ಚೀನಾದಲ್ಲಿ ಕೊರೋನಾದ ಕೇವಲ 13 ರೋಗಿಗಳು ಪತ್ತೆಯಾಗಿದ್ದಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ, ಹಾಗೂ ವಿಮಾನ ಹಾರಾಟ ಸ್ಥಗಿತ !
ಕೊರೋನಾದ ಕಡಿಮೆ ರೋಗಿಗಳು ಪತ್ತೆಯಾದರೂ ಕೂಡಲೇ ಕಠಿಣ ಕ್ರಮ ಕೈಗೊಳ್ಳುವ ಚೀನಾದಿಂದ ಭಾರತವು ಯಾವಾಗ ಕಲಿಯುವುದು ?
ಕೊರೋನಾದ ಕಡಿಮೆ ರೋಗಿಗಳು ಪತ್ತೆಯಾದರೂ ಕೂಡಲೇ ಕಠಿಣ ಕ್ರಮ ಕೈಗೊಳ್ಳುವ ಚೀನಾದಿಂದ ಭಾರತವು ಯಾವಾಗ ಕಲಿಯುವುದು ?
ಚೀನಾದ ಈ ಅಹಂಕಾರವನ್ನು ಭಾರತವು ಶೀಘ್ರದಲ್ಲಿಯೇ ಆಕ್ರಮಣಕಾರಿ ಭೂಮಿಕೆಯನ್ನು ತೆಗೆದುಕೊಂಡು ನಾಶ ಮಾಡುವುದು ಅವಶ್ಯಕವಾಗಿದೆ. ಚೀನಾ ಒಂದು ಗಾಳಿ ತುಂಬಿದ ಬಲೂನು ಆಗಿದೆ ಅದಕ್ಕೆ ಸೂಜಿ ಚುಚ್ಚುವ ಕೆಲಸವನ್ನು ಭಾರತವೇ ಮಾಡಬೇಕಿದೆ !
ಚೀನಾ ಈ ರೀತಿ ಬೆದರಿಸುವುದಾದರೆ ಸಂಪೂರ್ಣ ವಿಶ್ವ ಮತ್ತು ಸಂಯುಕ್ತ ರಾಷ್ಟ್ರಗಳು ಚೀನಾವನ್ನು ಬಹಿಷ್ಕರಿಸಬೇಕು !
ಚೀನಾ ಸರಕಾರವು ೧೮ ವರ್ಷಗಳ ಕೆಳಗಿನ ಮಕ್ಕಳಿಗೆ ಆನ್ಲೈನ್ ನಲ್ಲಿ ಆಟವಾಡಲು ಸಮಯದ ನಿರ್ಬಂಧವನ್ನು ಹೇರಿದೆ. ಅದೇ ರೀತಿ ಆಟಗಳನ್ನು ತಯಾರಿಸುವ ಸಂಸ್ಥೆಗಳಿಗೂ ನಿಯಮ ಹಾಗೂ ನಿರ್ಬಂಧಗಳನ್ನು ಅನ್ವಯಿಸಿದೆ.
ಕೊರೊನಾದ ಸೋಂಕು ಆದನಂತರ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗಳ ಪೈಕಿ ಶೇ. 49 ರೋಗಿಗಳಿಗೆ ವರ್ಷ ಕಳೆದರೂ ಕೊರೊನಾದ ಲಕ್ಷಣಗಳು ತೊಂದರೆ ಕೊಡುತ್ತಿವೆ
ಅಮೇರಿಕಾದ ಗುಪ್ತಚರ ವಿಭಾಗವು ಕೊರೊನಾ ವೈರಾಣುವಿನ ಉಗಮ ಎಲ್ಲಿಂದ ಆಯಿತು, ಎಂಬುದರ ತಪಾಸಣೆಯ ವರದಿಯನ್ನು ರಾಷ್ಟ್ರ್ರಾಧ್ಯಕ್ಷರಿಗೆ ಸಾದರ ಪಡಿಸಿದೆ.
ಚೀನಾದ ವುಹಾನನಲ್ಲಿ ಕೊರೊನಾವು ಹುಟ್ಟಿಕೊಂಡಿತ್ತು ಹಾಗೂ ನಂತರದ ಕಾಲಾವಧಿಯಲ್ಲಿ ಚೀನಾವು ಅದರ ಮೇಲೆ ನಿಯಂತ್ರಣವನ್ನು ಸಾಧಿಸಿತ್ತು; ಆದರೆ ಈಗ ಮತ್ತೆ ವುಹಾನನಲ್ಲಿ ಕೊರೊನಾದ ರೋಗಿಗಳು ಪತ್ತೆಯಾಗಿದ್ದಾರೆ.
ಚೀನಾವನ್ನು ಕೊರೊನಾದ ‘ಸುಪರ ಸ್ಪ್ರೆಡರ್’ (ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡಿಸುವ) ಎಂದು ಹೇಳಿದ್ದರಿಂದ ಚೀನಾವು ಭಾರತದ ‘ಸ್ವರಾಜ್ಯ’ ಮಾಸಿಕ ಪತ್ರಿಕೆಯನ್ನು ನಿಷೇಧಿಸಿದೆ, ಕೊರೊನಾ ರೋಗಾಣುವು ಚೀನಾದ ವುಹಾನ್ನ ಪ್ರಸಿದ್ಧ ಪ್ರಯೋಗಾಲಯದಿಂದಲೇ ಹುಟ್ಟಿಕೊಂಡಿತು, ಎಂಬುದು ವಿಶ್ವದ ಅನೇಕ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
ಇಲ್ಲಿಯ ಹವಾಮಾನ ಇಲಾಖೆಯ ಪ್ರಕಾರ ಹೆನಾನ್ ಪ್ರಾಂತ್ಯದಲ್ಲಿ ಕಳೆದ ೧೦೦೦ ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಿದೇಶಿ ಸುದ್ದಿ ಜಾಲತಾಣ ‘ಟೆಲಿಗ್ರಾಫ್’ನ ಮಾಹಿತಿಯ ಪ್ರಕಾರ, ಇದುವರೆಗೆ ೨೫ ಜನರು ಸಾವನ್ನಪ್ಪಿದ್ದಾರೆ ಮತ್ತು ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಹೆಪ್ಪುಗಟ್ಟುವಂತಹ ಚಳಿಯಿಂದ ಲಡಾಖ್ ಗಡಿಯಲ್ಲಿ ಬೀಡುಬಿಟ್ಟಿರುವ ಚೀನಾದ ಶೇ. ೯೦ ರಷ್ಟು ಸೈನಿಕರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಕಳೆದ ವರ್ಷ ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷದ ನಂತರ ಚೀನಾ ೫೦೦೦೦ ಕ್ಕೂ ಹೆಚ್ಚು ಸೈನಿಕರನ್ನು ಅಲ್ಲಿ ನಿಯೋಜಿಸಿತ್ತು. ವಾಪಸ ಕರೆಸಲಾದ ಸೈನಿಕರ ಜಾಗದಲ್ಲಿ ಇತರ ಸ್ಥಳಗಳಲ್ಲಿ ಬೀಡುಬಿಟ್ಟಿರುವ ಸೈನಿಕರನ್ನು ಲಡಾಖ್ ಗಡಿಗೆ ಕರೆತರಲಾಗಿದೆ.