ದರಾಂಗ (ಅಸ್ಸಾಂ)ನಲ್ಲಿ ಅತಿಕ್ರಮಣವನ್ನು ತೆರವು ಗೊಳಿಸುವ ಕಾರ್ಯಾಚರಣೆಯಾಗುತ್ತಿರುವಾಗ ಸಾವಿರಾರು ಸಶಸ್ತ್ರ ಮತಾಂಧರಿಂದ ಪೊಲೀಸರ ಮೇಲೆ ದಾಳಿ
ಮತಾಂಧರು ಈ ರೀತಿ ಸಂಘಟಿತರಿರುವುದರಿಂದ ಪೊಲೀಸರಿಗೆ ಹಾಗೂ ಆಡಳಿತಕ್ಕೆ ತಲೆನೋವಾಗಿರುವಾಗ, ಅಲ್ಲಿ ಹಿಂದೂಗಳ ಸ್ಥಿತಿ ಏನಾಗುವುದು?
ಮತಾಂಧರು ಈ ರೀತಿ ಸಂಘಟಿತರಿರುವುದರಿಂದ ಪೊಲೀಸರಿಗೆ ಹಾಗೂ ಆಡಳಿತಕ್ಕೆ ತಲೆನೋವಾಗಿರುವಾಗ, ಅಲ್ಲಿ ಹಿಂದೂಗಳ ಸ್ಥಿತಿ ಏನಾಗುವುದು?
ದೇಶದ ಒಂದಾದರೂ ರಾಜ್ಯವು ಭಯೋತ್ಪಾದಕರಿಂದ ಅಥವಾ ನಕ್ಸಲರಿಂದ ಮುಕ್ತವಾಗಿದೆಯೇ ?
ತಾಲಿಬಾನ್ಗೆ ಬೆಂಬಲಿಸಿದವರ ವಿರುದ್ಧ ಮಾಹಿತಿ ತಂತ್ರಜ್ಞಾನದ ನಿಯಮಗಳ ಉಲ್ಲಂಘನೆ ಮತ್ತು ಸಿ.ಆರ್.ಪಿ.ಸಿ.ಯ ವಿವಿಧ ಸೆಕ್ಷನ್ ಅಡಿಯಲ್ಲಿ ಅಪರಾಧವನ್ನು ದಾಖಲಿಸಲಾಗಿದೆ.
ಒತ್ತಾಯಪೂರ್ವಕವಾಗಿ ಜನರನ್ನು ಮತಾಂತರಿಸುತ್ತಿದ್ದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಇಲ್ಲಿಯ ಕ್ರಿಶ್ಚನ್ ಮಿಷಿನರಿ(ಧರ್ಮಪ್ರಚಾರಕ) ರಂಜನ್ ಸುತಿಯಾನನ್ನು ಬಂಧಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಇದು ಗಡಿ ವಿವಾದವಾಗಿ ಉಳಿಯದೇ ‘ಹಿಂದು-ಮುಸಲ್ಮಾನರ ನಡುವಿನ ವಿವಾದ’ವಾಗಿ ಪರಿಣಮಿಸಿದೆ. ಅಸ್ಸಾಂನ ಗಡಿ ಪ್ರದೇಶದಲ್ಲಿರುವ ಜನರು ಮುಖ್ಯವಾಗಿ ಮುಸಲ್ಮಾನರು ಬಾಂಗ್ಲಾದೇಶೀ ನುಸುಳುಕೋರರಾಗಿದ್ದಾರೆ ಎಂದು ಮಿಜೊರಾಮ ಜನರ ಆರೋಪವಿದೆ.
ಅಸ್ಸಾಂ ಸರಕಾರವು ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಪತ್ನಿಯರಿಗೆ ಒಟ್ಟು ೨ ಲಕ್ಷ ೫೦ ಸಾವಿರ ಮೊತ್ತದಷ್ಟು ಸಹಾಯವನ್ನು ಏಕಗಂಟಿನಲ್ಲಿ ನೀಡುವ ಆಯೋಜನೆಯನ್ನು ಆರಂಭಿಸಿದರು. ಯಾವ ಕುಟುಂಬದ ವಾರ್ಷಿಕ ಆದಾಯ ೫ ಲಕ್ಷದ ಒಳಗಿದೆಯೋ, ಅಂತಹ ಕುಟುಂಬದವರಿಗೆ ಈ ಸಹಾಯ ಸಿಗಲಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಅವರ ಸರಕಾರವು ಹೊಸ ‘ಗೋ ಸಂರಕ್ಷಣಾ ಮಸೂದೆ’ಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಹಸುಗಳನ್ನು ರಕ್ಷಿಸುವ ಈ ಮಸೂದೆಯ ಪ್ರಕಾರ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಗೋಮಾಂಸ ಸೇವಿಸದವರು
ಹಿಂದುತ್ವವು ೫ ಸಾವಿರ ವರ್ಷಗಳ ಹಿಂದೆ ಆರಂಭವಾಗಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದುತ್ವವು ಒಂದು ಜೀವನ ಪದ್ಧತಿಯಾಗಿದೆ. ಆದ್ದರಿಂದ ಇದನ್ನು ಯಾರು ಹೇಗೆ ತಡೆಯಬಲ್ಲರು ? ಹೆಚ್ಚಿನ ಎಲ್ಲಾ ಧರ್ಮದ ಜನರು ಹಿಂದು ವಂಶದವರಾಗಿದ್ದಾರೆ. ಆದ್ದರಿಂದ ಹಿಂದುತ್ವವನ್ನು ಅಳಿಸಲು ಸಾಧ್ಯವಿಲ್ಲ.
ಜಿಹಾದ್ ವಿರೋಧಿ ಕಾನೂನು ಜಾರಿಗೆ ತಂದ ದೇಶದಲ್ಲಿ ತಮಿಳುನಾಡು ರಾಜ್ಯ ಮೊದಲನೆಯದು; ಆದಾಗ್ಯೂ, ೨೦೦೩ ರಲ್ಲಿ ಅವರು ಅದನ್ನು ರದ್ದುಗೊಳಿಸಿದರು. ಪ್ರಸ್ತುತ, ಉತ್ತರಾಖಂಡ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ರಾಜಸ್ಥಾನ, ಜಾರ್ಖಂಡ್, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್ ಮತ್ತು ಒಡಿಶಾದಲ್ಲಿ ಜಿಹಾದ್ ವಿರೋಧಿ ಕಾನೂನುಗಳನ್ನು ಜಾರಿಗೆ ತರಲಾಗಿದೆ.
ಅತ್ಯಾಚಾರ ಅಪರಾಧವಿರುವ ಆರೋಪಿಯು ಪರಾರಿಯಾಗುತ್ತಿದ್ದರೆ ಮತ್ತು ಆತ ಪೊಲೀಸರಿಂದ ಶಸ್ತ್ರವನ್ನು ಕಸಿಯಲು ಪ್ರಯತ್ನಿಸುತ್ತಿದ್ದರೆ, ಪೊಲೀಸರು ಗುಂಡು ಹಾರಾಟ ಮಾಡಲೇ ಬೇಕಾಗುತ್ತದೆ; ಆದರೆ ಎದೆಯ ಮೇಲೆ ಅಲ್ಲ. ಕಾನೂನಿನ ಪ್ರಕಾರ ‘ನೀವು ಕಾಲಿಗೆ ಗುಂಡು ಹೊಡೆಯಬಹುದು’, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಪೊಲೀಸರ ಸಭೆಯಲ್ಲಿ ಹೇಳಿದರು.