ವಿದ್ಯುತ್‌ ದೀಪದ ಪ್ಲಾಸ್ಟಿಕ್‌ ಹಣತೆ ಮತ್ತು ಮೇಣದ ಹಣತೆ ಹಚ್ಚಿದ್ದರಿಂದ ನಕಾರಾತ್ಮಕ ಸ್ಪಂದನ ಹಾಗೂ ಎಳ್ಳೆಣ್ಣೆ ಮತ್ತು ಹತ್ತಿಯ ಬತ್ತಿಯಿರುವ ಮಣ್ಣಿನ ಹಣತೆಯಿಂದ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು

‘ವಿದ್ಯುತ್‌ ಹಣತೆ ಮತ್ತು ಮೇಣದ ಹಣತೆಗಳಿಂದ ವಾತಾವರಣದಲ್ಲಿ ನಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತ ಗೊಳ್ಳುತ್ತವೆ, ಆದರೆ ಎಳ್ಳೆಣ್ಣೆ ಮತ್ತು ಹತ್ತಿಯ ಬತ್ತಿಯನ್ನು ಹಾಕಿ ಹಚ್ಚಿದ ಮಣ್ಣಿನ ಹಣತೆಯಿಂದ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತಗೊಳ್ಳುತ್ತವೆ’, ಎನ್ನುವುದು ಈ ಪರೀಕ್ಷಣೆಯಿಂದ ಗಮನಕ್ಕೆ ಬರುತ್ತದೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಅಮೂಲ್ಯ ಮಾರ್ಗದರ್ಶನದಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ಮಾಡಲಾಗುವ ಆಧ್ಯಾತ್ಮಿಕ ಸಂಶೋಧನೆಗಳು !

‘ಛಾಯಾಚಿತ್ರ’ಗಳನ್ನು ಬಳಸಿ ಸಂಶೋಧನೆಯನ್ನು ಮಾಡುವ ಸಂಕಲ್ಪನೆಯ ಜನಕ ಪರಾತ್ಪರ ಗುರು ಡಾ. ಆಠವಲೆ !

ದತ್ತನ ತಾರಕ ಮತ್ತು ಮಾರಕ ನಾಮಜಪದಿಂದ ತೀವ್ರ ಆಧ್ಯಾತ್ಮಿಕ ತೊಂದರೆ ಇರುವ ಸಾಧಕರ ಮೇಲಾದ ಪರಿಣಾಮ

‘ಶ್ರಾದ್ಧ’ವೆಂದರೆ ‘ಕೃತಜ್ಞತೆಯಿಂದ ಪಿತೃಗಳನ್ನು ಸ್ಮರಿಸುವುದಷ್ಟೇ ಅಲ್ಲ’, ಅದೊಂದು ವಿಧಿಯಾಗಿದೆ, ಎಂಬುದನ್ನು ಗಮನದಲ್ಲಿಡಿ !

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಕೋಣೆಯಲ್ಲಿ ಯು.ಎ.ಎಸ್. ಔರಾ ಸ್ಕ್ಯಾನರ್‌ನಿಂದ ಮಾಡಿದ ಸೂರ್ಯನ ಪ್ರತಿಮೆಯ ಪರೀಕ್ಷಣೆ !

ಸೂರ್ಯನ ಪ್ರತಿಮೆಗೆ ಬಣ್ಣ ವನ್ನು ಹಚ್ಚಿದ ನಂತರ ಸೂರ್ಯನ ಪ್ರತಿಮೆಯ ನಕಾರಾತ್ಮಕ ಊರ್ಜೆಯ ಪ್ರಮಾಣವು ಕಡಿಮೆಯಾಗಿ ಅದರಲ್ಲಿನ ಸಕಾರಾತ್ಮಕ ಊರ್ಜೆಯ ಪ್ರಮಾಣವು ಹೆಚ್ಚಾಯಿತು. – ಸೌ. ಮಧುರಾ ಕರ್ವೆ

ಅಧ್ಯಾತ್ಮದಲ್ಲಿನ ಉನ್ನತರ ಬೆರಳಿನಿಂದ ಪ್ರಕ್ಷೇಪಿತವಾಗುವ ತೇಜತತ್ತ್ವ ರೂಪದ ಬೆಳಕು ಮತ್ತು ಟಾರ್ಚ್ ಬೆಳಕು ಇವುಗಳ ನಡುವಿನ ವ್ಯತ್ಯಾಸ !

ಆಧ್ಯಾತ್ಮಿಕ ಉನ್ನತಿ ಸಾಧಿಸಿದರೆ, ದೇಹದಿಂದ ಪೃಥ್ವಿ, ಆಪ, ತೇಜ, ವಾಯು ಮತ್ತು ಆಕಾಶ ಈ ಪಂಚತತ್ತ್ವಗಳು ಪ್ರಕ್ಷೇಪಿತವಾಗತೊಡಗುತ್ತದೆ ಇವುಗಳಲ್ಲಿರುವ ತೇಜತತ್ವದಿಂದಾಗಿ ದೇಹದಿಂದ ಪ್ರಕಾಶವು ಪ್ರಕ್ಷೇಪಿತವಾಗುವುದು ಕಾಣಿಸುತ್ತದೆ.

ಸ್ಟೀಲ್‌ ಪಾತ್ರೆ ಬಳಸದೇ, ಹಿತ್ತಾಳೆ-ತಾಮ್ರದ ಪಾತ್ರೆಗಳನ್ನು ಬಳಸಿ ! – ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನೆ

‘ಸುಮಾರು ೫೦ ರಿಂದ ೬೦ ವರ್ಷಗಳ ಹಿಂದೆ ಪ್ರತಿಯೊಂದು ಮನೆಯಲ್ಲಿ ಹಿತ್ತಾಳೆ ಮತ್ತು ತಾಮ್ರದಿಂದ ತಯಾರಿಸಿದ ಪಾತ್ರೆಗಳನ್ನು ಉಪ ಯೋಗಿಸಲಾಗುತ್ತಿತ್ತು. ಕಾಲಾಂತರ ದಲ್ಲಿ ಅವುಗಳ ಸ್ಥಾನವನ್ನು ಸ್ಟೀಲ್, ಅಲ್ಯುಮಿನಿಯಮ್‌ನಂತಹ ಧಾತು ಗಳಿಂದ ತಯಾರಿಸಿದ ಆಕರ್ಷಕ ಪಾತ್ರೆಗಳು ತೆಗೆದುಕೊಂಡವು. ಪಾತ್ರೆಗಳು ಉಪಯೋಗಿಸಲು ಸುಲಭ ಮತ್ತು ಆಕರ್ಷಕವಾಗಿರುವುದರ ಜೊತೆಗೆ ಅವು ಸಾತ್ತ್ವಿಕವಾಗಿರುವುದೂ ಮಹತ್ವದ್ದಾಗಿದೆ, ಇದನ್ನು ಎಲ್ಲರೂ ಮರೆತಿದ್ದಾರೆ. ‘ವಿವಿಧ ಧಾತುಗಳ ಲೋಟಗಳಲ್ಲಿ ನೀರನ್ನು ಇಟ್ಟಾಗ ನೀರಿನ ಮೇಲೆ ಏನು ಪರಿಣಾಮವಾಗುತ್ತದೆ ?’, ಎಂಬುದರ ಅಧ್ಯಯನ ಮಾಡಲು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ … Read more

ಪ್ರಸ್ತುತ ಕಾಲವು ರಜ-ತಮಪ್ರಧಾನವಾಗಿರುವುದರಿಂದ ಪ್ರಸಾದವೆಂದು ದೊರಕಿದ ವಸ್ತುಗಳನ್ನು ಶುದ್ಧ ಮಾಡಿಯೇ ಬಳಸುವುದು ಉತ್ತಮ !

‘ದೇವಸ್ಥಾನಗಳಲ್ಲಿ ಭಕ್ತರು ಭಕ್ತಿಭಾವದಿಂದ ದೇವರ ದರ್ಶನವನ್ನು ತೆಗೆದುಕೊಳ್ಳುತ್ತಾರೆ. ದೇವಸ್ಥಾನದ ಅರ್ಚಕರು ಕೆಲವೊಮ್ಮೆ ಭಕ್ತರಿಗೆ ಪ್ರಸಾದ ವೆಂದು ಕೆಲವು ವಸ್ತುಗಳನ್ನು ನೀಡುತ್ತಾರೆ, ಉದಾ. ದೇವರಿಗೆ ಅರ್ಪಿಸಿದ ಮಾಲೆ, ವಸ್ತ್ರಗಳು ಇತ್ಯಾದಿ. ದೇವರಿಗೆ ಅರ್ಪಿಸಿದ ವಸ್ತುಗಳಲ್ಲಿ ಚೈತನ್ಯವಿರುತ್ತದೆ. ಆದುದರಿಂದ ಆ ವಸ್ತುಗಳನ್ನು ಹತ್ತಿರವಿಟ್ಟುಕೊಂಡರೆ ಭಕ್ತರಿಗೆ ಚೈತನ್ಯ ಸಿಗುತ್ತದೆ. ಪ್ರಸ್ತುತ, ವಾತಾವರಣವು ಬಹಳ ರಜ-ತಮಪ್ರಧಾನವಾಗಿದೆ. ಆದುದರಿಂದ ಚೈತನ್ಯಮಯ ವಸ್ತುಗಳ ಮೇಲೆ ರಜ-ತಮದ ಆವರಣ ಬರುವ ಸಾಧ್ಯತೆ ಹೆಚ್ಚು ಇರುತ್ತದೆ. ಆದುದರಿಂದ ಯಾವುದೇ ವಸ್ತುವನ್ನು ಬಳಸುವ ಮೊದಲು ಅದರ ಮೇಲೆ ತೊಂದರೆದಾಯಕ ಆವರಣ … Read more

ಹಿಂದೂ ಸಂಸ್ಕೃತಿಯ ಮಹತ್ವಪೂರ್ಣ ಅಂಗವಾಗಿರುವ ಯಜ್ಞಯಾಗಗಳ ಮಹತ್ವವನ್ನು ರೇಖಾಂಕಿತ ಮಾಡುವ ಸಂಶೋಧನೆ !

ಹಿಂದೂ ಸಂಸ್ಕೃತಿಯ ಮಹತ್ವಪೂರ್ಣ ಅಂಗವಾಗಿರುವ ಯಜ್ಞಯಾಗಗಳ ಮಹತ್ವವನ್ನು ರೇಖಾಂಕಿತ ಮಾಡುವ ಸಂಶೋಧನೆ !

ಗೋಪುರ (ಟವರ್) ಮುದ್ರೆಯನ್ನು ಮಾಡಿ ದೇಹದ ಆವರಣ ತೆಗೆಯುವ ಪದ್ಧತಿ

ಸಹಸ್ರಾರಚಕ್ರದ ಮೇಲೆ ಹಿಡಿದ ‘ಗೋಪುರ ಮುದ್ರೆ (‘ಟಾವರ್ಮುದ್ರೆ), ಹಾಗೆಯೇ ‘ಪರ್ವತಮುದ್ರೆಗಳಿಂದ ಕೆಟ್ಟ ಶಕ್ತಿಗಳ ತೊಂದರೆ ಬೇಗ ದೂರವಾಗಲು ಸಹಾಯವಾಗುವುದು.

ಹಿಂದೂ ಸಂಸ್ಕೃತಿಯ ಮಹತ್ವಪೂರ್ಣ ಅಂಗವಾಗಿರುವ ಯಜ್ಞಯಾಗಗಳ ಮಹತ್ವವನ್ನು ಎತ್ತಿ ತೋರಿಸುವ ಸಂಶೋಧನೆ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಶ್ರೀಗುರುಗಳ ಛಾಯಾಚಿತ್ರಕ್ಕೆ ಭಾವಪೂರ್ಣ ಪೂಜೆಯನ್ನು ಮಾಡಿರುವುದರಿಂದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಛಾಯಾಚಿತ್ರದ ಸಕಾರಾತ್ಮಕ ಊರ್ಜೆಯಲ್ಲಿ ತುಂಬಾ ಹೆಚ್ಚಳವಾಗಿರುವುದು ಕಂಡುಬಂದಿತು.