ಸ್ವಾತಂತ್ರ್ಯದಿನ ನಿಮಿತ್ತ ‘ಸ್ವಾತಂತ್ರ್ಯ ರಥ’ದಲ್ಲಿ ಸ್ವಾತಂತ್ರ್ಯವೀರ ಸಾವರಕರರ ಛಾಯಾಚಿತ್ರ ಹಾಕಿದ್ದಕ್ಕೆ ಎಸ್ಡಿಪಿಐ ಪಕ್ಷದ ವಿರೋಧ !
ಕಾರ್ಯಕರ್ತರು ಸಾವರಕರರ ಫೋಟೋ ಹರಿದು ಅಲ್ಲಿ ಟಿಪ್ಪು ಸುಲ್ತಾನನ ಫೋಟೋ ಹಾಕುವಂತೆ ಪಟ್ಟು ಹಿಡಿದಿದ್ದರು.
ಕಾರ್ಯಕರ್ತರು ಸಾವರಕರರ ಫೋಟೋ ಹರಿದು ಅಲ್ಲಿ ಟಿಪ್ಪು ಸುಲ್ತಾನನ ಫೋಟೋ ಹಾಕುವಂತೆ ಪಟ್ಟು ಹಿಡಿದಿದ್ದರು.
ಮತಾಂಧರಿಗೆ ತಮ್ಮ ಬಿರಿಯಾನಿಯ ಪ್ರಸಾರಕ್ಕೆ ಹಿಂದೂ ಸಂತರ ಅವಶ್ಯಕತೆ ಏಕೆ ಉಂಟಾಯಿತು? ಇದಕ್ಕಾಗಿ ಅವರು ತಮ್ಮ ಧರ್ಮಗುರುಗಳನ್ನು ಏಕೆ ಬಳಸಲಿಲ್ಲ ?
ಇಲ್ಲಿಯ ೧೭ ವರ್ಷದ ಮಹಾವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಮನೆಯಿಂದ ಹಟಾತ್ತಾಗಿ ನಾಪತ್ತೆಯಾಗಿದ್ದಾಳೆ. ಅದೇ ಸಮಯದಲ್ಲಿ, ಹಳ್ಳಿಯ ಒಬ್ಬ ಮತಾಂಧ ಯುವಕ ಕೂಡ ನಾಪತ್ತೆಯಾಗಿದ್ದಾನೆ ಎಂಬ ವರದಿ ಬಂದಿದೆ. ಆದ್ದರಿಂದ, ಇಬ್ಬರೂ ಒಟ್ಟಿಗೆ ಓಡಿಹೋಗಿರಬಹುದು ಎಂದು ಊಹಿಸಲಾಗಿದೆ.
ಸ್ವಾಮಿ ಕೊರಗಜ್ಜ ದೇವರನ್ನು ಭಗವಾನ ಶಿವನ ಅವತಾರವೆಂದು ತಿಳಿಯುತ್ತಾರೆ. ಕೆಲವು ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ದೇವರ ಛಾಯಾಚಿತ್ರವನ್ನು ಗಣಕಯಂತ್ರದಲ್ಲಿ ತಿರುಚಿ (ಎಡಿಟ್) ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಾರೆ.
ಸ್ಥಳಿಯರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆಯುವ ಮೂಲಕ ‘ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ’ದ ಹೆಸರು ಬದಲಾಯಿಸಿ ‘ಫೀಲ್ಡ್ ಮಾರ್ಷಲ್ ಕಾರಿಯಪ್ಪ ರಾಷ್ಟ್ರೀಯ ಉದ್ಯಾನವನ’ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ. ಯು) ಕರ್ನಾಟಕದಲ್ಲಿನ ಕಾಂಗ್ರೆಸ್ಸಿನ ದಿವಂಗತ ನೇತಾರ ಬಿ.ಎಂ.ಇದಿನಬ್ಬಾ ಇವರ ಮಾಸ್ತಿಕಟ್ಟೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದೆ.
ಜಿಲ್ಲೆಯಲ್ಲಿ ಓರ್ವ ಅಪ್ರಾಪ್ತ ಹುಡುಗನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಮದರಸಾ ಶಿಕ್ಷಕನಿಗೆ 11 ವರ್ಷಗಳ ಜೈಲು ಶಿಕ್ಷೆ ಮತ್ತು 30,000 ರೂಪಾಯಿ ದಂಡವನ್ನು ವಿಧಿಸಿದೆ.
ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !
ಇಲ್ಲಿನ ಬನಹಟ್ಟಿ ಗ್ರಾಮದ ‘ಮನೆಯಲ್ಲಿ ಮಹಾಮನೆ ಸೇವಾ ಸಮಿತಿ’ಗೆ ೧೨ ವರ್ಷ ಪೂರ್ಣವಾಗಿರುವ ನಿಮಿತ್ತ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಗನಬಸವ ಮಹಾಸ್ವಾಮಿಜಿ, ಶಾಂತ ಭೀಷ್ಮ ಮಹಾಸ್ವಾಮಿಜಿ ಮತ್ತು ಬನಹಟ್ಟಿಯ ಮಹಂತ ಮಂದಾರ ಮಠದ ಮಹಂತ ಸ್ವಾಮಿಜಿಯವರು ಉಪಸ್ಥಿತರಿದ್ದರು.
ಬಲಿಷ್ಠ ಹಿಂದೂ ರಾಷ್ಟ್ರವನ್ನು ನಿರ್ಮಿಸಲೇ ಬೇಕು. ಅದಕ್ಕಾಗಿ ಪ್ರತಿಯೊಬ್ಬ ಹಿಂದೂ ಒಂದಾಗಬೇಕು; ಆದರೆ, ಸರ್ವಧರ್ಮಸಮಭಾವವನ್ನು ನಂಬುವ ಅನೇಕ ಮಠಾಧೀಶರು ಹಿಂದೂಗಳ ಪರವಾಗಿ ನಿಲ್ಲುವುದಿಲ್ಲ. ದೇಶದ ಹಿಂದೂ ಸಂಘಟನೆಗಳು ಜಾಗೃತರಾಗದೇ ಇದ್ದಲ್ಲಿ ಅವರು ಕೂಡ ಉಳಿಯುವುದಿಲ್ಲ.