ ದೀಪಗಳ ಸಕಾರಾತ್ಮಕ ಊರ್ಜೆಯ ಪ್ರಭಾವಲಯಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಹೆಚ್ಚಳವಾಯಿತು.