ISRO XPoSat Mission : ‘ಇಸ್ರೋ’ ಇಂದು ‘Black Hole’ ಸಂಶೋಧನೆಗೆ ಉಪಗ್ರಹ ಉಡಾವಣೆ ಮಾಡಲಿದೆ !
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ‘ಇಸ್ರೋ’, ಮೊದಲ ಬಾರಿಗೆ ‘ಎಕ್ಸ್-ರೇ ಪೋಲಾರಿಮೀಟರ್’ ಉಪಗ್ರಹವನ್ನು ಜನವರಿ 1, 2024 ರಂದು ಉಡಾವಣೆ ಮಾಡಲಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ‘ಇಸ್ರೋ’, ಮೊದಲ ಬಾರಿಗೆ ‘ಎಕ್ಸ್-ರೇ ಪೋಲಾರಿಮೀಟರ್’ ಉಪಗ್ರಹವನ್ನು ಜನವರಿ 1, 2024 ರಂದು ಉಡಾವಣೆ ಮಾಡಲಿದೆ.
ದೇವಸ್ಥಾನಗಳ ಭೂಮಿಯನ್ನು ರಕ್ಷಿಸಲು ಸಾಧುಗಳು ಧ್ವನಿ ಎತ್ತಬೇಕಾಗಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! ಹಿಂದೂಗಳು ಈಗಲಾದರೂ ಒಗ್ಗಟ್ಟಿನಿಂದ ದೇವಸ್ಥಾನಗಳ ಭೂಮಿಯನ್ನು ರಕ್ಷಿಸಲು ಮುಂದಾಗಬೇಕು!
ಆಂಧ್ರಪ್ರದೇಶದ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದವನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಕ್ಕಾಗಿ ಕೆಲಸದಿಂದ ವಜಾ
ಈ ಬೋರ್ಡಿನಲ್ಲಿ ಹಿಂದೂ ಸಂಘಟನೆಗಳು, ದೇವಸ್ಥಾನದ ಅರ್ಚಕರು, ಟ್ರಸ್ಟಿ, ಮಠಾಧಿಪತಿ, ದತ್ತಿ ಇಲಾಖೆಯ ನಿವೃತ್ತ ಅಧಿಕಾರಿ, ದೇವಸ್ಥಾನಕ್ಕಾಗಿ ಕಾರ್ಯ ಮಾಡುವ ನ್ಯಾಯವಾದಿಗಳು, ಮಾಹಿತಿ ಅಧಿಕಾರಿ ಕಾರ್ಯಕರ್ತರು ಮತ್ತು ಭಾರತೀಯ ಸರಕಾರಿ ಅಧಿಕಾರಿಗಳನ್ನು ಸದಸ್ಯರೆಂದು ಸಮಾವೇಶಗೊಳಿಸಲಾಗುವುದು.
ಈ ಅಭಿಯಾನಕ್ಕಾಗಿ ಇಸ್ರೋ ೪ ಗಗನಯಾತ್ರಿಕರಿಗೆ ಪ್ರಶಿಕ್ಷಣ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಗಗನಯಾತ್ರಿಕರ ಪ್ರಶಿಕ್ಷಣ ಸೌಲಭ್ಯದಲ್ಲಿ ವರ್ಗ ಪ್ರಶಿಕ್ಷಣ, ಶಾರೀರಿಕ ಆರೋಗ್ಯ ಪ್ರಶಿಕ್ಷಣ, ಸಿಮಿಲೇಟರ್ ಪ್ರಶಿಕ್ಷಣ ಹಾಗೂ ಫ್ಲೈಟ್ ಸೂಟ್ ಪ್ರಶಿಕ್ಷಣ ನೀಡಲಾಗಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲಗು ದೇಸಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ರವರನ್ನು ಸೆಪ್ಟ್ಂಬರ್ ೯ ರ ಮುಂಜಾನೆ ಕೌಶಲ್ಯ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಯಿತು,
‘ಚಂದ್ರಯಾನ-3’ ಉಡಾವಣೆಗೂ ಮುನ್ನ ‘ಕೌಂಟ್ಡೌನ್’ ಮಾಡಿದ ‘ಇಸ್ರೋ’ದ ಮಹಿಳಾ ವಿಜ್ಞಾನಿ ಎನ್. ವಲರ್ಮತಿ ಅವರು ಸೆಪ್ಟೆಂಬರ್ 3ರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ರುಪತಿಯಿಂದ ಸಿಕಂದರಾಬಾದ್ ಗೆ ಹೋಗುವ ‘ವಂದೇ ಭಾರತ್’ ಎಕ್ಸ ಪ್ರೆಸ್ ರೈಲಿನಲ್ಲಿ ಭಾರಿ ಗೊಂದಲ ಆಗಿರುವ ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರು ಎದ್ದುಬಿದ್ದು ಗಾಡಿಯ ಗಾಜನ್ನು ಒಡೆದು ಹೊರ ಜಿಗಿಯಲು ಪ್ರಯತ್ನಿಸಿದರು.
ದೇಶದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿರುವ ತಿರುಮಲ ತಿರುಪತಿ ದೇವಸ್ಥಾನದ ಮಂಡಳಿಯ ಅಧ್ಯಕ್ಷ ಹುದ್ದೆಗೆ ಕ್ರೈಸ್ತ ವ್ಯಕ್ತಿಯ ನೇಮಕವು ವಿವಾದಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಕ್ರೈಸ್ತ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕುಟುಂಬದ ಕಟ್ಟರ ಬೆಂಬಲಿಗನಾಗಿರುವ ಶಾಸಕ ಕರುಣಾಕರ್ ರೆಡ್ಡಿ ಅವರನ್ನು ತಿರುಪತಿ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದಿರುವುದು ಮತ್ತು ಪೂರ್ಣಗೊಳಿಸಲಾಗದ ಆಶ್ವಾಸನೆಗಳನ್ನು ನೀಡಿ ಜನರನ್ನು ಮೂರ್ಖರನ್ನಾಗಿಸುವುದು ಈ 2 ಕಾರಣಗಳಿಂದ ಜನಪ್ರತಿನಿಧಿಗಳು ತಾವೇ ಚಪ್ಪಲಿಗಳೀಂದ ಹೊಡೆದುಕೊಳ್ಳಲು ನಿರ್ಧರಿಸಿದರೆ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದೇ ಜನರಿಗೆ ಅನಿಸುತ್ತದೆ !